• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವಜನತೆಗೆ ಹುಚ್ಚು ಹಿಡಿಸಿರೋ ಪಬ್​​ಜಿ ಎಷ್ಟು ಲಾಭ ಗಳಿಸಿದೆ ಗೊತ್ತಾ…?

TNN Correspondent Posted On December 2, 2018
0


0
Shares
  • Share On Facebook
  • Tweet It

ಇತ್ತೀಚೆಗೆ ಯುವಜನತೆಗೆ ಪಬ್​​ಜಿ ಗೇಮ್​​ ಹುಚ್ಚು ಹಿಡಿದಿದೆ ಅಂದ್ರೆ ತಪ್ಪಾಗಲ್ಲ. ಯಾಕಂದ್ರೆ ಆಫೀಸ್​ , ಕಾಲೇಜು, ಮನೆ ಎಲ್ಲಿ ನೋಡಿದ್ರೂ ಒಬ್ರಲ್ಲ ಒಬ್ಬರು ಪಬ್​ಜಿ ಆಡ್ತಿರೋರು ಸಿಕ್ತಾರೆ. ಪಬ್​ಜಿ ಇದ್ರೆ ಊಟ ಬೇಡ, ನಿದ್ದೆ ಬೇಡ ಅನ್ನೋ ಥರ ಆಗಿದೆ. ಯುವ ಜನತೆಗೆ ಹುಚ್ಚು ಹಿಡಿಸಿರೋ ಪಬ್​ಜಿ ಗೇಮ್ ಮಾತ್ರ ತಯಾರಕರಿಗೆ ಕೋಟಿ ಕೋಟಿ ಆದಾಯ ಗಳಿಸಿ ಕೊಡುತ್ತಿದೆ ಅಂದ್ರೆ ನಂಬ್ಲೇಬೇಕು..!

 

ಸೆನ್ಸಾರ್​​ ಟವರ್​ ಎಂಬ ಸಂಶೋಧನಾ ಸಂಸ್ಥೆಯ ವರದಿ ಪ್ರಕಾರ, ಹಿಂದಿನ ವಾರಕ್ಕೆ ಹೋಲಿಸಿದರೆ ಕಳೆದ 7 ದಿನಗಳಲ್ಲಿ ಐಓಎಸ್​ ಹಾಗೂ ಆಂಡ್ರಾಯ್ಡ್​​ ಮೊಬೈಲ್​​​​​ಗಳಲ್ಲಿ ಪಬ್​​​ಜಿ ಆಡೋರ ಸಂಖ್ಯೆ ಗಣನೀಯ ಏರಿಕೆ ಕಂಡಿದೆ. ಇದರಿಂದ ಪಬ್​​ಜಿಯ ಒಟ್ಟಾರೆ ಆದಾಯ ಕಳೆದ ವಾರಕ್ಕಿಂತ 165% ಹೆಚ್ಚಾಗಿದೆ. ಸುಮಾರು 32 ಕೋಟಿ ಇದ್ದ ಪಬ್​​ಜಿ ಆದಾಯ 85 ಕೋಟಿಗೆ ಏರಿಕೆಯಾಗಿದೆ.
ಹಾಗೇ ಮೊಬೈಲ್​​​​​​​​ ಐಓಎಸ್​​ನಲ್ಲಿ ಪಬ್​ಜಿ,​​ ಕಳೆದ ವಾರ ಮತ್ತೊಂದು ಫೇಮಸ್​ ಗೇಮ್​​ ಫೋರ್ಟ್​​ನೈಟ್​ನ ಆದಾಯವನ್ನು 43% ನಷ್ಟು ಮೀರಿಸಿದೆ ಎಂದು ಈ ವರದಿ ಹೇಳಿದೆ. ಕಳೆದ ಏಪ್ರಿಲ್​ನಿಂದ ಪಬ್​​ಜಿ ತನ್ನ ಹಣಗಳಿಕೆ ಶುರು ಮಾಡಿದ್ದು, ಕಡಿಮೆ ಸಮಯದಲ್ಲೇ ಹೆಚ್ಚು ಆದಾಯ ಗಳಿಸುತ್ತಿದೆ.

0
Shares
  • Share On Facebook
  • Tweet It


#mangaloregames


Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search