• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಕಾಶ್ ರೈ ಗೆ ಮೂರು ವೋಟರ್ ಐಡಿ…!!! “Just asking”

TNN Correspondent Posted On December 3, 2018
0


0
Shares
  • Share On Facebook
  • Tweet It

ಮಂಗಳೂರು_ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಅಕ್ರಮವಾಗಿ ಒಬ್ಬರೆ ಮೂರು ವೋಟರ್ ಐಡಿ ಕಾರ್ಡ್ ಹೊಂದಿರುವ ಆರೋಪದ ಹಿನ್ನೆಲೆ, ರೈ ವಿರುದ್ಧ ದೂರು ದಾಖಲಿಸಲಾಗಿದೆ.

ಒಬ್ಬರು ಒಂದೇ ವೋಟರ್ ಐಡಿ ಕಾರ್ಡ್ ಹೊಂದಿರಬೇಕೆಂಬ ನಿಯಮವಿದ್ದರೂ, ಪ್ರಕಾಶ್ ರೈ ಅಕ್ರಮವಾಗಿ 3 ವೋಟರ್ ಐಡಿ ಹೊಂದಿದ್ದಾರೆಂದು ಆರೋಪಿಸಿ, ರೈ ವಿರುದ್ಧ ಬೆಂಗಳೂರಿನ ಜಗನ್ ಕುಮಾರ್ ಮತ್ತು ಸತೀಶ್ ಎಂಬುವವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಕಾಶ್ ರೈ ತಮಿಳುನಾಡಿನ ವೇಲಚ್ಚೇರಿ ವಿಧಾನಸಭೆಯಲ್ಲಿಯೇ ಎರಡು ವೋಟರ್ ಐಡಿ ಹೊಂದಿದ್ದಾರೆ. ಅಲ್ಲದೇ, ಆಂಧ್ರದ ರಂಗಾರೆಡ್ಡಿ ಜಿಲ್ಲೆಯ ಸೇರಿಲಿಂಗಮ್ ಪಲ್ಲಿ ವಿಧಾನಸಭೆಯಲ್ಲಿ ಮತದಾನ ಹಕ್ಕು ಹೊಂದಿದ್ದಾರೆಂಬ ಆರೋಪವಿದೆ.

ಸೆಲೆಬ್ರಿಟಿಗಳು ಸಮಾಜಕ್ಕೆ ಪೂರಕವಾಗಿಬೇಕು. ಆದರೆ ನಟ ಪ್ರಕಾಶ್ ರೈ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ. ಪ್ರಕಾಶ್ ರೈ ನಡೆ ದೇಶಕ್ಕೆ ಮಾರಕವಾಗುತ್ತಿದೆ. ಆದ್ದರಿಂದ ಪ್ರಕಾಶ್ ರೈ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಗನ್ ಕುಮಾರ್ ಮತ್ತು ಸತೀಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

0
Shares
  • Share On Facebook
  • Tweet It


#prakashrai


Trending Now
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
Tulunadu News July 26, 2025
You may also like
ಹಸಿದ ಮಕ್ಕಳ ಅನ್ನ ಕಿತ್ತುಕೊಂಡ ನಿಮ್ಮದೆಂಥಾ ಸಾಮರಸ್ಯ ರಮಾನಾಥ, ಪ್ರಕಾಶ ರೈಗಳೇ?
December 13, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
    • ಅಕ್ಟೋಬರ್ 2 ರಂದು ರಿಷಬ್ ಶೆಟ್ಟಿಯ ಕಾಂತಾರ ಅಧ್ಯಾಯ 1 ಬಿಡುಗಡೆ!
  • Popular Posts

    • 1
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 2
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 3
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 4
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • 5
      ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ

  • Privacy Policy
  • Contact
© Tulunadu Infomedia.

Press enter/return to begin your search