• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಭಜನೆ ಯಕ್ಷಗಾನ ಆರಕ್ಷಕರ ನಿದ್ದೆಗೆಡಿಸುತ್ತಿವೆಯಂತೆ ಹಾಗಾದರೆ ಹಿಂದೂ ಸಮಾಜ ಇವರ ನಿದ್ದೆಗೆಡಿಸುವ ಕಾಲ ಬಂದಿದೆಯಲ್ಲವೇ ?

Deekshith Shettigar Konaje Posted On March 6, 2019
0


0
Shares
  • Share On Facebook
  • Tweet It

ವರ್ಷಂಪ್ರತಿ ನಡೆಯುವಂತೆ ಮಾಹಾಶಿವನ‌ ಪ್ರೀತ್ಯರ್ಥವಾಗಿ ಶಿವಜಾಗರಣೆ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆದಿದೆ ಅಂತೆಯೇ ಕಾವೂರು ಮಹಾಲಿಂಗೇಶ್ವರ ದೇವಳದಲ್ಲೂ ಯಕ್ಷಗಾನ ಹಾಗೂ ಭಜನಾ ಸೇವೆಗಳ‌ ಸಹಿತಾದಿ ನಡೆದಿದೆ‌.

ಇದರ ಬಗ್ಗೆ ಗಂಧಗಾಳಿಯಿಲ್ಲದ ಐಜಿಪಿ ಅರುಣ್ ಎನ್ನುವಾತ ತನ್ನ ಸಿಬ್ಬಂದಿಗಳ ಜೊತೆ ಏಕಾಏಕಿ ದೇವಳಕ್ಕೆ ನುಗ್ಗಿ ನೆರೆದಿರುವ ಭಕ್ತರನ್ನು ಅವಾಚ್ಯವಾಗಿ ನಿಂದಿಸಿ ಯಕ್ಷಗಾನದ ಮೈಕ್ ಕಿತ್ತು ಜೊತೆಗೆ ಭಜಕರನ್ನು ಬೆದರಿಸಿದ್ದಾನೆ ,ಇದು ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ನಾಶಮಾಡುವ ಹುನ್ನಾರವೋ ಗೊತ್ತಿಲ್ಲ ಆದರೆ ಇಂತಹ ಘಟನೆಯೊಂದು ನಡೆದು ಅದಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿರೋಧ ಒಡ್ಡದೇ ಇರುತಿದ್ದರೆ ಅಂದು ನಮ್ಮ‌ ಆಚರಣೆಯೇ ಸ್ಥಗಿತವಾಗುತ್ತಿತ್ತು .

ಬಹುಶಃ ನಮ್ಮ ಐಜಿಪಿಯವರಿಗೆ ಈ ರೀತಿಯ ಧೈರ್ಯ ಬಂದಿರುವುದು ಹಿಂದೂಗಳ ಆಚರಣೆ ಕಂಡಾಗ ಮಾತ್ರ ಅಂತಾ ಅನಿಸುತ್ತದೆ ಯಾಕೆಂದರೆ ದಿನಾಮೊಳಗುವ ಇತರ ಧರ್ಮದ ಮೈಕ್ ಶಬ್ದ ಈ ಪೋಲೀಸಪ್ಪನ ಕಿವಿಗೆ ಬಿದ್ದಂತಿಲ್ಲ .ಇದು ಸಣ್ಣ ವಿಚಾರವಂತೂ ಖಂಡಿತಾ ಅಲ್ಲ ಈ ಬಗ್ಗೆ ನಮ್ಮ ಸರ್ವ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಈ ಅಧಿಕಾರಿಯನ್ನು ಮನೆಗೆ ಕಳುಹಿಸಬೇಕಿದೆ ಇಲ್ಲವಾದಲ್ಲಿ ಮುಂದೊಂದು ದಿನ ತುಳುನಾಡಿನ ಯಕ್ಷಗಾನಕ್ಕೂ ಸಮಯದ ನಿರ್ಬಂಧ ಬೀಳಬಹುದು ಜೊತೆಗೆ ಭಜನೆ ಮಾಡಲೂ ಕಷ್ಟಪಡಬೇಕಾಗಬಹುದು .

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Deekshith Shettigar Konaje March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Deekshith Shettigar Konaje March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search