• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜನವರಿ 26 ರಂದು ಮಂಗಳೂರಿನಲ್ಲಿ ಮಿಸ್ಟರ್ ಮತ್ತು ಮಿಸ್ ಜಿ.ಎಸ್.ಬಿ ಸ್ಪರ್ಧೆ

Chetan Kamath Posted On January 23, 2019


  • Share On Facebook
  • Tweet It

ದೇಶ ವಿದೇಶದಲ್ಲಿರುವ ಜಿ.ಎಸ್.ಬಿ ಸಮಾಜ ಬಾಂಧವರಿಗಾಗಿ ಮಿಸ್ಟರ್ ಜಿ.ಎಸ್.ಬಿ, ಮಿಸ್ ಜಿ.ಎಸ್.ಬಿ ಹಾಗೂ ಅಮೇಜ್ಹಿಂಗ್ ಕಪಲ್ ಸ್ಪರ್ಧೆ ಇದೇ ಜನವರಿ 26 ರಂದು  ಬೆಳಿಗ್ಗೆ 9 ರಿಂದ ಅಂದು ರಾತ್ರಿಯವರೆಗೆ ಮಂಗಳೂರು ಕೊಡಿಯಾಲ್ ಬೈಲ್ ಸಮೀಪದ ರಮಣ ಪೈ ಸಭಾಂಗಣದಲ್ಲಿ ನಡೆದಿದೆ.

ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ ರೇಂಪ್ ವಾಕ್, ಅಡುಗೆ ಇನ್ನಿತರ ಟಾಸ್ಕ್ ಇರಲಿವೆ.ವಿಜೇತರಿಗೆ  ಕಿರೀಟ, ಎಸ್ ಎಲ್ ಶೇಟ್ ಸಂಸ್ಥೆಯಿಂದ ಬಂಗಾರದ ಆಭರಣ,ಅನಘಾ ಸುಜ್ಹುಕಿ ಸಂಸ್ಥೆಯಿಂದ ಆಕರ್ಷಕ ಬೈಕ್ ಹಾಗೂ ಸ್ಪರ್ಧಾಳುಗಳೆಲ್ಲರಿಗೂ ವಿವಿಧ ಸಂಸ್ಥೆಗಳಿಂದ ಡಿಸ್ಕೌಂಟ್ ಕೂಪನ್ ಇತ್ಯಾದಿ ಅನೇಕ ಬಹುಮಾನಗಳಿವೆ. ಇದೇ ವೇದಿಕೆಯಲ್ಲಿ ಸಂಜೆ ಜಿ.ಪಿ.ಎಲ್ ಕ್ರಿಕೆಟ್ ಪಂದ್ಯಾಟದ ಜೆರ್ಸಿ ಬಿಡುಗಡೆ ಸಮಾರಂಭ ನಡೆಯಲಿದ್ದು ವೀಕ್ಷಕರಿಗೆ ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿದೆ.ಪಾಸ್ ಪಡೆದು ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೆ ಉಚಿತ ಊಟ,ಉಪಹಾರದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.

ಈ ಕಾರ್ಯಕ್ರಮದ ಪ್ರಧಾನ ಪ್ರಾಯೋಜಕರು ಪುಜ್ಹೊಲಾನಾ ಹೈದರಾಬಾದ್,ಲೋಟಸ್ ಚಾಕೊಲೇಟ್, ಪೈ ಸ್ವೀಟ್ಸ್ ಸಹ ಪ್ರಾಯೋಜಕರು ರಾಮದಾಸ ಕಾಮತ್ ಇನ್ಫೋಸಿಸ್, ವಿ ಬಜ್ಹಾರ್, ಜ್ಹೂಯಿಸ್ ಜಿಮ್, ಫಿನ್ ಪವರ್, ಹಾಂಗ್ಯೋ ಐಸ್ ಕ್ರೀಮ್, ಐಡಿಯಲ್ ಐಸ್ ಕ್ರೀಮ್, ದೇವಗಿರಿ ಚಾ.

ಯೂಥ್ ಆಫ್ ಜಿ.ಎಸ್.ಬಿ ಕಾರ್ಯಕ್ರಮ ಆಯೋಜಿಸುತ್ತಿದ್ದು ಕಾರ್ಯಕ್ರಮದ ಉಚಿತ ಪಾಸ್ ನಗರದ ಬಲ್ಮಠದಲ್ಲಿರುವ ಯುನೈಟೆಡ್ ಟೆಲಿಕಮ್ಯೂನಿಕೇಶನ್ ನಲ್ಲಿ ದೊರೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Chetan Kamath May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Chetan Kamath May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search