• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಕಾಶ್ ರೈ ಗೆ ಮೂರು ವೋಟರ್ ಐಡಿ…!!! “Just asking”

TNN Correspondent Posted On December 3, 2018
0


0
Shares
  • Share On Facebook
  • Tweet It

ಮಂಗಳೂರು_ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಅಕ್ರಮವಾಗಿ ಒಬ್ಬರೆ ಮೂರು ವೋಟರ್ ಐಡಿ ಕಾರ್ಡ್ ಹೊಂದಿರುವ ಆರೋಪದ ಹಿನ್ನೆಲೆ, ರೈ ವಿರುದ್ಧ ದೂರು ದಾಖಲಿಸಲಾಗಿದೆ.

ಒಬ್ಬರು ಒಂದೇ ವೋಟರ್ ಐಡಿ ಕಾರ್ಡ್ ಹೊಂದಿರಬೇಕೆಂಬ ನಿಯಮವಿದ್ದರೂ, ಪ್ರಕಾಶ್ ರೈ ಅಕ್ರಮವಾಗಿ 3 ವೋಟರ್ ಐಡಿ ಹೊಂದಿದ್ದಾರೆಂದು ಆರೋಪಿಸಿ, ರೈ ವಿರುದ್ಧ ಬೆಂಗಳೂರಿನ ಜಗನ್ ಕುಮಾರ್ ಮತ್ತು ಸತೀಶ್ ಎಂಬುವವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಕಾಶ್ ರೈ ತಮಿಳುನಾಡಿನ ವೇಲಚ್ಚೇರಿ ವಿಧಾನಸಭೆಯಲ್ಲಿಯೇ ಎರಡು ವೋಟರ್ ಐಡಿ ಹೊಂದಿದ್ದಾರೆ. ಅಲ್ಲದೇ, ಆಂಧ್ರದ ರಂಗಾರೆಡ್ಡಿ ಜಿಲ್ಲೆಯ ಸೇರಿಲಿಂಗಮ್ ಪಲ್ಲಿ ವಿಧಾನಸಭೆಯಲ್ಲಿ ಮತದಾನ ಹಕ್ಕು ಹೊಂದಿದ್ದಾರೆಂಬ ಆರೋಪವಿದೆ.

ಸೆಲೆಬ್ರಿಟಿಗಳು ಸಮಾಜಕ್ಕೆ ಪೂರಕವಾಗಿಬೇಕು. ಆದರೆ ನಟ ಪ್ರಕಾಶ್ ರೈ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ. ಪ್ರಕಾಶ್ ರೈ ನಡೆ ದೇಶಕ್ಕೆ ಮಾರಕವಾಗುತ್ತಿದೆ. ಆದ್ದರಿಂದ ಪ್ರಕಾಶ್ ರೈ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಗನ್ ಕುಮಾರ್ ಮತ್ತು ಸತೀಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

0
Shares
  • Share On Facebook
  • Tweet It


#prakashrai


Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
You may also like
ಹಸಿದ ಮಕ್ಕಳ ಅನ್ನ ಕಿತ್ತುಕೊಂಡ ನಿಮ್ಮದೆಂಥಾ ಸಾಮರಸ್ಯ ರಮಾನಾಥ, ಪ್ರಕಾಶ ರೈಗಳೇ?
December 13, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search