• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜನವರಿ 26 ರಂದು ಮಂಗಳೂರಿನಲ್ಲಿ ಮಿಸ್ಟರ್ ಮತ್ತು ಮಿಸ್ ಜಿ.ಎಸ್.ಬಿ ಸ್ಪರ್ಧೆ

Chetan Kamath Posted On January 23, 2019


  • Share On Facebook
  • Tweet It

ದೇಶ ವಿದೇಶದಲ್ಲಿರುವ ಜಿ.ಎಸ್.ಬಿ ಸಮಾಜ ಬಾಂಧವರಿಗಾಗಿ ಮಿಸ್ಟರ್ ಜಿ.ಎಸ್.ಬಿ, ಮಿಸ್ ಜಿ.ಎಸ್.ಬಿ ಹಾಗೂ ಅಮೇಜ್ಹಿಂಗ್ ಕಪಲ್ ಸ್ಪರ್ಧೆ ಇದೇ ಜನವರಿ 26 ರಂದು  ಬೆಳಿಗ್ಗೆ 9 ರಿಂದ ಅಂದು ರಾತ್ರಿಯವರೆಗೆ ಮಂಗಳೂರು ಕೊಡಿಯಾಲ್ ಬೈಲ್ ಸಮೀಪದ ರಮಣ ಪೈ ಸಭಾಂಗಣದಲ್ಲಿ ನಡೆದಿದೆ.

ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ ರೇಂಪ್ ವಾಕ್, ಅಡುಗೆ ಇನ್ನಿತರ ಟಾಸ್ಕ್ ಇರಲಿವೆ.ವಿಜೇತರಿಗೆ  ಕಿರೀಟ, ಎಸ್ ಎಲ್ ಶೇಟ್ ಸಂಸ್ಥೆಯಿಂದ ಬಂಗಾರದ ಆಭರಣ,ಅನಘಾ ಸುಜ್ಹುಕಿ ಸಂಸ್ಥೆಯಿಂದ ಆಕರ್ಷಕ ಬೈಕ್ ಹಾಗೂ ಸ್ಪರ್ಧಾಳುಗಳೆಲ್ಲರಿಗೂ ವಿವಿಧ ಸಂಸ್ಥೆಗಳಿಂದ ಡಿಸ್ಕೌಂಟ್ ಕೂಪನ್ ಇತ್ಯಾದಿ ಅನೇಕ ಬಹುಮಾನಗಳಿವೆ. ಇದೇ ವೇದಿಕೆಯಲ್ಲಿ ಸಂಜೆ ಜಿ.ಪಿ.ಎಲ್ ಕ್ರಿಕೆಟ್ ಪಂದ್ಯಾಟದ ಜೆರ್ಸಿ ಬಿಡುಗಡೆ ಸಮಾರಂಭ ನಡೆಯಲಿದ್ದು ವೀಕ್ಷಕರಿಗೆ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿದೆ.ಪಾಸ್ ಪಡೆದು ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೆ ಉಚಿತ ಊಟ,ಉಪಹಾರದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.

ಈ ಕಾರ್ಯಕ್ರಮದ ಪ್ರಧಾನ ಪ್ರಾಯೋಜಕರು ಪುಜ್ಹೊಲಾನಾ ಹೈದರಾಬಾದ್,ಲೋಟಸ್ ಚಾಕೊಲೇಟ್, ಪೈ ಸ್ವೀಟ್ಸ್ ಸಹ ಪ್ರಾಯೋಜಕರು ರಾಮದಾಸ ಕಾಮತ್ ಇನ್ಫೋಸಿಸ್, ವಿ ಬಜ್ಹಾರ್, ಜ್ಹೂಯಿಸ್ ಜಿಮ್, ಫಿನ್ ಪವರ್, ಹಾಂಗ್ಯೋ ಐಸ್ ಕ್ರೀಮ್, ಐಡಿಯಲ್ ಐಸ್ ಕ್ರೀಮ್, ದೇವಗಿರಿ ಚಾ.

ಯೂಥ್ ಆಫ್ ಜಿ.ಎಸ್.ಬಿ ಕಾರ್ಯಕ್ರಮ ಆಯೋಜಿಸುತ್ತಿದ್ದು ಕಾರ್ಯಕ್ರಮದ ಉಚಿತ ಪಾಸ್ ನಗರದ ಬಲ್ಮಠದಲ್ಲಿರುವ ಯುನೈಟೆಡ್ ಟೆಲಿಕಮ್ಯೂನಿಕೇಶನ್ ನಲ್ಲಿ ದೊರೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Chetan Kamath May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Chetan Kamath May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search