• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆಧುನಿಕ ಸಾಫ್ಟವೇರ್ ಮೂಲಕ GPL 2020 ಏಲಂ!!

Tulunadu News Posted On June 26, 2019


  • Share On Facebook
  • Tweet It

ಗೌಡ ಸಾರಸ್ವತ ಬ್ರಾಹ್ಮಣ್ ಪ್ರೀಮಿಯರ್ ಲೀಗ್ 2020 ಇದರ ಆಟಗಾರರ ಏಲಂ ಪ್ರಕ್ರಿಯೆ ಇದೇ ಅಗಸ್ಟ್ 11 ರಂದು ನಡೆಯಲಿದೆ. ಮಂಗಳೂರಿನ ಡೊಂಗರಕೇರಿಯಲ್ಲಿರುವ ಟಿವಿ ರಮಣ್ ಪೈ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಒಟ್ಟು 16 ತಂಡಗಳ ಮಾಲೀಕರು, ಸಹಮಾಲೀಕರು, ಐಕಾನ್ ಪ್ಲೇಯರ್ಸ್ ಭಾಗವಹಿಸಲಿದ್ದಾರೆ. ಭಾರತದ ಪ್ರಮುಖ ನಗರಗಳಾದ ಹೈದ್ರಾಬಾದ್, ಮುಂಬೈ, ಕೊಚ್ಚಿನ್, ಬೆಂಗಳೂರು, ಮೈಸೂರ್ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ತಂಡಗಳು ಪ್ರತಿಷ್ಟಿತ ಜಿಪಿಎಲ್ 2020 ಟ್ರೋಫಿಗಾಗಿ ಸೆಣಸಾಡಲಿವೆ.

ಫೆಬ್ರವರಿ 14,15,16 ರಂದು ಅರ್ಹನಿಶಿಯಾಗಿ ನಡೆಯುವ ಪಂದ್ಯಾಟಗಳಿಗಾಗಿ ಸೂಕ್ತ ತಂಡವನ್ನು ರಚಿಸಲು ಪ್ರತಿಯೊಂದು ತಂಡದ ಮಾಲೀಕರು ಉತ್ಸುಕರಾಗಿದ್ದು, ಭಾರತದ ವಿವಿದೆಡೆಯಿಂದ 500 ಕ್ಕೂ ಮಿಕ್ಕಿ ಆಟಗಾರರು ತಮ್ಮ ಹೆಸರನ್ನು ಆನ್ ಲೈನ್ ಮೂಲಕ ಈಗಾಗಲೇ ನೋಂದಾಯಿಸಿದ್ದಾರೆ. ಈ ಬಾರಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಏಲಂ ನಡೆಯಲಿದ್ದು, ಅದು ಇತಿಹಾಸ ಸೃಷ್ಟಿಸಲಿದೆ. ನುರಿತ ತಂತ್ರಜ್ಞಾನ ಪರಿಣತರು ನಿರ್ಮಿಸಿರುವ ವಿಶೇಷ ಸಾಫ್ಟ್ ವೇರ್ ಮೂಲಕ ಏಲಂ ನಡೆಯಲಿದ್ದು ಇದರ ಸಂಪೂರ್ಣ ವೀಕ್ಷಣೆಯನ್ನು ಯೂತ್ ಆಫ್ ಜಿಎಸ್ ಬಿ ಅಪ್ಲಿಕೇಶನ್ ಹಾಗೂ ಯೂತ್ ಆಫ್ ಜಿಎಸ್ ಬಿ ಪೇಜ್ ನಲ್ಲಿಯೂ ವೀಕ್ಷಿಸಬಹುದು .

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search