• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 26 ರಂದು ಮಂಗಳೂರಿನಲ್ಲಿ ಮಿಸ್ಟರ್ ಮತ್ತು ಮಿಸ್ ಜಿ.ಎಸ್.ಬಿ ಸ್ಪರ್ಧೆ

Chetan Kamath Posted On January 23, 2019
0


0
Shares
  • Share On Facebook
  • Tweet It

ದೇಶ ವಿದೇಶದಲ್ಲಿರುವ ಜಿ.ಎಸ್.ಬಿ ಸಮಾಜ ಬಾಂಧವರಿಗಾಗಿ ಮಿಸ್ಟರ್ ಜಿ.ಎಸ್.ಬಿ, ಮಿಸ್ ಜಿ.ಎಸ್.ಬಿ ಹಾಗೂ ಅಮೇಜ್ಹಿಂಗ್ ಕಪಲ್ ಸ್ಪರ್ಧೆ ಇದೇ ಜನವರಿ 26 ರಂದು  ಬೆಳಿಗ್ಗೆ 9 ರಿಂದ ಅಂದು ರಾತ್ರಿಯವರೆಗೆ ಮಂಗಳೂರು ಕೊಡಿಯಾಲ್ ಬೈಲ್ ಸಮೀಪದ ರಮಣ ಪೈ ಸಭಾಂಗಣದಲ್ಲಿ ನಡೆದಿದೆ.

ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ ರೇಂಪ್ ವಾಕ್, ಅಡುಗೆ ಇನ್ನಿತರ ಟಾಸ್ಕ್ ಇರಲಿವೆ.ವಿಜೇತರಿಗೆ  ಕಿರೀಟ, ಎಸ್ ಎಲ್ ಶೇಟ್ ಸಂಸ್ಥೆಯಿಂದ ಬಂಗಾರದ ಆಭರಣ,ಅನಘಾ ಸುಜ್ಹುಕಿ ಸಂಸ್ಥೆಯಿಂದ ಆಕರ್ಷಕ ಬೈಕ್ ಹಾಗೂ ಸ್ಪರ್ಧಾಳುಗಳೆಲ್ಲರಿಗೂ ವಿವಿಧ ಸಂಸ್ಥೆಗಳಿಂದ ಡಿಸ್ಕೌಂಟ್ ಕೂಪನ್ ಇತ್ಯಾದಿ ಅನೇಕ ಬಹುಮಾನಗಳಿವೆ. ಇದೇ ವೇದಿಕೆಯಲ್ಲಿ ಸಂಜೆ ಜಿ.ಪಿ.ಎಲ್ ಕ್ರಿಕೆಟ್ ಪಂದ್ಯಾಟದ ಜೆರ್ಸಿ ಬಿಡುಗಡೆ ಸಮಾರಂಭ ನಡೆಯಲಿದ್ದು ವೀಕ್ಷಕರಿಗೆ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿದೆ.ಪಾಸ್ ಪಡೆದು ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೆ ಉಚಿತ ಊಟ,ಉಪಹಾರದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.

ಈ ಕಾರ್ಯಕ್ರಮದ ಪ್ರಧಾನ ಪ್ರಾಯೋಜಕರು ಪುಜ್ಹೊಲಾನಾ ಹೈದರಾಬಾದ್,ಲೋಟಸ್ ಚಾಕೊಲೇಟ್, ಪೈ ಸ್ವೀಟ್ಸ್ ಸಹ ಪ್ರಾಯೋಜಕರು ರಾಮದಾಸ ಕಾಮತ್ ಇನ್ಫೋಸಿಸ್, ವಿ ಬಜ್ಹಾರ್, ಜ್ಹೂಯಿಸ್ ಜಿಮ್, ಫಿನ್ ಪವರ್, ಹಾಂಗ್ಯೋ ಐಸ್ ಕ್ರೀಮ್, ಐಡಿಯಲ್ ಐಸ್ ಕ್ರೀಮ್, ದೇವಗಿರಿ ಚಾ.

ಯೂಥ್ ಆಫ್ ಜಿ.ಎಸ್.ಬಿ ಕಾರ್ಯಕ್ರಮ ಆಯೋಜಿಸುತ್ತಿದ್ದು ಕಾರ್ಯಕ್ರಮದ ಉಚಿತ ಪಾಸ್ ನಗರದ ಬಲ್ಮಠದಲ್ಲಿರುವ ಯುನೈಟೆಡ್ ಟೆಲಿಕಮ್ಯೂನಿಕೇಶನ್ ನಲ್ಲಿ ದೊರೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Chetan Kamath November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Chetan Kamath October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search