• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಕಾಶ್ ರೈ ಗೆ ಮೂರು ವೋಟರ್ ಐಡಿ…!!! “Just asking”

TNN Correspondent Posted On December 3, 2018
0


0
Shares
  • Share On Facebook
  • Tweet It

ಮಂಗಳೂರು_ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಅಕ್ರಮವಾಗಿ ಒಬ್ಬರೆ ಮೂರು ವೋಟರ್ ಐಡಿ ಕಾರ್ಡ್ ಹೊಂದಿರುವ ಆರೋಪದ ಹಿನ್ನೆಲೆ, ರೈ ವಿರುದ್ಧ ದೂರು ದಾಖಲಿಸಲಾಗಿದೆ.

ಒಬ್ಬರು ಒಂದೇ ವೋಟರ್ ಐಡಿ ಕಾರ್ಡ್ ಹೊಂದಿರಬೇಕೆಂಬ ನಿಯಮವಿದ್ದರೂ, ಪ್ರಕಾಶ್ ರೈ ಅಕ್ರಮವಾಗಿ 3 ವೋಟರ್ ಐಡಿ ಹೊಂದಿದ್ದಾರೆಂದು ಆರೋಪಿಸಿ, ರೈ ವಿರುದ್ಧ ಬೆಂಗಳೂರಿನ ಜಗನ್ ಕುಮಾರ್ ಮತ್ತು ಸತೀಶ್ ಎಂಬುವವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಕಾಶ್ ರೈ ತಮಿಳುನಾಡಿನ ವೇಲಚ್ಚೇರಿ ವಿಧಾನಸಭೆಯಲ್ಲಿಯೇ ಎರಡು ವೋಟರ್ ಐಡಿ ಹೊಂದಿದ್ದಾರೆ. ಅಲ್ಲದೇ, ಆಂಧ್ರದ ರಂಗಾರೆಡ್ಡಿ ಜಿಲ್ಲೆಯ ಸೇರಿಲಿಂಗಮ್ ಪಲ್ಲಿ ವಿಧಾನಸಭೆಯಲ್ಲಿ ಮತದಾನ ಹಕ್ಕು ಹೊಂದಿದ್ದಾರೆಂಬ ಆರೋಪವಿದೆ.

ಸೆಲೆಬ್ರಿಟಿಗಳು ಸಮಾಜಕ್ಕೆ ಪೂರಕವಾಗಿಬೇಕು. ಆದರೆ ನಟ ಪ್ರಕಾಶ್ ರೈ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ. ಪ್ರಕಾಶ್ ರೈ ನಡೆ ದೇಶಕ್ಕೆ ಮಾರಕವಾಗುತ್ತಿದೆ. ಆದ್ದರಿಂದ ಪ್ರಕಾಶ್ ರೈ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಗನ್ ಕುಮಾರ್ ಮತ್ತು ಸತೀಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

0
Shares
  • Share On Facebook
  • Tweet It


#prakashrai


Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
You may also like
ಹಸಿದ ಮಕ್ಕಳ ಅನ್ನ ಕಿತ್ತುಕೊಂಡ ನಿಮ್ಮದೆಂಥಾ ಸಾಮರಸ್ಯ ರಮಾನಾಥ, ಪ್ರಕಾಶ ರೈಗಳೇ?
December 13, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search