• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 26 ರಂದು ಮಂಗಳೂರಿನಲ್ಲಿ ಮಿಸ್ಟರ್ ಮತ್ತು ಮಿಸ್ ಜಿ.ಎಸ್.ಬಿ ಸ್ಪರ್ಧೆ

Chetan Kamath Posted On January 23, 2019
0


0
Shares
  • Share On Facebook
  • Tweet It

ದೇಶ ವಿದೇಶದಲ್ಲಿರುವ ಜಿ.ಎಸ್.ಬಿ ಸಮಾಜ ಬಾಂಧವರಿಗಾಗಿ ಮಿಸ್ಟರ್ ಜಿ.ಎಸ್.ಬಿ, ಮಿಸ್ ಜಿ.ಎಸ್.ಬಿ ಹಾಗೂ ಅಮೇಜ್ಹಿಂಗ್ ಕಪಲ್ ಸ್ಪರ್ಧೆ ಇದೇ ಜನವರಿ 26 ರಂದು  ಬೆಳಿಗ್ಗೆ 9 ರಿಂದ ಅಂದು ರಾತ್ರಿಯವರೆಗೆ ಮಂಗಳೂರು ಕೊಡಿಯಾಲ್ ಬೈಲ್ ಸಮೀಪದ ರಮಣ ಪೈ ಸಭಾಂಗಣದಲ್ಲಿ ನಡೆದಿದೆ.

ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ ರೇಂಪ್ ವಾಕ್, ಅಡುಗೆ ಇನ್ನಿತರ ಟಾಸ್ಕ್ ಇರಲಿವೆ.ವಿಜೇತರಿಗೆ  ಕಿರೀಟ, ಎಸ್ ಎಲ್ ಶೇಟ್ ಸಂಸ್ಥೆಯಿಂದ ಬಂಗಾರದ ಆಭರಣ,ಅನಘಾ ಸುಜ್ಹುಕಿ ಸಂಸ್ಥೆಯಿಂದ ಆಕರ್ಷಕ ಬೈಕ್ ಹಾಗೂ ಸ್ಪರ್ಧಾಳುಗಳೆಲ್ಲರಿಗೂ ವಿವಿಧ ಸಂಸ್ಥೆಗಳಿಂದ ಡಿಸ್ಕೌಂಟ್ ಕೂಪನ್ ಇತ್ಯಾದಿ ಅನೇಕ ಬಹುಮಾನಗಳಿವೆ. ಇದೇ ವೇದಿಕೆಯಲ್ಲಿ ಸಂಜೆ ಜಿ.ಪಿ.ಎಲ್ ಕ್ರಿಕೆಟ್ ಪಂದ್ಯಾಟದ ಜೆರ್ಸಿ ಬಿಡುಗಡೆ ಸಮಾರಂಭ ನಡೆಯಲಿದ್ದು ವೀಕ್ಷಕರಿಗೆ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿದೆ.ಪಾಸ್ ಪಡೆದು ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೆ ಉಚಿತ ಊಟ,ಉಪಹಾರದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.

ಈ ಕಾರ್ಯಕ್ರಮದ ಪ್ರಧಾನ ಪ್ರಾಯೋಜಕರು ಪುಜ್ಹೊಲಾನಾ ಹೈದರಾಬಾದ್,ಲೋಟಸ್ ಚಾಕೊಲೇಟ್, ಪೈ ಸ್ವೀಟ್ಸ್ ಸಹ ಪ್ರಾಯೋಜಕರು ರಾಮದಾಸ ಕಾಮತ್ ಇನ್ಫೋಸಿಸ್, ವಿ ಬಜ್ಹಾರ್, ಜ್ಹೂಯಿಸ್ ಜಿಮ್, ಫಿನ್ ಪವರ್, ಹಾಂಗ್ಯೋ ಐಸ್ ಕ್ರೀಮ್, ಐಡಿಯಲ್ ಐಸ್ ಕ್ರೀಮ್, ದೇವಗಿರಿ ಚಾ.

ಯೂಥ್ ಆಫ್ ಜಿ.ಎಸ್.ಬಿ ಕಾರ್ಯಕ್ರಮ ಆಯೋಜಿಸುತ್ತಿದ್ದು ಕಾರ್ಯಕ್ರಮದ ಉಚಿತ ಪಾಸ್ ನಗರದ ಬಲ್ಮಠದಲ್ಲಿರುವ ಯುನೈಟೆಡ್ ಟೆಲಿಕಮ್ಯೂನಿಕೇಶನ್ ನಲ್ಲಿ ದೊರೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Chetan Kamath February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Chetan Kamath January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search