• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಭಜನೆ ಯಕ್ಷಗಾನ ಆರಕ್ಷಕರ ನಿದ್ದೆಗೆಡಿಸುತ್ತಿವೆಯಂತೆ ಹಾಗಾದರೆ ಹಿಂದೂ ಸಮಾಜ ಇವರ ನಿದ್ದೆಗೆಡಿಸುವ ಕಾಲ ಬಂದಿದೆಯಲ್ಲವೇ ?

Deekshith Shettigar Konaje Posted On March 6, 2019
0


0
Shares
  • Share On Facebook
  • Tweet It

ವರ್ಷಂಪ್ರತಿ ನಡೆಯುವಂತೆ ಮಾಹಾಶಿವನ‌ ಪ್ರೀತ್ಯರ್ಥವಾಗಿ ಶಿವಜಾಗರಣೆ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆದಿದೆ ಅಂತೆಯೇ ಕಾವೂರು ಮಹಾಲಿಂಗೇಶ್ವರ ದೇವಳದಲ್ಲೂ ಯಕ್ಷಗಾನ ಹಾಗೂ ಭಜನಾ ಸೇವೆಗಳ‌ ಸಹಿತಾದಿ ನಡೆದಿದೆ‌.

ಇದರ ಬಗ್ಗೆ ಗಂಧಗಾಳಿಯಿಲ್ಲದ ಐಜಿಪಿ ಅರುಣ್ ಎನ್ನುವಾತ ತನ್ನ ಸಿಬ್ಬಂದಿಗಳ ಜೊತೆ ಏಕಾಏಕಿ ದೇವಳಕ್ಕೆ ನುಗ್ಗಿ ನೆರೆದಿರುವ ಭಕ್ತರನ್ನು ಅವಾಚ್ಯವಾಗಿ ನಿಂದಿಸಿ ಯಕ್ಷಗಾನದ ಮೈಕ್ ಕಿತ್ತು ಜೊತೆಗೆ ಭಜಕರನ್ನು ಬೆದರಿಸಿದ್ದಾನೆ ,ಇದು ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ನಾಶಮಾಡುವ ಹುನ್ನಾರವೋ ಗೊತ್ತಿಲ್ಲ ಆದರೆ ಇಂತಹ ಘಟನೆಯೊಂದು ನಡೆದು ಅದಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿರೋಧ ಒಡ್ಡದೇ ಇರುತಿದ್ದರೆ ಅಂದು ನಮ್ಮ‌ ಆಚರಣೆಯೇ ಸ್ಥಗಿತವಾಗುತ್ತಿತ್ತು .

ಬಹುಶಃ ನಮ್ಮ ಐಜಿಪಿಯವರಿಗೆ ಈ ರೀತಿಯ ಧೈರ್ಯ ಬಂದಿರುವುದು ಹಿಂದೂಗಳ ಆಚರಣೆ ಕಂಡಾಗ ಮಾತ್ರ ಅಂತಾ ಅನಿಸುತ್ತದೆ ಯಾಕೆಂದರೆ ದಿನಾಮೊಳಗುವ ಇತರ ಧರ್ಮದ ಮೈಕ್ ಶಬ್ದ ಈ ಪೋಲೀಸಪ್ಪನ ಕಿವಿಗೆ ಬಿದ್ದಂತಿಲ್ಲ .ಇದು ಸಣ್ಣ ವಿಚಾರವಂತೂ ಖಂಡಿತಾ ಅಲ್ಲ ಈ ಬಗ್ಗೆ ನಮ್ಮ ಸರ್ವ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಈ ಅಧಿಕಾರಿಯನ್ನು ಮನೆಗೆ ಕಳುಹಿಸಬೇಕಿದೆ ಇಲ್ಲವಾದಲ್ಲಿ ಮುಂದೊಂದು ದಿನ ತುಳುನಾಡಿನ ಯಕ್ಷಗಾನಕ್ಕೂ ಸಮಯದ ನಿರ್ಬಂಧ ಬೀಳಬಹುದು ಜೊತೆಗೆ ಭಜನೆ ಮಾಡಲೂ ಕಷ್ಟಪಡಬೇಕಾಗಬಹುದು .

0
Shares
  • Share On Facebook
  • Tweet It




Trending Now
Fortune Clock Casino No Deposit Bonus Codes
Deekshith Shettigar Konaje May 19, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Deekshith Shettigar Konaje May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • Fortune Clock Casino No Deposit Bonus Codes
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • Fortune Clock Casino No Deposit Bonus Codes
    • 2
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search