• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 26 ರಂದು ಮಂಗಳೂರಿನಲ್ಲಿ ಮಿಸ್ಟರ್ ಮತ್ತು ಮಿಸ್ ಜಿ.ಎಸ್.ಬಿ ಸ್ಪರ್ಧೆ

Chetan Kamath Posted On January 23, 2019
0


0
Shares
  • Share On Facebook
  • Tweet It

ದೇಶ ವಿದೇಶದಲ್ಲಿರುವ ಜಿ.ಎಸ್.ಬಿ ಸಮಾಜ ಬಾಂಧವರಿಗಾಗಿ ಮಿಸ್ಟರ್ ಜಿ.ಎಸ್.ಬಿ, ಮಿಸ್ ಜಿ.ಎಸ್.ಬಿ ಹಾಗೂ ಅಮೇಜ್ಹಿಂಗ್ ಕಪಲ್ ಸ್ಪರ್ಧೆ ಇದೇ ಜನವರಿ 26 ರಂದು  ಬೆಳಿಗ್ಗೆ 9 ರಿಂದ ಅಂದು ರಾತ್ರಿಯವರೆಗೆ ಮಂಗಳೂರು ಕೊಡಿಯಾಲ್ ಬೈಲ್ ಸಮೀಪದ ರಮಣ ಪೈ ಸಭಾಂಗಣದಲ್ಲಿ ನಡೆದಿದೆ.

ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ ರೇಂಪ್ ವಾಕ್, ಅಡುಗೆ ಇನ್ನಿತರ ಟಾಸ್ಕ್ ಇರಲಿವೆ.ವಿಜೇತರಿಗೆ  ಕಿರೀಟ, ಎಸ್ ಎಲ್ ಶೇಟ್ ಸಂಸ್ಥೆಯಿಂದ ಬಂಗಾರದ ಆಭರಣ,ಅನಘಾ ಸುಜ್ಹುಕಿ ಸಂಸ್ಥೆಯಿಂದ ಆಕರ್ಷಕ ಬೈಕ್ ಹಾಗೂ ಸ್ಪರ್ಧಾಳುಗಳೆಲ್ಲರಿಗೂ ವಿವಿಧ ಸಂಸ್ಥೆಗಳಿಂದ ಡಿಸ್ಕೌಂಟ್ ಕೂಪನ್ ಇತ್ಯಾದಿ ಅನೇಕ ಬಹುಮಾನಗಳಿವೆ. ಇದೇ ವೇದಿಕೆಯಲ್ಲಿ ಸಂಜೆ ಜಿ.ಪಿ.ಎಲ್ ಕ್ರಿಕೆಟ್ ಪಂದ್ಯಾಟದ ಜೆರ್ಸಿ ಬಿಡುಗಡೆ ಸಮಾರಂಭ ನಡೆಯಲಿದ್ದು ವೀಕ್ಷಕರಿಗೆ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿದೆ.ಪಾಸ್ ಪಡೆದು ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೆ ಉಚಿತ ಊಟ,ಉಪಹಾರದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.

ಈ ಕಾರ್ಯಕ್ರಮದ ಪ್ರಧಾನ ಪ್ರಾಯೋಜಕರು ಪುಜ್ಹೊಲಾನಾ ಹೈದರಾಬಾದ್,ಲೋಟಸ್ ಚಾಕೊಲೇಟ್, ಪೈ ಸ್ವೀಟ್ಸ್ ಸಹ ಪ್ರಾಯೋಜಕರು ರಾಮದಾಸ ಕಾಮತ್ ಇನ್ಫೋಸಿಸ್, ವಿ ಬಜ್ಹಾರ್, ಜ್ಹೂಯಿಸ್ ಜಿಮ್, ಫಿನ್ ಪವರ್, ಹಾಂಗ್ಯೋ ಐಸ್ ಕ್ರೀಮ್, ಐಡಿಯಲ್ ಐಸ್ ಕ್ರೀಮ್, ದೇವಗಿರಿ ಚಾ.

ಯೂಥ್ ಆಫ್ ಜಿ.ಎಸ್.ಬಿ ಕಾರ್ಯಕ್ರಮ ಆಯೋಜಿಸುತ್ತಿದ್ದು ಕಾರ್ಯಕ್ರಮದ ಉಚಿತ ಪಾಸ್ ನಗರದ ಬಲ್ಮಠದಲ್ಲಿರುವ ಯುನೈಟೆಡ್ ಟೆಲಿಕಮ್ಯೂನಿಕೇಶನ್ ನಲ್ಲಿ ದೊರೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Chetan Kamath September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Chetan Kamath September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search