• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಭಜನೆ ಯಕ್ಷಗಾನ ಆರಕ್ಷಕರ ನಿದ್ದೆಗೆಡಿಸುತ್ತಿವೆಯಂತೆ ಹಾಗಾದರೆ ಹಿಂದೂ ಸಮಾಜ ಇವರ ನಿದ್ದೆಗೆಡಿಸುವ ಕಾಲ ಬಂದಿದೆಯಲ್ಲವೇ ?

Deekshith Shettigar Konaje Posted On March 6, 2019
0


0
Shares
  • Share On Facebook
  • Tweet It

ವರ್ಷಂಪ್ರತಿ ನಡೆಯುವಂತೆ ಮಾಹಾಶಿವನ‌ ಪ್ರೀತ್ಯರ್ಥವಾಗಿ ಶಿವಜಾಗರಣೆ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆದಿದೆ ಅಂತೆಯೇ ಕಾವೂರು ಮಹಾಲಿಂಗೇಶ್ವರ ದೇವಳದಲ್ಲೂ ಯಕ್ಷಗಾನ ಹಾಗೂ ಭಜನಾ ಸೇವೆಗಳ‌ ಸಹಿತಾದಿ ನಡೆದಿದೆ‌.

ಇದರ ಬಗ್ಗೆ ಗಂಧಗಾಳಿಯಿಲ್ಲದ ಐಜಿಪಿ ಅರುಣ್ ಎನ್ನುವಾತ ತನ್ನ ಸಿಬ್ಬಂದಿಗಳ ಜೊತೆ ಏಕಾಏಕಿ ದೇವಳಕ್ಕೆ ನುಗ್ಗಿ ನೆರೆದಿರುವ ಭಕ್ತರನ್ನು ಅವಾಚ್ಯವಾಗಿ ನಿಂದಿಸಿ ಯಕ್ಷಗಾನದ ಮೈಕ್ ಕಿತ್ತು ಜೊತೆಗೆ ಭಜಕರನ್ನು ಬೆದರಿಸಿದ್ದಾನೆ ,ಇದು ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ನಾಶಮಾಡುವ ಹುನ್ನಾರವೋ ಗೊತ್ತಿಲ್ಲ ಆದರೆ ಇಂತಹ ಘಟನೆಯೊಂದು ನಡೆದು ಅದಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿರೋಧ ಒಡ್ಡದೇ ಇರುತಿದ್ದರೆ ಅಂದು ನಮ್ಮ‌ ಆಚರಣೆಯೇ ಸ್ಥಗಿತವಾಗುತ್ತಿತ್ತು .

ಬಹುಶಃ ನಮ್ಮ ಐಜಿಪಿಯವರಿಗೆ ಈ ರೀತಿಯ ಧೈರ್ಯ ಬಂದಿರುವುದು ಹಿಂದೂಗಳ ಆಚರಣೆ ಕಂಡಾಗ ಮಾತ್ರ ಅಂತಾ ಅನಿಸುತ್ತದೆ ಯಾಕೆಂದರೆ ದಿನಾಮೊಳಗುವ ಇತರ ಧರ್ಮದ ಮೈಕ್ ಶಬ್ದ ಈ ಪೋಲೀಸಪ್ಪನ ಕಿವಿಗೆ ಬಿದ್ದಂತಿಲ್ಲ .ಇದು ಸಣ್ಣ ವಿಚಾರವಂತೂ ಖಂಡಿತಾ ಅಲ್ಲ ಈ ಬಗ್ಗೆ ನಮ್ಮ ಸರ್ವ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಈ ಅಧಿಕಾರಿಯನ್ನು ಮನೆಗೆ ಕಳುಹಿಸಬೇಕಿದೆ ಇಲ್ಲವಾದಲ್ಲಿ ಮುಂದೊಂದು ದಿನ ತುಳುನಾಡಿನ ಯಕ್ಷಗಾನಕ್ಕೂ ಸಮಯದ ನಿರ್ಬಂಧ ಬೀಳಬಹುದು ಜೊತೆಗೆ ಭಜನೆ ಮಾಡಲೂ ಕಷ್ಟಪಡಬೇಕಾಗಬಹುದು .

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Deekshith Shettigar Konaje December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Deekshith Shettigar Konaje December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search