• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವಜನತೆಗೆ ಹುಚ್ಚು ಹಿಡಿಸಿರೋ ಪಬ್​​ಜಿ ಎಷ್ಟು ಲಾಭ ಗಳಿಸಿದೆ ಗೊತ್ತಾ…?

TNN Correspondent Posted On December 2, 2018
0


0
Shares
  • Share On Facebook
  • Tweet It

ಇತ್ತೀಚೆಗೆ ಯುವಜನತೆಗೆ ಪಬ್​​ಜಿ ಗೇಮ್​​ ಹುಚ್ಚು ಹಿಡಿದಿದೆ ಅಂದ್ರೆ ತಪ್ಪಾಗಲ್ಲ. ಯಾಕಂದ್ರೆ ಆಫೀಸ್​ , ಕಾಲೇಜು, ಮನೆ ಎಲ್ಲಿ ನೋಡಿದ್ರೂ ಒಬ್ರಲ್ಲ ಒಬ್ಬರು ಪಬ್​ಜಿ ಆಡ್ತಿರೋರು ಸಿಕ್ತಾರೆ. ಪಬ್​ಜಿ ಇದ್ರೆ ಊಟ ಬೇಡ, ನಿದ್ದೆ ಬೇಡ ಅನ್ನೋ ಥರ ಆಗಿದೆ. ಯುವ ಜನತೆಗೆ ಹುಚ್ಚು ಹಿಡಿಸಿರೋ ಪಬ್​ಜಿ ಗೇಮ್ ಮಾತ್ರ ತಯಾರಕರಿಗೆ ಕೋಟಿ ಕೋಟಿ ಆದಾಯ ಗಳಿಸಿ ಕೊಡುತ್ತಿದೆ ಅಂದ್ರೆ ನಂಬ್ಲೇಬೇಕು..!

 

ಸೆನ್ಸಾರ್​​ ಟವರ್​ ಎಂಬ ಸಂಶೋಧನಾ ಸಂಸ್ಥೆಯ ವರದಿ ಪ್ರಕಾರ, ಹಿಂದಿನ ವಾರಕ್ಕೆ ಹೋಲಿಸಿದರೆ ಕಳೆದ 7 ದಿನಗಳಲ್ಲಿ ಐಓಎಸ್​ ಹಾಗೂ ಆಂಡ್ರಾಯ್ಡ್​​ ಮೊಬೈಲ್​​​​​ಗಳಲ್ಲಿ ಪಬ್​​​ಜಿ ಆಡೋರ ಸಂಖ್ಯೆ ಗಣನೀಯ ಏರಿಕೆ ಕಂಡಿದೆ. ಇದರಿಂದ ಪಬ್​​ಜಿಯ ಒಟ್ಟಾರೆ ಆದಾಯ ಕಳೆದ ವಾರಕ್ಕಿಂತ 165% ಹೆಚ್ಚಾಗಿದೆ. ಸುಮಾರು 32 ಕೋಟಿ ಇದ್ದ ಪಬ್​​ಜಿ ಆದಾಯ 85 ಕೋಟಿಗೆ ಏರಿಕೆಯಾಗಿದೆ.
ಹಾಗೇ ಮೊಬೈಲ್​​​​​​​​ ಐಓಎಸ್​​ನಲ್ಲಿ ಪಬ್​ಜಿ,​​ ಕಳೆದ ವಾರ ಮತ್ತೊಂದು ಫೇಮಸ್​ ಗೇಮ್​​ ಫೋರ್ಟ್​​ನೈಟ್​ನ ಆದಾಯವನ್ನು 43% ನಷ್ಟು ಮೀರಿಸಿದೆ ಎಂದು ಈ ವರದಿ ಹೇಳಿದೆ. ಕಳೆದ ಏಪ್ರಿಲ್​ನಿಂದ ಪಬ್​​ಜಿ ತನ್ನ ಹಣಗಳಿಕೆ ಶುರು ಮಾಡಿದ್ದು, ಕಡಿಮೆ ಸಮಯದಲ್ಲೇ ಹೆಚ್ಚು ಆದಾಯ ಗಳಿಸುತ್ತಿದೆ.

0
Shares
  • Share On Facebook
  • Tweet It


#mangaloregames


Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search