• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೊರೋನಾ ರೋಗದಿಂದ ಸಾವಿಗೀಡಾದ ಬಂಟ್ವಾಳದ ವೃದ್ಧೆಗೆ ಸಂಬಂಧಿಕರಾದ ದ.ಕ ಜಿಲ್ಲಾ ಪೊಲೀಸರು.

Tulunadu News Posted On April 24, 2020


  • Share On Facebook
  • Tweet It

ನಿನ್ನೆ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ವೃದ್ದೆಯ ಶವ ಸಂಸ್ಕಾರ ಮಾಡಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾದ ಸಮಯದಲ್ಲಿ ಶವಧಪನದ ಕೆಲಸವನ್ನು ದ.ಕ ಜಿಲ್ಲಾ ಪೊಲೀಸರೇ ನಡೆಸಿದ ಪ್ರಸಂಗ ವರದಿಯಾಗಿದೆ. ದ.ಕ ಜಿಲ್ಲಾ ಪೊಲೀಸರು ಚಿತಾಗಾರವನ್ನು ಹುಡುಕುವಲ್ಲಿಂದ ಹಿಡಿದು ಬೇಕಾಗುವ ಸೌದೆ ಒಟ್ಟು ಮಾಡಿ, ಸೀಮೆ ಎಣ್ಣೆ, ತುಪ್ಪ ಮುಂತಾದ ಸಾಮಾಗ್ರಿಗಳನ್ನು ಸ್ವತಃ ಪೊಲೀಸರೇ ತರಿಸಿ‌ ಧಪನ‌ ಮಾಡಬೇಕಾಯಿತು. ಈ ಸಮಯದಲ್ಲಿ ಮೃತ ದೇಹದ ಅಂತ್ಯ ಸಂಸ್ಕಾರವನ್ನು ಮಾಡಲೇ ಬೇಕೆಂಬ ದೃಢ ಸಂಕಲ್ಪ ತೊಟ್ಟ ಪೊಲೀಸರು ರಾತ್ರಿ 2 ಗಂಟೆಗೆ ಶವ ಧಪನದ ಕಾರ್ಯವನ್ನು ಮುಗಿಸಿ ಬಿಟ್ಟರು.

ಮಾನವೀಯತೆ/ಕರುಣೆ ಇಲ್ಲದವರು ಪೊಲೀಸರು ಎಂದು ಹೇಳಿಕೊಂಡು ಬರುವವರು ಕೂಡ ಮಾಡದ ಕಾರ್ಯವನ್ನು ಸ್ವತಃ ಪೊಲೀಸರೇ ಮುಂದೆ ನಿಂತು ಸಂಪೂರ್ಣ ಶವ ಧಪನವಾಗುವ ತನಕ ಕಾದು ಬಳಿಕ ಪೊಲೀಸರು ವಾಪಾಸಾದರು. ಕೇವಲ 1-2 ವ್ಯಕ್ತಿಗಳು ಮೃತ ಹೊಂದಿದಾಗಲೇ ನಮ್ಮ ಜನರ-ಜಿಲ್ಲಾಡಳಿತದ ಅವಸ್ಥೆ ಈ ರೀತಿಯಾದರೇ ಆಮೇರಿಕಾ ದೇಶಕ್ಕಾದ ಪರಿಸ್ಥಿತಿ ಆದರೇ ದೇವರೇ ಗತಿ.

ಕೊರೋನಾ ಎದುರಿಸಲು ಸರ್ವ ಸಿದ್ಧ ಎಂದು ಹೇಳಿಕೊಂಡು ಬರುತ್ತಿರುವ ಜಿಲ್ಲಾಡಳಿತ ಕೊರೋನಾದಿಂದಾಗಿ ಮೃತಪಟ್ಟಲ್ಲಿ ಶವ ಸಂಸ್ಕಾರ ನಡೆಸಲು ಜಾಗಕ್ಕೆ ಪರದಾಡಬೇಕಾದ ದುಸ್ಥಿತಿ ಬಂದಿರುವುದು ವಿಪರ್ಯಾಸ.ಆದರೆ ಎಲ್ಲಾ ಸಮಯದಲ್ಲಿಯೂ ಸಾಮಾಜಿಕ ಜವಾಬ್ದಾರಿ ಗಳನ್ನು ನಿಭಾಯಿಸುವ ಅನಿವಾರ್ಯತೆ ಮತ್ತು ಅವಶ್ಯಕತೆ ಪೊಲೀಸರಿಗೇ ಮಾತ್ರವೇ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search