• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಕಾಶ್ ರೈ ಗೆ ಮೂರು ವೋಟರ್ ಐಡಿ…!!! “Just asking”

TNN Correspondent Posted On December 3, 2018


  • Share On Facebook
  • Tweet It

ಮಂಗಳೂರು_ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಅಕ್ರಮವಾಗಿ ಒಬ್ಬರೆ ಮೂರು ವೋಟರ್ ಐಡಿ ಕಾರ್ಡ್ ಹೊಂದಿರುವ ಆರೋಪದ ಹಿನ್ನೆಲೆ, ರೈ ವಿರುದ್ಧ ದೂರು ದಾಖಲಿಸಲಾಗಿದೆ.

ಒಬ್ಬರು ಒಂದೇ ವೋಟರ್ ಐಡಿ ಕಾರ್ಡ್ ಹೊಂದಿರಬೇಕೆಂಬ ನಿಯಮವಿದ್ದರೂ, ಪ್ರಕಾಶ್ ರೈ ಅಕ್ರಮವಾಗಿ 3 ವೋಟರ್ ಐಡಿ ಹೊಂದಿದ್ದಾರೆಂದು ಆರೋಪಿಸಿ, ರೈ ವಿರುದ್ಧ ಬೆಂಗಳೂರಿನ ಜಗನ್ ಕುಮಾರ್ ಮತ್ತು ಸತೀಶ್ ಎಂಬುವವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಕಾಶ್ ರೈ ತಮಿಳುನಾಡಿನ ವೇಲಚ್ಚೇರಿ ವಿಧಾನಸಭೆಯಲ್ಲಿಯೇ ಎರಡು ವೋಟರ್ ಐಡಿ ಹೊಂದಿದ್ದಾರೆ. ಅಲ್ಲದೇ, ಆಂಧ್ರದ ರಂಗಾರೆಡ್ಡಿ ಜಿಲ್ಲೆಯ ಸೇರಿಲಿಂಗಮ್ ಪಲ್ಲಿ ವಿಧಾನಸಭೆಯಲ್ಲಿ ಮತದಾನ ಹಕ್ಕು ಹೊಂದಿದ್ದಾರೆಂಬ ಆರೋಪವಿದೆ.

ಸೆಲೆಬ್ರಿಟಿಗಳು ಸಮಾಜಕ್ಕೆ ಪೂರಕವಾಗಿಬೇಕು. ಆದರೆ ನಟ ಪ್ರಕಾಶ್ ರೈ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ. ಪ್ರಕಾಶ್ ರೈ ನಡೆ ದೇಶಕ್ಕೆ ಮಾರಕವಾಗುತ್ತಿದೆ. ಆದ್ದರಿಂದ ಪ್ರಕಾಶ್ ರೈ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಗನ್ ಕುಮಾರ್ ಮತ್ತು ಸತೀಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

  • Share On Facebook
  • Tweet It


- Advertisement -
#prakashrai


Trending Now
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
Tulunadu News January 30, 2023
You may also like
ಹಸಿದ ಮಕ್ಕಳ ಅನ್ನ ಕಿತ್ತುಕೊಂಡ ನಿಮ್ಮದೆಂಥಾ ಸಾಮರಸ್ಯ ರಮಾನಾಥ, ಪ್ರಕಾಶ ರೈಗಳೇ?
December 13, 2017
Leave A Reply

  • Recent Posts

    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
  • Popular Posts

    • 1
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 2
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 3
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 4
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 5
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search