• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವಜನತೆಗೆ ಹುಚ್ಚು ಹಿಡಿಸಿರೋ ಪಬ್​​ಜಿ ಎಷ್ಟು ಲಾಭ ಗಳಿಸಿದೆ ಗೊತ್ತಾ…?

TNN Correspondent Posted On December 2, 2018
0


0
Shares
  • Share On Facebook
  • Tweet It

ಇತ್ತೀಚೆಗೆ ಯುವಜನತೆಗೆ ಪಬ್​​ಜಿ ಗೇಮ್​​ ಹುಚ್ಚು ಹಿಡಿದಿದೆ ಅಂದ್ರೆ ತಪ್ಪಾಗಲ್ಲ. ಯಾಕಂದ್ರೆ ಆಫೀಸ್​ , ಕಾಲೇಜು, ಮನೆ ಎಲ್ಲಿ ನೋಡಿದ್ರೂ ಒಬ್ರಲ್ಲ ಒಬ್ಬರು ಪಬ್​ಜಿ ಆಡ್ತಿರೋರು ಸಿಕ್ತಾರೆ. ಪಬ್​ಜಿ ಇದ್ರೆ ಊಟ ಬೇಡ, ನಿದ್ದೆ ಬೇಡ ಅನ್ನೋ ಥರ ಆಗಿದೆ. ಯುವ ಜನತೆಗೆ ಹುಚ್ಚು ಹಿಡಿಸಿರೋ ಪಬ್​ಜಿ ಗೇಮ್ ಮಾತ್ರ ತಯಾರಕರಿಗೆ ಕೋಟಿ ಕೋಟಿ ಆದಾಯ ಗಳಿಸಿ ಕೊಡುತ್ತಿದೆ ಅಂದ್ರೆ ನಂಬ್ಲೇಬೇಕು..!

 

ಸೆನ್ಸಾರ್​​ ಟವರ್​ ಎಂಬ ಸಂಶೋಧನಾ ಸಂಸ್ಥೆಯ ವರದಿ ಪ್ರಕಾರ, ಹಿಂದಿನ ವಾರಕ್ಕೆ ಹೋಲಿಸಿದರೆ ಕಳೆದ 7 ದಿನಗಳಲ್ಲಿ ಐಓಎಸ್​ ಹಾಗೂ ಆಂಡ್ರಾಯ್ಡ್​​ ಮೊಬೈಲ್​​​​​ಗಳಲ್ಲಿ ಪಬ್​​​ಜಿ ಆಡೋರ ಸಂಖ್ಯೆ ಗಣನೀಯ ಏರಿಕೆ ಕಂಡಿದೆ. ಇದರಿಂದ ಪಬ್​​ಜಿಯ ಒಟ್ಟಾರೆ ಆದಾಯ ಕಳೆದ ವಾರಕ್ಕಿಂತ 165% ಹೆಚ್ಚಾಗಿದೆ. ಸುಮಾರು 32 ಕೋಟಿ ಇದ್ದ ಪಬ್​​ಜಿ ಆದಾಯ 85 ಕೋಟಿಗೆ ಏರಿಕೆಯಾಗಿದೆ.
ಹಾಗೇ ಮೊಬೈಲ್​​​​​​​​ ಐಓಎಸ್​​ನಲ್ಲಿ ಪಬ್​ಜಿ,​​ ಕಳೆದ ವಾರ ಮತ್ತೊಂದು ಫೇಮಸ್​ ಗೇಮ್​​ ಫೋರ್ಟ್​​ನೈಟ್​ನ ಆದಾಯವನ್ನು 43% ನಷ್ಟು ಮೀರಿಸಿದೆ ಎಂದು ಈ ವರದಿ ಹೇಳಿದೆ. ಕಳೆದ ಏಪ್ರಿಲ್​ನಿಂದ ಪಬ್​​ಜಿ ತನ್ನ ಹಣಗಳಿಕೆ ಶುರು ಮಾಡಿದ್ದು, ಕಡಿಮೆ ಸಮಯದಲ್ಲೇ ಹೆಚ್ಚು ಆದಾಯ ಗಳಿಸುತ್ತಿದೆ.

0
Shares
  • Share On Facebook
  • Tweet It


#mangaloregames


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search