• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಭಜನೆ ಯಕ್ಷಗಾನ ಆರಕ್ಷಕರ ನಿದ್ದೆಗೆಡಿಸುತ್ತಿವೆಯಂತೆ ಹಾಗಾದರೆ ಹಿಂದೂ ಸಮಾಜ ಇವರ ನಿದ್ದೆಗೆಡಿಸುವ ಕಾಲ ಬಂದಿದೆಯಲ್ಲವೇ ?

Deekshith Shettigar Konaje Posted On March 6, 2019
0


0
Shares
  • Share On Facebook
  • Tweet It

ವರ್ಷಂಪ್ರತಿ ನಡೆಯುವಂತೆ ಮಾಹಾಶಿವನ‌ ಪ್ರೀತ್ಯರ್ಥವಾಗಿ ಶಿವಜಾಗರಣೆ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆದಿದೆ ಅಂತೆಯೇ ಕಾವೂರು ಮಹಾಲಿಂಗೇಶ್ವರ ದೇವಳದಲ್ಲೂ ಯಕ್ಷಗಾನ ಹಾಗೂ ಭಜನಾ ಸೇವೆಗಳ‌ ಸಹಿತಾದಿ ನಡೆದಿದೆ‌.

ಇದರ ಬಗ್ಗೆ ಗಂಧಗಾಳಿಯಿಲ್ಲದ ಐಜಿಪಿ ಅರುಣ್ ಎನ್ನುವಾತ ತನ್ನ ಸಿಬ್ಬಂದಿಗಳ ಜೊತೆ ಏಕಾಏಕಿ ದೇವಳಕ್ಕೆ ನುಗ್ಗಿ ನೆರೆದಿರುವ ಭಕ್ತರನ್ನು ಅವಾಚ್ಯವಾಗಿ ನಿಂದಿಸಿ ಯಕ್ಷಗಾನದ ಮೈಕ್ ಕಿತ್ತು ಜೊತೆಗೆ ಭಜಕರನ್ನು ಬೆದರಿಸಿದ್ದಾನೆ ,ಇದು ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ನಾಶಮಾಡುವ ಹುನ್ನಾರವೋ ಗೊತ್ತಿಲ್ಲ ಆದರೆ ಇಂತಹ ಘಟನೆಯೊಂದು ನಡೆದು ಅದಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿರೋಧ ಒಡ್ಡದೇ ಇರುತಿದ್ದರೆ ಅಂದು ನಮ್ಮ‌ ಆಚರಣೆಯೇ ಸ್ಥಗಿತವಾಗುತ್ತಿತ್ತು .

ಬಹುಶಃ ನಮ್ಮ ಐಜಿಪಿಯವರಿಗೆ ಈ ರೀತಿಯ ಧೈರ್ಯ ಬಂದಿರುವುದು ಹಿಂದೂಗಳ ಆಚರಣೆ ಕಂಡಾಗ ಮಾತ್ರ ಅಂತಾ ಅನಿಸುತ್ತದೆ ಯಾಕೆಂದರೆ ದಿನಾಮೊಳಗುವ ಇತರ ಧರ್ಮದ ಮೈಕ್ ಶಬ್ದ ಈ ಪೋಲೀಸಪ್ಪನ ಕಿವಿಗೆ ಬಿದ್ದಂತಿಲ್ಲ .ಇದು ಸಣ್ಣ ವಿಚಾರವಂತೂ ಖಂಡಿತಾ ಅಲ್ಲ ಈ ಬಗ್ಗೆ ನಮ್ಮ ಸರ್ವ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಈ ಅಧಿಕಾರಿಯನ್ನು ಮನೆಗೆ ಕಳುಹಿಸಬೇಕಿದೆ ಇಲ್ಲವಾದಲ್ಲಿ ಮುಂದೊಂದು ದಿನ ತುಳುನಾಡಿನ ಯಕ್ಷಗಾನಕ್ಕೂ ಸಮಯದ ನಿರ್ಬಂಧ ಬೀಳಬಹುದು ಜೊತೆಗೆ ಭಜನೆ ಮಾಡಲೂ ಕಷ್ಟಪಡಬೇಕಾಗಬಹುದು .

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Deekshith Shettigar Konaje January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Deekshith Shettigar Konaje January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search