• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಂಬಳದಲ್ಲಿ ದಿಕ್ಕು ತಪ್ಪಿ ಓಡಿದ ಕೋಣ…!!!

TNN Correspondent Posted On December 3, 2018
0


0
Shares
  • Share On Facebook
  • Tweet It

ಉಡಪಿ_ ದೈವ ಕಂಬಳದ ಆಚರಣೆಯ ಸಂದರ್ಭದಲ್ಲಿ ಕೋಣವೊಂದು ದಿಕ್ಕು ತಪ್ಪಿ ಓಡಿ ಓರ್ವನನ್ನು ತಿವಿಯಲು ಮುಂದಾದ ಘಟನೆ ಉಡುಪಿ ಜಿಲ್ಲೆಯ ಚೇರ್ಕಾಡಿಯಲ್ಲಿ ನಡೆದಿದೆ.

ಚೇರ್ಕಾಡಿಯಲ್ಲಿ ಹರಕೆಗಾಗಿ ಕಂಬಳ ಕೋಣಗಳನ್ನು ಓಡಿಸಲಾಗುತ್ತಿತ್ತು. ಶನಿವಾರ ಕೋಣಗಳ ಪೈಪೋಟಿಯಲ್ಲ, ಬದಲಿಗೆ ಹರಕೆ ಹೊತ್ತು ನಡೆಸುವ ದೈವ ಕಂಬಳ. ಈ ವೇಳೆ ಕೋಣವೊಂದು ಕಂಬಳದ ಗದ್ದೆ ಬಿಟ್ಡು ಬೇರೆಕಡೆಗೆ ಓಡಿದೆ.ಇದೇ ವೇಳೆ ಕಂಬಳ ವೀಕ್ಷಿಸುತ್ತಿದ್ದ ಜನರೂ ಚಲ್ಲಾಪಿಲ್ಲಿಯಾಗಿದ್ದಾರೆ.

ಇನ್ನೂ ಎದುರಲ್ಲಿದ್ದ ವ್ಯಕ್ತಿಯೋರ್ವನಿಗೆ ಕೋಣವು ಕೊಂಬಿನಲ್ಲಿ ತಿವಿಯಲು ಮುಂದಾಗಿದೆ. ಅದೃಷ್ಡವಶಾತ್ ಕೋಣದ ತಿವಿತಕ್ಕೆ ಒಳಗಾದ ವ್ಯಕ್ತಿಗೆ ಯಾವುದೇ ತೊಂದರೆಯಾಗಿಲ್ಲ. ಕಂಬಳದಲ್ಲಿ ಈಗ ಕೋಣಗಳಿಗೆ ಬೆತ್ತದೇಟು ಹಾಕಲು ನಿರ್ಬಂಧ ಇದೆ. ಹೀಗಾಗಿ ಕೋಣ ಓಡಿಸುವ ವ್ಯಕ್ತಿಯ ನಿಯಂತ್ರಣಕ್ಕೆ ಕೋಣ ಕೆಲವೊಮ್ಮೆ ಸಿಗುವುದಿಲ್ಲ. ಹೀಗಾಗಿಯೇ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

0
Shares
  • Share On Facebook
  • Tweet It


#udupikambalafans


Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search