• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಆರೋಗ್ಯ ಸುದ್ದಿ 

ಕೊರೋನ ವೈರಸ್ ನಮಗೆ ತಗಲದಿರಲು ನಾವೇನು ಮಾಡಬೇಕು?

Tulunadu News Posted On February 3, 2020
0


0
Shares
  • Share On Facebook
  • Tweet It

ಈ ವೈರಸ್ ನಮ್ಮ ದುರ್ಬಲವಾದ ರೋಗನಿರೋಧಕ ಶಕ್ತಿಯಿಂದ ಬೆಳೆಯುತ್ತದೆ ಹಾಗಾಗಿ ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಆಹಾರ ವಿಹಾರ ಮತ್ತು ಮನೆಮದ್ದು ಪಾಲಿಸಿದರೆ ಉತ್ತಮ.

ಬೂದು ಕುಂಬಳಕಾಯಿ ಸೋರೆ, ಹರಿವೆ, ಮೆಂತೆ, ಹಾಗಲಕಾಯಿ ಹೀಗೆ ಸುಲಭ ಜೀರ್ಣವಾಗುವ ಮತ್ತು ಅಧಿಕ ಪೋಷಕಾಂಶ ಹೊಂದಿರುವ ಆಹಾರ ತಿನ್ನಬೇಕು, ಇದಲ್ಲದೆ ಸೀಬೆಹಣ್ಣು ಕಿತ್ತಳೆ ಮೋಸಂಬಿ ನೆಲ್ಲಿಕಾಯಿ ಚಿಕ್ಕು ತಿನ್ನುವುದು ಉತ್ತಮ.

ತಂಪು ಪಾನೀಯ ಐಸ್ಕ್ರೀಮ್ ತಣ್ಣಗಿರುವ ಆಹಾರ ಹಸಿಮಾಂಸ ಬೇಯಿಸದ ಆಹಾರ ವರ್ಜಿಸಬೇಕು. ಆಹಾರದಲ್ಲಿ ಶುಂಠಿ ಕಾಳುಮೆಣಸು ಅರಿಶಿನವನ್ನು ಕಡ್ಡಾಯವಾಗಿ ಬಳಸಿರಿ. ಕಾಫಿ ಚಹಾ ಬದಲಿಗೆ ಒಳ್ಳೆ ಮೆಣಸು ಮೆಂತೆ, ಜೀರಿಗೆ, ಶುಂಠಿ, ಬಳಸಿ ತಯಾರಿಸಿದ ವಿವಿಧ ಕಷಾಯಗಳನ್ನು ಕುಡಿಯಿರಿ.

ಈಗಿನ ಮಾಹಿತಿಯ ಪ್ರಕಾರ ಈ ವೈರಸ್ ಚಳಿ ವಾತಾವರಣ ಶೀತ ಆಹಾರದಿಂದ ಹಸಿ ಮಾಂಸ ಆಹಾರ ಸೇವನೆಯಿಂದ ಪ್ರಬಲವಾಗುತ್ತದೆ ಎಂದು ತಿಳಿಯುತ್ತದೆ. ಹಾಗಾಗಿ ಬಿಸಿಬಿಸಿ ತಿಂಡಿ-ಊಟ ಬಿಸಿ ಪಾನೀಯ ಕುದಿಸಿದ ನೀರನ್ನೇ ಸೇವಿಸಿರಿ. ಹವಾನಿಯಂತ್ರಿತ ಕೊಠಡಿಗಳು ಬಳಕೆ ಅಧಿಕವಾಗಿ ಮಾಡಬಾರದು. ಶಾರೀರಿಕ ಶುಚಿತ್ವಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ. ಕಣ್ಣು ಮೂಗು ಬಾಯಿ ಮುಟ್ಟುವ ಮುನ್ನ ತನ್ನ ಕೈಗಳನ್ನು ತೊಳೆದುಕೊಳ್ಳಿ.

ಮನೆಮದ್ದಿನ ರೂಪದಲ್ಲಿ ದಿನನಿತ್ಯ ಜೀರಿಗೆ ನೀರನ್ನು ಕುಡಿಯಲು ಬಳಸಿರಿ ಕಾಲು ಚಮಚ ಶುಂಠಿ ರಸವನ್ನು ಚಿಟಿಕೆ ಉಪ್ಪಿನೊಂದಿಗೆ ಸೇವಿಸಿ. ಚಳಿಗಾಲದಲ್ಲಿ ದಿನನಿತ್ಯ ಒಂದು ಚಮಚ ಚ್ಯವನಪ್ರಾಶ ದೇಹವನ್ನು ಬಿಸಿನೀರಿನಲ್ಲಿ ಹಸಿ ಹೊಟ್ಟೆಯಲ್ಲಿ ಸೇವಿಸಿ. ಮನೆಯೊಳಗೆ ಪ್ರತಿನಿತ್ಯ ಅರಶಿನದ ಧೂಪವನ್ನು ಹಾಕಿರಿ.

ಐದು ಕೂಡಿ ಕಿರಾತಕಡ್ಡಿ ನೆಲನೆಲ್ಲಿ ನಾಲ್ಕು ಇಂಚು ಅಮೃತಬಲ್ಲಿ ಮತ್ತು ಒಂದು ಚಮಚ ಜೀರಿಗೆಯನ್ನು 4 ಲೋಟ ನೀರಿಗೆ ಹಾಕಿ ಕುದಿಸಿ ಒಂದು ಲೋಟಕ್ಕೆ ಬತ್ತಿಸಿದ ಕಷಾಯವನ್ನು ಭಾಗಗಳಲ್ಲಿ ಪ್ರತಿನಿತ್ಯ ಸೇವಿಸಿರಿ. ಇದರಿಂದ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಮಕ್ಕಳು ವೃದ್ಧರು ಗರ್ಭಿಣಿಯರು ದೀರ್ಘಕಾಲದ ರೋಗದಿಂದ ಬಳಲುತ್ತಿರುವವರು ಇದರಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು ಕೂಡಲೇ ಚಿಕಿತ್ಸೆ ಪಡೆದುಕೊಳ್ಳಬೇಕು. ಮಕ್ಕಳು ವೃದ್ಧರು ಗರ್ಭಿಣಿಯರು ದೀರ್ಘಕಾಲದ ರೋಗದಿಂದ ಬಳಲುತ್ತಿರುವವರು ಶೀತ ಜ್ವರ ಬಂದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು, ಕೂಡಲೇ ಚಿಕಿತ್ಸೆ ಪಡೆದುಕೊಳ್ಳಬೇಕು.

-ಡಾ. ಶ್ರೀವತ್ಸ ಭಾರದ್ವಾಜ

0
Shares
  • Share On Facebook
  • Tweet It


coronacorona viruscoronaviruscoronavirus health advisorycoronavirus health and safetyvirus


Trending Now
ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
Tulunadu News August 6, 2025
ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
Tulunadu News August 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
  • Popular Posts

    • 1
      ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • 2
      ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • 3
      "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • 4
      ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • 5
      ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!

  • Privacy Policy
  • Contact
© Tulunadu Infomedia.

Press enter/return to begin your search