• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 26 ರಂದು ಮಂಗಳೂರಿನಲ್ಲಿ ಮಿಸ್ಟರ್ ಮತ್ತು ಮಿಸ್ ಜಿ.ಎಸ್.ಬಿ ಸ್ಪರ್ಧೆ

Chetan Kamath Posted On January 23, 2019
0


0
Shares
  • Share On Facebook
  • Tweet It

ದೇಶ ವಿದೇಶದಲ್ಲಿರುವ ಜಿ.ಎಸ್.ಬಿ ಸಮಾಜ ಬಾಂಧವರಿಗಾಗಿ ಮಿಸ್ಟರ್ ಜಿ.ಎಸ್.ಬಿ, ಮಿಸ್ ಜಿ.ಎಸ್.ಬಿ ಹಾಗೂ ಅಮೇಜ್ಹಿಂಗ್ ಕಪಲ್ ಸ್ಪರ್ಧೆ ಇದೇ ಜನವರಿ 26 ರಂದು  ಬೆಳಿಗ್ಗೆ 9 ರಿಂದ ಅಂದು ರಾತ್ರಿಯವರೆಗೆ ಮಂಗಳೂರು ಕೊಡಿಯಾಲ್ ಬೈಲ್ ಸಮೀಪದ ರಮಣ ಪೈ ಸಭಾಂಗಣದಲ್ಲಿ ನಡೆದಿದೆ.

ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ ರೇಂಪ್ ವಾಕ್, ಅಡುಗೆ ಇನ್ನಿತರ ಟಾಸ್ಕ್ ಇರಲಿವೆ.ವಿಜೇತರಿಗೆ  ಕಿರೀಟ, ಎಸ್ ಎಲ್ ಶೇಟ್ ಸಂಸ್ಥೆಯಿಂದ ಬಂಗಾರದ ಆಭರಣ,ಅನಘಾ ಸುಜ್ಹುಕಿ ಸಂಸ್ಥೆಯಿಂದ ಆಕರ್ಷಕ ಬೈಕ್ ಹಾಗೂ ಸ್ಪರ್ಧಾಳುಗಳೆಲ್ಲರಿಗೂ ವಿವಿಧ ಸಂಸ್ಥೆಗಳಿಂದ ಡಿಸ್ಕೌಂಟ್ ಕೂಪನ್ ಇತ್ಯಾದಿ ಅನೇಕ ಬಹುಮಾನಗಳಿವೆ. ಇದೇ ವೇದಿಕೆಯಲ್ಲಿ ಸಂಜೆ ಜಿ.ಪಿ.ಎಲ್ ಕ್ರಿಕೆಟ್ ಪಂದ್ಯಾಟದ ಜೆರ್ಸಿ ಬಿಡುಗಡೆ ಸಮಾರಂಭ ನಡೆಯಲಿದ್ದು ವೀಕ್ಷಕರಿಗೆ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿದೆ.ಪಾಸ್ ಪಡೆದು ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೆ ಉಚಿತ ಊಟ,ಉಪಹಾರದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.

ಈ ಕಾರ್ಯಕ್ರಮದ ಪ್ರಧಾನ ಪ್ರಾಯೋಜಕರು ಪುಜ್ಹೊಲಾನಾ ಹೈದರಾಬಾದ್,ಲೋಟಸ್ ಚಾಕೊಲೇಟ್, ಪೈ ಸ್ವೀಟ್ಸ್ ಸಹ ಪ್ರಾಯೋಜಕರು ರಾಮದಾಸ ಕಾಮತ್ ಇನ್ಫೋಸಿಸ್, ವಿ ಬಜ್ಹಾರ್, ಜ್ಹೂಯಿಸ್ ಜಿಮ್, ಫಿನ್ ಪವರ್, ಹಾಂಗ್ಯೋ ಐಸ್ ಕ್ರೀಮ್, ಐಡಿಯಲ್ ಐಸ್ ಕ್ರೀಮ್, ದೇವಗಿರಿ ಚಾ.

ಯೂಥ್ ಆಫ್ ಜಿ.ಎಸ್.ಬಿ ಕಾರ್ಯಕ್ರಮ ಆಯೋಜಿಸುತ್ತಿದ್ದು ಕಾರ್ಯಕ್ರಮದ ಉಚಿತ ಪಾಸ್ ನಗರದ ಬಲ್ಮಠದಲ್ಲಿರುವ ಯುನೈಟೆಡ್ ಟೆಲಿಕಮ್ಯೂನಿಕೇಶನ್ ನಲ್ಲಿ ದೊರೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Chetan Kamath July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Chetan Kamath July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search