• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವಜನತೆಗೆ ಹುಚ್ಚು ಹಿಡಿಸಿರೋ ಪಬ್​​ಜಿ ಎಷ್ಟು ಲಾಭ ಗಳಿಸಿದೆ ಗೊತ್ತಾ…?

TNN Correspondent Posted On December 2, 2018
0


0
Shares
  • Share On Facebook
  • Tweet It

ಇತ್ತೀಚೆಗೆ ಯುವಜನತೆಗೆ ಪಬ್​​ಜಿ ಗೇಮ್​​ ಹುಚ್ಚು ಹಿಡಿದಿದೆ ಅಂದ್ರೆ ತಪ್ಪಾಗಲ್ಲ. ಯಾಕಂದ್ರೆ ಆಫೀಸ್​ , ಕಾಲೇಜು, ಮನೆ ಎಲ್ಲಿ ನೋಡಿದ್ರೂ ಒಬ್ರಲ್ಲ ಒಬ್ಬರು ಪಬ್​ಜಿ ಆಡ್ತಿರೋರು ಸಿಕ್ತಾರೆ. ಪಬ್​ಜಿ ಇದ್ರೆ ಊಟ ಬೇಡ, ನಿದ್ದೆ ಬೇಡ ಅನ್ನೋ ಥರ ಆಗಿದೆ. ಯುವ ಜನತೆಗೆ ಹುಚ್ಚು ಹಿಡಿಸಿರೋ ಪಬ್​ಜಿ ಗೇಮ್ ಮಾತ್ರ ತಯಾರಕರಿಗೆ ಕೋಟಿ ಕೋಟಿ ಆದಾಯ ಗಳಿಸಿ ಕೊಡುತ್ತಿದೆ ಅಂದ್ರೆ ನಂಬ್ಲೇಬೇಕು..!

 

ಸೆನ್ಸಾರ್​​ ಟವರ್​ ಎಂಬ ಸಂಶೋಧನಾ ಸಂಸ್ಥೆಯ ವರದಿ ಪ್ರಕಾರ, ಹಿಂದಿನ ವಾರಕ್ಕೆ ಹೋಲಿಸಿದರೆ ಕಳೆದ 7 ದಿನಗಳಲ್ಲಿ ಐಓಎಸ್​ ಹಾಗೂ ಆಂಡ್ರಾಯ್ಡ್​​ ಮೊಬೈಲ್​​​​​ಗಳಲ್ಲಿ ಪಬ್​​​ಜಿ ಆಡೋರ ಸಂಖ್ಯೆ ಗಣನೀಯ ಏರಿಕೆ ಕಂಡಿದೆ. ಇದರಿಂದ ಪಬ್​​ಜಿಯ ಒಟ್ಟಾರೆ ಆದಾಯ ಕಳೆದ ವಾರಕ್ಕಿಂತ 165% ಹೆಚ್ಚಾಗಿದೆ. ಸುಮಾರು 32 ಕೋಟಿ ಇದ್ದ ಪಬ್​​ಜಿ ಆದಾಯ 85 ಕೋಟಿಗೆ ಏರಿಕೆಯಾಗಿದೆ.
ಹಾಗೇ ಮೊಬೈಲ್​​​​​​​​ ಐಓಎಸ್​​ನಲ್ಲಿ ಪಬ್​ಜಿ,​​ ಕಳೆದ ವಾರ ಮತ್ತೊಂದು ಫೇಮಸ್​ ಗೇಮ್​​ ಫೋರ್ಟ್​​ನೈಟ್​ನ ಆದಾಯವನ್ನು 43% ನಷ್ಟು ಮೀರಿಸಿದೆ ಎಂದು ಈ ವರದಿ ಹೇಳಿದೆ. ಕಳೆದ ಏಪ್ರಿಲ್​ನಿಂದ ಪಬ್​​ಜಿ ತನ್ನ ಹಣಗಳಿಕೆ ಶುರು ಮಾಡಿದ್ದು, ಕಡಿಮೆ ಸಮಯದಲ್ಲೇ ಹೆಚ್ಚು ಆದಾಯ ಗಳಿಸುತ್ತಿದೆ.

0
Shares
  • Share On Facebook
  • Tweet It


#mangaloregames


Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search