• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊಂಕಣಿ ಭವನಕ್ಕೆ 5 ಕೋಟಿ ಮಂಜೂರು

Tulunadu News Posted On December 11, 2019
0


0
Shares
  • Share On Facebook
  • Tweet It

ಹಲವಾರು ವರ್ಷಗಳಿಂದ ಕೊಂಕಣಿ ಭವನ ನಿರ್ಮಾಣವಾಗಬೇಕೆಂದು ಹಿಂದಿನ ಅವಧಿಗಳ ಅಧ್ಯಕ್ಷರು ಸೇರಿದಂತೆ ಅನೇಕರು ಪ್ರಯತ್ನಿಸಿದ್ದಾರೆ.ನಾನು ಅಧ್ಯಕ್ಷನಾದ ಕೂಡಲೇ ಈ ಬಗ್ಗೆ ನನ್ನ ಗಮನಕ್ಕೂ ತರಲಾಗಿತ್ತು.ಮೊದಲ ಆದ್ಯತೆ ಎಂಬಂತೆ ಈ ನಿಟ್ಟಿನಲ್ಲಿ ಕಾರ್ಯಪೃವತ್ತನಾಗಿ ನಾನು ಕನ್ನಡ ಸಂಸ್ಕೃತಿ ಇಲಾಖೆ ಮಂತ್ರಿಗಳಾದ ಶ್ರೀ ಸಿ.ಟಿ ರವಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಕೊಂಕಣಿ ಭವನದ ಬಗ್ಗೆ ಒತ್ತಾಯಿಸಿದ್ದೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನೂ ಭೇಟಿಯಾಗಿ ಕೆಲವು ದಾಖಲೆಗಳನ್ನು ಡಿ ಸಿ ಯವರ ಬಳಿ ತೋರಿಸಿ ಸಹಕಾರ ನೀಡಬೇಕೆಂದು ವಿನಂತಿಸಿದ್ದೆ.ಸನ್ಮಾನ್ಯ ಸಿ ಟಿ ರವಿಯವರಿಗೆ ಆಗಾಗ ಕರೆ ಮಾಡಿ ಈ ಬಗ್ಗೆ ಫೊಲೊ ಅಪ್ ಮಾಡಲಾಗಿತ್ತು.ನಿನ್ನೆ ಅಂದರೆ ಡಿಸೆಂಬರ್ 10 ರಂದು ನಮ್ಮ ಕೊಂಕಣಿ ಭವನಕ್ಕೆ 5 ಕೋಟಿ ಮಂಜೂರಾಗಿದ್ದು ತಕ್ಷಣಕ್ಕೆ 3 ಕೋಟಿ ಈಗಾಗಲೇ ಬಿಡುಗಡೆಯಾಗಿದೆ ಎಂದು ಹೇಳಲು ಸಂತೋಷವಾಗುತ್ತಿದೆ.

ಕೊಂಕಣಿ ಭವನದ ಕನಸು ಕಂಡಿದ್ದ ಹಲವರ ಕನಸು ಈಗ ನನಸಾಗುತ್ತಿದೆ.ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರೂಪಾ, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಅವರು ಸೂಕ್ತ ನಿವೇಶನ ಹುಡುಕುವಲ್ಲಿ ಶ್ರಮ ವಹಿಸುತ್ತಿದ್ದಾರೆ.ಇವರಿಗೂ ನಾನು ಆಭಾರಿಯಾಗಿದ್ದೇನೆ.ಇದು ನಮ್ಮ ರಾಜ್ಯ ಸರಕಾರ ಕೊಂಕಣಿ ಭಾಷಿಗರಿಗೆ ಕೊಟ್ಟ ದೊಡ್ಡ ಉಡುಗೊರೆ ಎಂದು ನಾನು ಭಾವಿಸುತ್ತೇನೆ. ಈ ಒಂದು ಹೋರಾಟದಲ್ಲಿ ಹಿಂದೆ ಶ್ರಮಿಸಿದ್ದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ.ಆದಷ್ಟು ಬೇಗ ಮಂಗಳೂರಿನಲ್ಲಿಯೇ ಭವ್ಯ ಕೊಂಕಣಿ ಭವನ ನಿರ್ಮಾಣವಾಗಲಿದೆ ಎಂದು ಡಾ ಜಗದೀಶ ಪೈ, ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
  • Popular Posts

    • 1
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 2
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 3
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 4
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search