• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಧುನಿಕ ಸಾಫ್ಟವೇರ್ ಮೂಲಕ GPL 2020 ಏಲಂ!!

Tulunadu News Posted On June 26, 2019
0


0
Shares
  • Share On Facebook
  • Tweet It

ಗೌಡ ಸಾರಸ್ವತ ಬ್ರಾಹ್ಮಣ್ ಪ್ರೀಮಿಯರ್ ಲೀಗ್ 2020 ಇದರ ಆಟಗಾರರ ಏಲಂ ಪ್ರಕ್ರಿಯೆ ಇದೇ ಅಗಸ್ಟ್ 11 ರಂದು ನಡೆಯಲಿದೆ. ಮಂಗಳೂರಿನ ಡೊಂಗರಕೇರಿಯಲ್ಲಿರುವ ಟಿವಿ ರಮಣ್ ಪೈ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಒಟ್ಟು 16 ತಂಡಗಳ ಮಾಲೀಕರು, ಸಹಮಾಲೀಕರು, ಐಕಾನ್ ಪ್ಲೇಯರ್ಸ್ ಭಾಗವಹಿಸಲಿದ್ದಾರೆ. ಭಾರತದ ಪ್ರಮುಖ ನಗರಗಳಾದ ಹೈದ್ರಾಬಾದ್, ಮುಂಬೈ, ಕೊಚ್ಚಿನ್, ಬೆಂಗಳೂರು, ಮೈಸೂರ್ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ತಂಡಗಳು ಪ್ರತಿಷ್ಟಿತ ಜಿಪಿಎಲ್ 2020 ಟ್ರೋಫಿಗಾಗಿ ಸೆಣಸಾಡಲಿವೆ.

ಫೆಬ್ರವರಿ 14,15,16 ರಂದು ಅರ್ಹನಿಶಿಯಾಗಿ ನಡೆಯುವ ಪಂದ್ಯಾಟಗಳಿಗಾಗಿ ಸೂಕ್ತ ತಂಡವನ್ನು ರಚಿಸಲು ಪ್ರತಿಯೊಂದು ತಂಡದ ಮಾಲೀಕರು ಉತ್ಸುಕರಾಗಿದ್ದು, ಭಾರತದ ವಿವಿದೆಡೆಯಿಂದ 500 ಕ್ಕೂ ಮಿಕ್ಕಿ ಆಟಗಾರರು ತಮ್ಮ ಹೆಸರನ್ನು ಆನ್ ಲೈನ್ ಮೂಲಕ ಈಗಾಗಲೇ ನೋಂದಾಯಿಸಿದ್ದಾರೆ. ಈ ಬಾರಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಏಲಂ ನಡೆಯಲಿದ್ದು, ಅದು ಇತಿಹಾಸ ಸೃಷ್ಟಿಸಲಿದೆ. ನುರಿತ ತಂತ್ರಜ್ಞಾನ ಪರಿಣತರು ನಿರ್ಮಿಸಿರುವ ವಿಶೇಷ ಸಾಫ್ಟ್ ವೇರ್ ಮೂಲಕ ಏಲಂ ನಡೆಯಲಿದ್ದು ಇದರ ಸಂಪೂರ್ಣ ವೀಕ್ಷಣೆಯನ್ನು ಯೂತ್ ಆಫ್ ಜಿಎಸ್ ಬಿ ಅಪ್ಲಿಕೇಶನ್ ಹಾಗೂ ಯೂತ್ ಆಫ್ ಜಿಎಸ್ ಬಿ ಪೇಜ್ ನಲ್ಲಿಯೂ ವೀಕ್ಷಿಸಬಹುದು .

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ

  • Privacy Policy
  • Contact
© Tulunadu Infomedia.

Press enter/return to begin your search