• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊಂಕಣಿ ಭವನಕ್ಕೆ 5 ಕೋಟಿ ಮಂಜೂರು

Tulunadu News Posted On December 11, 2019
0


0
Shares
  • Share On Facebook
  • Tweet It

ಹಲವಾರು ವರ್ಷಗಳಿಂದ ಕೊಂಕಣಿ ಭವನ ನಿರ್ಮಾಣವಾಗಬೇಕೆಂದು ಹಿಂದಿನ ಅವಧಿಗಳ ಅಧ್ಯಕ್ಷರು ಸೇರಿದಂತೆ ಅನೇಕರು ಪ್ರಯತ್ನಿಸಿದ್ದಾರೆ.ನಾನು ಅಧ್ಯಕ್ಷನಾದ ಕೂಡಲೇ ಈ ಬಗ್ಗೆ ನನ್ನ ಗಮನಕ್ಕೂ ತರಲಾಗಿತ್ತು.ಮೊದಲ ಆದ್ಯತೆ ಎಂಬಂತೆ ಈ ನಿಟ್ಟಿನಲ್ಲಿ ಕಾರ್ಯಪೃವತ್ತನಾಗಿ ನಾನು ಕನ್ನಡ ಸಂಸ್ಕೃತಿ ಇಲಾಖೆ ಮಂತ್ರಿಗಳಾದ ಶ್ರೀ ಸಿ.ಟಿ ರವಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಕೊಂಕಣಿ ಭವನದ ಬಗ್ಗೆ ಒತ್ತಾಯಿಸಿದ್ದೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನೂ ಭೇಟಿಯಾಗಿ ಕೆಲವು ದಾಖಲೆಗಳನ್ನು ಡಿ ಸಿ ಯವರ ಬಳಿ ತೋರಿಸಿ ಸಹಕಾರ ನೀಡಬೇಕೆಂದು ವಿನಂತಿಸಿದ್ದೆ.ಸನ್ಮಾನ್ಯ ಸಿ ಟಿ ರವಿಯವರಿಗೆ ಆಗಾಗ ಕರೆ ಮಾಡಿ ಈ ಬಗ್ಗೆ ಫೊಲೊ ಅಪ್ ಮಾಡಲಾಗಿತ್ತು.ನಿನ್ನೆ ಅಂದರೆ ಡಿಸೆಂಬರ್ 10 ರಂದು ನಮ್ಮ ಕೊಂಕಣಿ ಭವನಕ್ಕೆ 5 ಕೋಟಿ ಮಂಜೂರಾಗಿದ್ದು ತಕ್ಷಣಕ್ಕೆ 3 ಕೋಟಿ ಈಗಾಗಲೇ ಬಿಡುಗಡೆಯಾಗಿದೆ ಎಂದು ಹೇಳಲು ಸಂತೋಷವಾಗುತ್ತಿದೆ.

ಕೊಂಕಣಿ ಭವನದ ಕನಸು ಕಂಡಿದ್ದ ಹಲವರ ಕನಸು ಈಗ ನನಸಾಗುತ್ತಿದೆ.ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರೂಪಾ, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಅವರು ಸೂಕ್ತ ನಿವೇಶನ ಹುಡುಕುವಲ್ಲಿ ಶ್ರಮ ವಹಿಸುತ್ತಿದ್ದಾರೆ.ಇವರಿಗೂ ನಾನು ಆಭಾರಿಯಾಗಿದ್ದೇನೆ.ಇದು ನಮ್ಮ ರಾಜ್ಯ ಸರಕಾರ ಕೊಂಕಣಿ ಭಾಷಿಗರಿಗೆ ಕೊಟ್ಟ ದೊಡ್ಡ ಉಡುಗೊರೆ ಎಂದು ನಾನು ಭಾವಿಸುತ್ತೇನೆ. ಈ ಒಂದು ಹೋರಾಟದಲ್ಲಿ ಹಿಂದೆ ಶ್ರಮಿಸಿದ್ದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ.ಆದಷ್ಟು ಬೇಗ ಮಂಗಳೂರಿನಲ್ಲಿಯೇ ಭವ್ಯ ಕೊಂಕಣಿ ಭವನ ನಿರ್ಮಾಣವಾಗಲಿದೆ ಎಂದು ಡಾ ಜಗದೀಶ ಪೈ, ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search