• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊಂಕಣಿ ಭವನಕ್ಕೆ 5 ಕೋಟಿ ಮಂಜೂರು

Tulunadu News Posted On December 11, 2019
0


0
Shares
  • Share On Facebook
  • Tweet It

ಹಲವಾರು ವರ್ಷಗಳಿಂದ ಕೊಂಕಣಿ ಭವನ ನಿರ್ಮಾಣವಾಗಬೇಕೆಂದು ಹಿಂದಿನ ಅವಧಿಗಳ ಅಧ್ಯಕ್ಷರು ಸೇರಿದಂತೆ ಅನೇಕರು ಪ್ರಯತ್ನಿಸಿದ್ದಾರೆ.ನಾನು ಅಧ್ಯಕ್ಷನಾದ ಕೂಡಲೇ ಈ ಬಗ್ಗೆ ನನ್ನ ಗಮನಕ್ಕೂ ತರಲಾಗಿತ್ತು.ಮೊದಲ ಆದ್ಯತೆ ಎಂಬಂತೆ ಈ ನಿಟ್ಟಿನಲ್ಲಿ ಕಾರ್ಯಪೃವತ್ತನಾಗಿ ನಾನು ಕನ್ನಡ ಸಂಸ್ಕೃತಿ ಇಲಾಖೆ ಮಂತ್ರಿಗಳಾದ ಶ್ರೀ ಸಿ.ಟಿ ರವಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಕೊಂಕಣಿ ಭವನದ ಬಗ್ಗೆ ಒತ್ತಾಯಿಸಿದ್ದೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನೂ ಭೇಟಿಯಾಗಿ ಕೆಲವು ದಾಖಲೆಗಳನ್ನು ಡಿ ಸಿ ಯವರ ಬಳಿ ತೋರಿಸಿ ಸಹಕಾರ ನೀಡಬೇಕೆಂದು ವಿನಂತಿಸಿದ್ದೆ.ಸನ್ಮಾನ್ಯ ಸಿ ಟಿ ರವಿಯವರಿಗೆ ಆಗಾಗ ಕರೆ ಮಾಡಿ ಈ ಬಗ್ಗೆ ಫೊಲೊ ಅಪ್ ಮಾಡಲಾಗಿತ್ತು.ನಿನ್ನೆ ಅಂದರೆ ಡಿಸೆಂಬರ್ 10 ರಂದು ನಮ್ಮ ಕೊಂಕಣಿ ಭವನಕ್ಕೆ 5 ಕೋಟಿ ಮಂಜೂರಾಗಿದ್ದು ತಕ್ಷಣಕ್ಕೆ 3 ಕೋಟಿ ಈಗಾಗಲೇ ಬಿಡುಗಡೆಯಾಗಿದೆ ಎಂದು ಹೇಳಲು ಸಂತೋಷವಾಗುತ್ತಿದೆ.

ಕೊಂಕಣಿ ಭವನದ ಕನಸು ಕಂಡಿದ್ದ ಹಲವರ ಕನಸು ಈಗ ನನಸಾಗುತ್ತಿದೆ.ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರೂಪಾ, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಅವರು ಸೂಕ್ತ ನಿವೇಶನ ಹುಡುಕುವಲ್ಲಿ ಶ್ರಮ ವಹಿಸುತ್ತಿದ್ದಾರೆ.ಇವರಿಗೂ ನಾನು ಆಭಾರಿಯಾಗಿದ್ದೇನೆ.ಇದು ನಮ್ಮ ರಾಜ್ಯ ಸರಕಾರ ಕೊಂಕಣಿ ಭಾಷಿಗರಿಗೆ ಕೊಟ್ಟ ದೊಡ್ಡ ಉಡುಗೊರೆ ಎಂದು ನಾನು ಭಾವಿಸುತ್ತೇನೆ. ಈ ಒಂದು ಹೋರಾಟದಲ್ಲಿ ಹಿಂದೆ ಶ್ರಮಿಸಿದ್ದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ.ಆದಷ್ಟು ಬೇಗ ಮಂಗಳೂರಿನಲ್ಲಿಯೇ ಭವ್ಯ ಕೊಂಕಣಿ ಭವನ ನಿರ್ಮಾಣವಾಗಲಿದೆ ಎಂದು ಡಾ ಜಗದೀಶ ಪೈ, ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search