• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊರೋನಾ ರೋಗದಿಂದ ಸಾವಿಗೀಡಾದ ಬಂಟ್ವಾಳದ ವೃದ್ಧೆಗೆ ಸಂಬಂಧಿಕರಾದ ದ.ಕ ಜಿಲ್ಲಾ ಪೊಲೀಸರು.

Tulunadu News Posted On April 24, 2020
0


0
Shares
  • Share On Facebook
  • Tweet It

ನಿನ್ನೆ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ವೃದ್ದೆಯ ಶವ ಸಂಸ್ಕಾರ ಮಾಡಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾದ ಸಮಯದಲ್ಲಿ ಶವಧಪನದ ಕೆಲಸವನ್ನು ದ.ಕ ಜಿಲ್ಲಾ ಪೊಲೀಸರೇ ನಡೆಸಿದ ಪ್ರಸಂಗ ವರದಿಯಾಗಿದೆ. ದ.ಕ ಜಿಲ್ಲಾ ಪೊಲೀಸರು ಚಿತಾಗಾರವನ್ನು ಹುಡುಕುವಲ್ಲಿಂದ ಹಿಡಿದು ಬೇಕಾಗುವ ಸೌದೆ ಒಟ್ಟು ಮಾಡಿ, ಸೀಮೆ ಎಣ್ಣೆ, ತುಪ್ಪ ಮುಂತಾದ ಸಾಮಾಗ್ರಿಗಳನ್ನು ಸ್ವತಃ ಪೊಲೀಸರೇ ತರಿಸಿ‌ ಧಪನ‌ ಮಾಡಬೇಕಾಯಿತು. ಈ ಸಮಯದಲ್ಲಿ ಮೃತ ದೇಹದ ಅಂತ್ಯ ಸಂಸ್ಕಾರವನ್ನು ಮಾಡಲೇ ಬೇಕೆಂಬ ದೃಢ ಸಂಕಲ್ಪ ತೊಟ್ಟ ಪೊಲೀಸರು ರಾತ್ರಿ 2 ಗಂಟೆಗೆ ಶವ ಧಪನದ ಕಾರ್ಯವನ್ನು ಮುಗಿಸಿ ಬಿಟ್ಟರು.

ಮಾನವೀಯತೆ/ಕರುಣೆ ಇಲ್ಲದವರು ಪೊಲೀಸರು ಎಂದು ಹೇಳಿಕೊಂಡು ಬರುವವರು ಕೂಡ ಮಾಡದ ಕಾರ್ಯವನ್ನು ಸ್ವತಃ ಪೊಲೀಸರೇ ಮುಂದೆ ನಿಂತು ಸಂಪೂರ್ಣ ಶವ ಧಪನವಾಗುವ ತನಕ ಕಾದು ಬಳಿಕ ಪೊಲೀಸರು ವಾಪಾಸಾದರು. ಕೇವಲ 1-2 ವ್ಯಕ್ತಿಗಳು ಮೃತ ಹೊಂದಿದಾಗಲೇ ನಮ್ಮ ಜನರ-ಜಿಲ್ಲಾಡಳಿತದ ಅವಸ್ಥೆ ಈ ರೀತಿಯಾದರೇ ಆಮೇರಿಕಾ ದೇಶಕ್ಕಾದ ಪರಿಸ್ಥಿತಿ ಆದರೇ ದೇವರೇ ಗತಿ.

ಕೊರೋನಾ ಎದುರಿಸಲು ಸರ್ವ ಸಿದ್ಧ ಎಂದು ಹೇಳಿಕೊಂಡು ಬರುತ್ತಿರುವ ಜಿಲ್ಲಾಡಳಿತ ಕೊರೋನಾದಿಂದಾಗಿ ಮೃತಪಟ್ಟಲ್ಲಿ ಶವ ಸಂಸ್ಕಾರ ನಡೆಸಲು ಜಾಗಕ್ಕೆ ಪರದಾಡಬೇಕಾದ ದುಸ್ಥಿತಿ ಬಂದಿರುವುದು ವಿಪರ್ಯಾಸ.ಆದರೆ ಎಲ್ಲಾ ಸಮಯದಲ್ಲಿಯೂ ಸಾಮಾಜಿಕ ಜವಾಬ್ದಾರಿ ಗಳನ್ನು ನಿಭಾಯಿಸುವ ಅನಿವಾರ್ಯತೆ ಮತ್ತು ಅವಶ್ಯಕತೆ ಪೊಲೀಸರಿಗೇ ಮಾತ್ರವೇ?

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search