• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊರೋನಾ ರೋಗದಿಂದ ಸಾವಿಗೀಡಾದ ಬಂಟ್ವಾಳದ ವೃದ್ಧೆಗೆ ಸಂಬಂಧಿಕರಾದ ದ.ಕ ಜಿಲ್ಲಾ ಪೊಲೀಸರು.

Tulunadu News Posted On April 24, 2020
0


0
Shares
  • Share On Facebook
  • Tweet It

ನಿನ್ನೆ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ವೃದ್ದೆಯ ಶವ ಸಂಸ್ಕಾರ ಮಾಡಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾದ ಸಮಯದಲ್ಲಿ ಶವಧಪನದ ಕೆಲಸವನ್ನು ದ.ಕ ಜಿಲ್ಲಾ ಪೊಲೀಸರೇ ನಡೆಸಿದ ಪ್ರಸಂಗ ವರದಿಯಾಗಿದೆ. ದ.ಕ ಜಿಲ್ಲಾ ಪೊಲೀಸರು ಚಿತಾಗಾರವನ್ನು ಹುಡುಕುವಲ್ಲಿಂದ ಹಿಡಿದು ಬೇಕಾಗುವ ಸೌದೆ ಒಟ್ಟು ಮಾಡಿ, ಸೀಮೆ ಎಣ್ಣೆ, ತುಪ್ಪ ಮುಂತಾದ ಸಾಮಾಗ್ರಿಗಳನ್ನು ಸ್ವತಃ ಪೊಲೀಸರೇ ತರಿಸಿ‌ ಧಪನ‌ ಮಾಡಬೇಕಾಯಿತು. ಈ ಸಮಯದಲ್ಲಿ ಮೃತ ದೇಹದ ಅಂತ್ಯ ಸಂಸ್ಕಾರವನ್ನು ಮಾಡಲೇ ಬೇಕೆಂಬ ದೃಢ ಸಂಕಲ್ಪ ತೊಟ್ಟ ಪೊಲೀಸರು ರಾತ್ರಿ 2 ಗಂಟೆಗೆ ಶವ ಧಪನದ ಕಾರ್ಯವನ್ನು ಮುಗಿಸಿ ಬಿಟ್ಟರು.

ಮಾನವೀಯತೆ/ಕರುಣೆ ಇಲ್ಲದವರು ಪೊಲೀಸರು ಎಂದು ಹೇಳಿಕೊಂಡು ಬರುವವರು ಕೂಡ ಮಾಡದ ಕಾರ್ಯವನ್ನು ಸ್ವತಃ ಪೊಲೀಸರೇ ಮುಂದೆ ನಿಂತು ಸಂಪೂರ್ಣ ಶವ ಧಪನವಾಗುವ ತನಕ ಕಾದು ಬಳಿಕ ಪೊಲೀಸರು ವಾಪಾಸಾದರು. ಕೇವಲ 1-2 ವ್ಯಕ್ತಿಗಳು ಮೃತ ಹೊಂದಿದಾಗಲೇ ನಮ್ಮ ಜನರ-ಜಿಲ್ಲಾಡಳಿತದ ಅವಸ್ಥೆ ಈ ರೀತಿಯಾದರೇ ಆಮೇರಿಕಾ ದೇಶಕ್ಕಾದ ಪರಿಸ್ಥಿತಿ ಆದರೇ ದೇವರೇ ಗತಿ.

ಕೊರೋನಾ ಎದುರಿಸಲು ಸರ್ವ ಸಿದ್ಧ ಎಂದು ಹೇಳಿಕೊಂಡು ಬರುತ್ತಿರುವ ಜಿಲ್ಲಾಡಳಿತ ಕೊರೋನಾದಿಂದಾಗಿ ಮೃತಪಟ್ಟಲ್ಲಿ ಶವ ಸಂಸ್ಕಾರ ನಡೆಸಲು ಜಾಗಕ್ಕೆ ಪರದಾಡಬೇಕಾದ ದುಸ್ಥಿತಿ ಬಂದಿರುವುದು ವಿಪರ್ಯಾಸ.ಆದರೆ ಎಲ್ಲಾ ಸಮಯದಲ್ಲಿಯೂ ಸಾಮಾಜಿಕ ಜವಾಬ್ದಾರಿ ಗಳನ್ನು ನಿಭಾಯಿಸುವ ಅನಿವಾರ್ಯತೆ ಮತ್ತು ಅವಶ್ಯಕತೆ ಪೊಲೀಸರಿಗೇ ಮಾತ್ರವೇ?

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search