• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಕಾಶ್ ರೈ ಗೆ ಮೂರು ವೋಟರ್ ಐಡಿ…!!! “Just asking”

TNN Correspondent Posted On December 3, 2018
0


0
Shares
  • Share On Facebook
  • Tweet It

ಮಂಗಳೂರು_ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಅಕ್ರಮವಾಗಿ ಒಬ್ಬರೆ ಮೂರು ವೋಟರ್ ಐಡಿ ಕಾರ್ಡ್ ಹೊಂದಿರುವ ಆರೋಪದ ಹಿನ್ನೆಲೆ, ರೈ ವಿರುದ್ಧ ದೂರು ದಾಖಲಿಸಲಾಗಿದೆ.

ಒಬ್ಬರು ಒಂದೇ ವೋಟರ್ ಐಡಿ ಕಾರ್ಡ್ ಹೊಂದಿರಬೇಕೆಂಬ ನಿಯಮವಿದ್ದರೂ, ಪ್ರಕಾಶ್ ರೈ ಅಕ್ರಮವಾಗಿ 3 ವೋಟರ್ ಐಡಿ ಹೊಂದಿದ್ದಾರೆಂದು ಆರೋಪಿಸಿ, ರೈ ವಿರುದ್ಧ ಬೆಂಗಳೂರಿನ ಜಗನ್ ಕುಮಾರ್ ಮತ್ತು ಸತೀಶ್ ಎಂಬುವವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಕಾಶ್ ರೈ ತಮಿಳುನಾಡಿನ ವೇಲಚ್ಚೇರಿ ವಿಧಾನಸಭೆಯಲ್ಲಿಯೇ ಎರಡು ವೋಟರ್ ಐಡಿ ಹೊಂದಿದ್ದಾರೆ. ಅಲ್ಲದೇ, ಆಂಧ್ರದ ರಂಗಾರೆಡ್ಡಿ ಜಿಲ್ಲೆಯ ಸೇರಿಲಿಂಗಮ್ ಪಲ್ಲಿ ವಿಧಾನಸಭೆಯಲ್ಲಿ ಮತದಾನ ಹಕ್ಕು ಹೊಂದಿದ್ದಾರೆಂಬ ಆರೋಪವಿದೆ.

ಸೆಲೆಬ್ರಿಟಿಗಳು ಸಮಾಜಕ್ಕೆ ಪೂರಕವಾಗಿಬೇಕು. ಆದರೆ ನಟ ಪ್ರಕಾಶ್ ರೈ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ. ಪ್ರಕಾಶ್ ರೈ ನಡೆ ದೇಶಕ್ಕೆ ಮಾರಕವಾಗುತ್ತಿದೆ. ಆದ್ದರಿಂದ ಪ್ರಕಾಶ್ ರೈ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಗನ್ ಕುಮಾರ್ ಮತ್ತು ಸತೀಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

0
Shares
  • Share On Facebook
  • Tweet It


#prakashrai


Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
You may also like
ಹಸಿದ ಮಕ್ಕಳ ಅನ್ನ ಕಿತ್ತುಕೊಂಡ ನಿಮ್ಮದೆಂಥಾ ಸಾಮರಸ್ಯ ರಮಾನಾಥ, ಪ್ರಕಾಶ ರೈಗಳೇ?
December 13, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search