• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 26 ರಂದು ಮಂಗಳೂರಿನಲ್ಲಿ ಮಿಸ್ಟರ್ ಮತ್ತು ಮಿಸ್ ಜಿ.ಎಸ್.ಬಿ ಸ್ಪರ್ಧೆ

Chetan Kamath Posted On January 23, 2019
0


0
Shares
  • Share On Facebook
  • Tweet It

ದೇಶ ವಿದೇಶದಲ್ಲಿರುವ ಜಿ.ಎಸ್.ಬಿ ಸಮಾಜ ಬಾಂಧವರಿಗಾಗಿ ಮಿಸ್ಟರ್ ಜಿ.ಎಸ್.ಬಿ, ಮಿಸ್ ಜಿ.ಎಸ್.ಬಿ ಹಾಗೂ ಅಮೇಜ್ಹಿಂಗ್ ಕಪಲ್ ಸ್ಪರ್ಧೆ ಇದೇ ಜನವರಿ 26 ರಂದು  ಬೆಳಿಗ್ಗೆ 9 ರಿಂದ ಅಂದು ರಾತ್ರಿಯವರೆಗೆ ಮಂಗಳೂರು ಕೊಡಿಯಾಲ್ ಬೈಲ್ ಸಮೀಪದ ರಮಣ ಪೈ ಸಭಾಂಗಣದಲ್ಲಿ ನಡೆದಿದೆ.

ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ ರೇಂಪ್ ವಾಕ್, ಅಡುಗೆ ಇನ್ನಿತರ ಟಾಸ್ಕ್ ಇರಲಿವೆ.ವಿಜೇತರಿಗೆ  ಕಿರೀಟ, ಎಸ್ ಎಲ್ ಶೇಟ್ ಸಂಸ್ಥೆಯಿಂದ ಬಂಗಾರದ ಆಭರಣ,ಅನಘಾ ಸುಜ್ಹುಕಿ ಸಂಸ್ಥೆಯಿಂದ ಆಕರ್ಷಕ ಬೈಕ್ ಹಾಗೂ ಸ್ಪರ್ಧಾಳುಗಳೆಲ್ಲರಿಗೂ ವಿವಿಧ ಸಂಸ್ಥೆಗಳಿಂದ ಡಿಸ್ಕೌಂಟ್ ಕೂಪನ್ ಇತ್ಯಾದಿ ಅನೇಕ ಬಹುಮಾನಗಳಿವೆ. ಇದೇ ವೇದಿಕೆಯಲ್ಲಿ ಸಂಜೆ ಜಿ.ಪಿ.ಎಲ್ ಕ್ರಿಕೆಟ್ ಪಂದ್ಯಾಟದ ಜೆರ್ಸಿ ಬಿಡುಗಡೆ ಸಮಾರಂಭ ನಡೆಯಲಿದ್ದು ವೀಕ್ಷಕರಿಗೆ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿದೆ.ಪಾಸ್ ಪಡೆದು ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೆ ಉಚಿತ ಊಟ,ಉಪಹಾರದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.

ಈ ಕಾರ್ಯಕ್ರಮದ ಪ್ರಧಾನ ಪ್ರಾಯೋಜಕರು ಪುಜ್ಹೊಲಾನಾ ಹೈದರಾಬಾದ್,ಲೋಟಸ್ ಚಾಕೊಲೇಟ್, ಪೈ ಸ್ವೀಟ್ಸ್ ಸಹ ಪ್ರಾಯೋಜಕರು ರಾಮದಾಸ ಕಾಮತ್ ಇನ್ಫೋಸಿಸ್, ವಿ ಬಜ್ಹಾರ್, ಜ್ಹೂಯಿಸ್ ಜಿಮ್, ಫಿನ್ ಪವರ್, ಹಾಂಗ್ಯೋ ಐಸ್ ಕ್ರೀಮ್, ಐಡಿಯಲ್ ಐಸ್ ಕ್ರೀಮ್, ದೇವಗಿರಿ ಚಾ.

ಯೂಥ್ ಆಫ್ ಜಿ.ಎಸ್.ಬಿ ಕಾರ್ಯಕ್ರಮ ಆಯೋಜಿಸುತ್ತಿದ್ದು ಕಾರ್ಯಕ್ರಮದ ಉಚಿತ ಪಾಸ್ ನಗರದ ಬಲ್ಮಠದಲ್ಲಿರುವ ಯುನೈಟೆಡ್ ಟೆಲಿಕಮ್ಯೂನಿಕೇಶನ್ ನಲ್ಲಿ ದೊರೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Chetan Kamath December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Chetan Kamath December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search