• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಆರೋಗ್ಯ ಸುದ್ದಿ 

ಕೊರೋನ ವೈರಸ್ ನಮಗೆ ತಗಲದಿರಲು ನಾವೇನು ಮಾಡಬೇಕು?

Tulunadu News Posted On February 3, 2020
0


0
Shares
  • Share On Facebook
  • Tweet It

ಈ ವೈರಸ್ ನಮ್ಮ ದುರ್ಬಲವಾದ ರೋಗನಿರೋಧಕ ಶಕ್ತಿಯಿಂದ ಬೆಳೆಯುತ್ತದೆ ಹಾಗಾಗಿ ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಆಹಾರ ವಿಹಾರ ಮತ್ತು ಮನೆಮದ್ದು ಪಾಲಿಸಿದರೆ ಉತ್ತಮ.

ಬೂದು ಕುಂಬಳಕಾಯಿ ಸೋರೆ, ಹರಿವೆ, ಮೆಂತೆ, ಹಾಗಲಕಾಯಿ ಹೀಗೆ ಸುಲಭ ಜೀರ್ಣವಾಗುವ ಮತ್ತು ಅಧಿಕ ಪೋಷಕಾಂಶ ಹೊಂದಿರುವ ಆಹಾರ ತಿನ್ನಬೇಕು, ಇದಲ್ಲದೆ ಸೀಬೆಹಣ್ಣು ಕಿತ್ತಳೆ ಮೋಸಂಬಿ ನೆಲ್ಲಿಕಾಯಿ ಚಿಕ್ಕು ತಿನ್ನುವುದು ಉತ್ತಮ.

ತಂಪು ಪಾನೀಯ ಐಸ್ಕ್ರೀಮ್ ತಣ್ಣಗಿರುವ ಆಹಾರ ಹಸಿಮಾಂಸ ಬೇಯಿಸದ ಆಹಾರ ವರ್ಜಿಸಬೇಕು. ಆಹಾರದಲ್ಲಿ ಶುಂಠಿ ಕಾಳುಮೆಣಸು ಅರಿಶಿನವನ್ನು ಕಡ್ಡಾಯವಾಗಿ ಬಳಸಿರಿ. ಕಾಫಿ ಚಹಾ ಬದಲಿಗೆ ಒಳ್ಳೆ ಮೆಣಸು ಮೆಂತೆ, ಜೀರಿಗೆ, ಶುಂಠಿ, ಬಳಸಿ ತಯಾರಿಸಿದ ವಿವಿಧ ಕಷಾಯಗಳನ್ನು ಕುಡಿಯಿರಿ.

ಈಗಿನ ಮಾಹಿತಿಯ ಪ್ರಕಾರ ಈ ವೈರಸ್ ಚಳಿ ವಾತಾವರಣ ಶೀತ ಆಹಾರದಿಂದ ಹಸಿ ಮಾಂಸ ಆಹಾರ ಸೇವನೆಯಿಂದ ಪ್ರಬಲವಾಗುತ್ತದೆ ಎಂದು ತಿಳಿಯುತ್ತದೆ. ಹಾಗಾಗಿ ಬಿಸಿಬಿಸಿ ತಿಂಡಿ-ಊಟ ಬಿಸಿ ಪಾನೀಯ ಕುದಿಸಿದ ನೀರನ್ನೇ ಸೇವಿಸಿರಿ. ಹವಾನಿಯಂತ್ರಿತ ಕೊಠಡಿಗಳು ಬಳಕೆ ಅಧಿಕವಾಗಿ ಮಾಡಬಾರದು. ಶಾರೀರಿಕ ಶುಚಿತ್ವಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ. ಕಣ್ಣು ಮೂಗು ಬಾಯಿ ಮುಟ್ಟುವ ಮುನ್ನ ತನ್ನ ಕೈಗಳನ್ನು ತೊಳೆದುಕೊಳ್ಳಿ.

ಮನೆಮದ್ದಿನ ರೂಪದಲ್ಲಿ ದಿನನಿತ್ಯ ಜೀರಿಗೆ ನೀರನ್ನು ಕುಡಿಯಲು ಬಳಸಿರಿ ಕಾಲು ಚಮಚ ಶುಂಠಿ ರಸವನ್ನು ಚಿಟಿಕೆ ಉಪ್ಪಿನೊಂದಿಗೆ ಸೇವಿಸಿ. ಚಳಿಗಾಲದಲ್ಲಿ ದಿನನಿತ್ಯ ಒಂದು ಚಮಚ ಚ್ಯವನಪ್ರಾಶ ದೇಹವನ್ನು ಬಿಸಿನೀರಿನಲ್ಲಿ ಹಸಿ ಹೊಟ್ಟೆಯಲ್ಲಿ ಸೇವಿಸಿ. ಮನೆಯೊಳಗೆ ಪ್ರತಿನಿತ್ಯ ಅರಶಿನದ ಧೂಪವನ್ನು ಹಾಕಿರಿ.

ಐದು ಕೂಡಿ ಕಿರಾತಕಡ್ಡಿ ನೆಲನೆಲ್ಲಿ ನಾಲ್ಕು ಇಂಚು ಅಮೃತಬಲ್ಲಿ ಮತ್ತು ಒಂದು ಚಮಚ ಜೀರಿಗೆಯನ್ನು 4 ಲೋಟ ನೀರಿಗೆ ಹಾಕಿ ಕುದಿಸಿ ಒಂದು ಲೋಟಕ್ಕೆ ಬತ್ತಿಸಿದ ಕಷಾಯವನ್ನು ಭಾಗಗಳಲ್ಲಿ ಪ್ರತಿನಿತ್ಯ ಸೇವಿಸಿರಿ. ಇದರಿಂದ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಮಕ್ಕಳು ವೃದ್ಧರು ಗರ್ಭಿಣಿಯರು ದೀರ್ಘಕಾಲದ ರೋಗದಿಂದ ಬಳಲುತ್ತಿರುವವರು ಇದರಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು ಕೂಡಲೇ ಚಿಕಿತ್ಸೆ ಪಡೆದುಕೊಳ್ಳಬೇಕು. ಮಕ್ಕಳು ವೃದ್ಧರು ಗರ್ಭಿಣಿಯರು ದೀರ್ಘಕಾಲದ ರೋಗದಿಂದ ಬಳಲುತ್ತಿರುವವರು ಶೀತ ಜ್ವರ ಬಂದಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು, ಕೂಡಲೇ ಚಿಕಿತ್ಸೆ ಪಡೆದುಕೊಳ್ಳಬೇಕು.

-ಡಾ. ಶ್ರೀವತ್ಸ ಭಾರದ್ವಾಜ

0
Shares
  • Share On Facebook
  • Tweet It


coronacorona viruscoronaviruscoronavirus health advisorycoronavirus health and safetyvirus


Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search