• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಂಬಳದಲ್ಲಿ ದಿಕ್ಕು ತಪ್ಪಿ ಓಡಿದ ಕೋಣ…!!!

TNN Correspondent Posted On December 3, 2018
0


0
Shares
  • Share On Facebook
  • Tweet It

ಉಡಪಿ_ ದೈವ ಕಂಬಳದ ಆಚರಣೆಯ ಸಂದರ್ಭದಲ್ಲಿ ಕೋಣವೊಂದು ದಿಕ್ಕು ತಪ್ಪಿ ಓಡಿ ಓರ್ವನನ್ನು ತಿವಿಯಲು ಮುಂದಾದ ಘಟನೆ ಉಡುಪಿ ಜಿಲ್ಲೆಯ ಚೇರ್ಕಾಡಿಯಲ್ಲಿ ನಡೆದಿದೆ.

ಚೇರ್ಕಾಡಿಯಲ್ಲಿ ಹರಕೆಗಾಗಿ ಕಂಬಳ ಕೋಣಗಳನ್ನು ಓಡಿಸಲಾಗುತ್ತಿತ್ತು. ಶನಿವಾರ ಕೋಣಗಳ ಪೈಪೋಟಿಯಲ್ಲ, ಬದಲಿಗೆ ಹರಕೆ ಹೊತ್ತು ನಡೆಸುವ ದೈವ ಕಂಬಳ. ಈ ವೇಳೆ ಕೋಣವೊಂದು ಕಂಬಳದ ಗದ್ದೆ ಬಿಟ್ಡು ಬೇರೆಕಡೆಗೆ ಓಡಿದೆ.ಇದೇ ವೇಳೆ ಕಂಬಳ ವೀಕ್ಷಿಸುತ್ತಿದ್ದ ಜನರೂ ಚಲ್ಲಾಪಿಲ್ಲಿಯಾಗಿದ್ದಾರೆ.

ಇನ್ನೂ ಎದುರಲ್ಲಿದ್ದ ವ್ಯಕ್ತಿಯೋರ್ವನಿಗೆ ಕೋಣವು ಕೊಂಬಿನಲ್ಲಿ ತಿವಿಯಲು ಮುಂದಾಗಿದೆ. ಅದೃಷ್ಡವಶಾತ್ ಕೋಣದ ತಿವಿತಕ್ಕೆ ಒಳಗಾದ ವ್ಯಕ್ತಿಗೆ ಯಾವುದೇ ತೊಂದರೆಯಾಗಿಲ್ಲ. ಕಂಬಳದಲ್ಲಿ ಈಗ ಕೋಣಗಳಿಗೆ ಬೆತ್ತದೇಟು ಹಾಕಲು ನಿರ್ಬಂಧ ಇದೆ. ಹೀಗಾಗಿ ಕೋಣ ಓಡಿಸುವ ವ್ಯಕ್ತಿಯ ನಿಯಂತ್ರಣಕ್ಕೆ ಕೋಣ ಕೆಲವೊಮ್ಮೆ ಸಿಗುವುದಿಲ್ಲ. ಹೀಗಾಗಿಯೇ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

0
Shares
  • Share On Facebook
  • Tweet It


#udupikambalafans


Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search