• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಆರೋಗ್ಯ

ಪ್ರಸವ ಪೂರ್ವ ಶಿಕ್ಷಣ -ಪ್ರಾಮುಖ್ಯತೆ ಮತ್ತು ಆಯಾಮಗಳು

TNN Correspondent Posted On August 3, 2017
0


0
Shares
  • Share On Facebook
  • Tweet It

ಪ್ರಸವ ಪೂರ್ವ ಶಿಕ್ಷಣ -ಪ್ರಾಮುಖ್ಯತೆ ಮತ್ತು ಆಯಾಮಗಳು

ಒಳ್ಳೆಯ ಉದ್ಯೋಗ ಸಿಗುವುದಕ್ಕೆ ಮೂಲ ಅರ್ಹತೆಯಾಗಿ ವಿಶ್ವವಿದ್ಯಾಲಯದ ಪದವಿಯನ್ನು ಪರಿಗಣಿಸಲಾಗುತ್ತದೆ.ಒಳ್ಳೆಯ ಕಾಲೇಜಿನಲ್ಲಿ ಸೀಟು ಸಿಗಲು ಉತ್ತಮ ಅಂಕಗಲೇ ಅರ್ಹತೆಯಾಗಿವೆ. ಎಲ್ಲದಕ್ಕೂ ಅರ್ಹತೆಗಳಿವೆ ಹಾಗಿದ್ರೆ ಒಳ್ಳೆಯ  ಪೋಷಕರಾಗೋದಕ್ಕಿರುವ ಅರ್ಹತೆಗಳೇನು?ಒಳ್ಳೆಯ ಶಾಲೆಗೆ ಕೈ ತುಂಬ ದುಡ್ಡು ನೀಡಿ ಸೇರಿಸಿ ,ಪ್ರತಿಷ್ಠಿತ ಕಾಲೇಜಿಗೆ ಸೇರಿಸಿ ಬೇಕಾದ್ದನ್ನು ಕೊಡಿಸಿ ,ಅಬ್ಬರದಿಂದ ಮದುವೆ ಮಾಡಿ ಆಸ್ತಿ ಮಾಡುವ ಹೆತ್ತವರು ಅತ್ಯುತ್ತಮ ಪೋಷಕರಾ?ಅಥವಾ ಇದೆಲ್ಲಕ್ಕಿಂತ ಮಿಗಿಲಾದ ಪೋಷಕರ ಕರ್ತವ್ಯ ಏನಾದ್ರೂ ಇದ್ಯಾ?ಇದೆಲ್ಲ ಪ್ರಶ್ನೆಗಳಿಗೆ ಉತ್ತರ ಸಿಗೋದು ಪ್ರಸವಪೂರ್ವ  ಸಂದರ್ಭದಲ್ಲಿ.

ಪ್ರಸವಪೂರ್ವ ತರಬೇತಿ ತಂದೆ ,ತಾಯಿ ಹಾಗೂ ಹುಟ್ಟಲಿರುವ ಮಗುವಿನ ಭಾವನಾತ್ಮಕ ,ಮಾನಸಿಕ ಸಂಬಂಧವನ್ನು ಗಟ್ಟಿಗೊಳಿಸುವಲ್ಲಿ ಕಾರ್ಯ ನಿರ್ವಹಿಸುತ್ತದೆ.

ಪ್ರಸವ ಪೂರ್ವ ಶಿಕ್ಷಣ ಎಂದರೇನು?

ಗರ್ಭದೊಳಗಿರುವ ಮಗುವಿಗೆ ಮಾನವ ಜೀವನದ ಬಗ್ಗೆ ಜ್ಞಾನವನ್ನು ನೀಡುವ ತರಬೇತಿಯೇ  ಪ್ರಸವ ಪೂರ್ವ ಶಿಕ್ಷಣ.ಇದು ವೈಜ್ಞಾನಿಕವಾಗಿ ಸಾಬೀತಾಗಿರುವ ವಿಜ್ಞಾನ.ಇದು ಮಗುವನ್ನು ಅತಿ ಬುದ್ಧಿವಂತನನ್ನಾಗಿಸುವ ಅಥವಾ ತೊಂದರೆಯೇ ಇಲ್ಲದ ಮಗುವನ್ನು ನೀಡುವ ತರಬೇತಿ ಅಲ್ಲ.ಬದಲಾಗಿ ಇದು ಮಗುವಿನ ಬಗ್ಗೆ ತಾಯಿ ತಂದೆಗೆ ಮತ್ತು ಜೀವನದ ಬಗ್ಗೆ ಮಗುವಿಗೆ ನೀಡಲ್ಪಡುವ ಜ್ಞಾನ.

ಗರ್ಭಧಾರಣೆ ಮಾಡಿಸುವುದು ಮಾತ್ರ ತನ್ನ ಕರ್ತವ್ಯ ,ಉಳಿದೆಲ್ಲವೂ ಪತ್ನಿಗೆ ಬಿಟ್ಟಿರುವುದು ಎಂಬ ಗಂಡಸರ ಮನಸ್ಥಿಗೆ ಪ್ರಸವಪೂರ್ವ ಶಿಕ್ಷಣ ಹೊಸ ಆಯಾಮವನ್ನು ನೀಡುತ್ತದೆ.ಮಗುವಿಗೆ ಕೇವಲ ಊಟ ,ಶಿಕ್ಷಣ,ಸೂರು ನೀಡುವುದಷ್ಟೇ ಅಲ್ಲ ಜೀವನದ ಎಲ್ಲ ಸಂದರ್ಭಗಳನ್ನು ಖುದ್ದಾಗಿ ಎದುರಿಸಲು ಶಕ್ತರಾಗುವಂತೆ ಅಪ್ಪ ಅಮ್ಮ ಬೆಂಗಾವಲಾಗಲು ಇದು ಪ್ರೇರೇಪಣೆ ನೀಡುತ್ತದೆ.

ಇದರಲ್ಲಿ ಮುಖ್ಯವಾಗಿ ಏಳು ಆಯಾಮಗಳಿವೆ.

ದೈಹಿಕ,ಭಾವನಾತ್ಮಕ,ಬೌದ್ಧಿಕ ,ಸಂವೇದನಾತ್ಮಕ ,ರಚನಾತ್ಮಕ,ಆಧ್ಯಾತ್ಹ್ಮಿಕ ಮತ್ತು ದೈವಿಕ ಆಯಾಮಗಳು.

ಈ ಏಳೂ ವಿಭಾಗಗಳನ್ನು ಉದ್ದೀಪನಗೊಳಿಸಲು ಕೆಲವು ಸರಳ ,ಮನೆಯಲ್ಲೇ ಮಾಡಬಹುದಾದ ಚಟುವಟಿಕೆಗಳು ಇವೆ.ಇದರಿಂದ ಗರ್ಭಾವಸ್ಥ ಮಗು ,ತಾಯಿ ,ತಂದೆ ಹಾಗೂ ಸಂಪೂರ್ಣ ಕುಟುಂಬ ಪೂರ್ಣ ಫಲವನ್ನು ಪಡೆಯಬಹುದಾಗಿದೆ.ಇದನ್ನು ತಜ್ಞ  ತರಬೇತಿದಾರರಿಂದ ಪಡೆಯಬಹುದು .

ನೆನೆಪಿಡಿ .ಪ್ರಸವಪೂರ್ವ ಸಂದರ್ಭ ಹುಟ್ಟುವ ಮಗುವಿಗೆ ಅಡಿಪಾಯ ಹಾಕುವ ದಿನಗಳು.ಇದನ್ನು ಪಡೆಯುವುದರಿಂದ ಮುಂದೆ ಮಗು ಜೀವನವನ್ನು ಎದುರಿಸಲು,ಸರಿಯಾದ ನಿರ್ಧಾರಗಳನ್ನು ಕೈಗೊಳ್ಳಲು ಹಾಗೂ ಜೀವನವನ್ನು ಬಂದ ಹಾಗೆ ಯಾವುದೇ ಅಳುಕಿಲ್ಲದೆ ಸ್ವೀಕರಿಸಲು ಸಹಾಯ ಮಾಡುತ್ತದೆ.ಪೋಷಕರು ತಮ್ಮ ನಿರ್ಧಾರಗಳನ್ನು ಮಗುವಿನ ಮೇಲೆ ಹೇರದೆ ,ಕೇವಲ ಅಗತ್ಯ ಪೂರೈಸುವ ಮನುಷ್ಯರಾಗದೆ ದಾರಿ ತೋರುವ ಮಾರ್ಗದರ್ಶಿಗಳು ಆಗಲು ಈ ಶಿಕ್ಷಣ ಸಹಾಯ ಮಾಡುತ್ತದೆ.

ಸೂಪರ್ ಮಗು ಬೇಕು ಅನ್ನೋದು ಎಲ್ಲ ತಾಯಿ ತಂದೆಯರ ಕನಸು ,ಆದ್ರೆ ಅದಕ್ಕೋಸ್ಕರ ತಾವು ಸೂಪರ್ ಪೋಷಕರಾಗಬೇಕು ಅನ್ನುವ ಸತ್ಯವನ್ನು ಹಲವಾರು ಮರೆಯುತ್ತಾರೆ.ಪ್ರಸವ ಪೂರ್ವ ಶಿಕ್ಷಣ ಈ ಬಿರುಕನ್ನು ಪೂರ್ಣಗೊಳಿಸುತ್ತದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search