• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊರೋನಾ ರೋಗದಿಂದ ಸಾವಿಗೀಡಾದ ಬಂಟ್ವಾಳದ ವೃದ್ಧೆಗೆ ಸಂಬಂಧಿಕರಾದ ದ.ಕ ಜಿಲ್ಲಾ ಪೊಲೀಸರು.

Tulunadu News Posted On April 24, 2020
0


0
Shares
  • Share On Facebook
  • Tweet It

ನಿನ್ನೆ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ವೃದ್ದೆಯ ಶವ ಸಂಸ್ಕಾರ ಮಾಡಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾದ ಸಮಯದಲ್ಲಿ ಶವಧಪನದ ಕೆಲಸವನ್ನು ದ.ಕ ಜಿಲ್ಲಾ ಪೊಲೀಸರೇ ನಡೆಸಿದ ಪ್ರಸಂಗ ವರದಿಯಾಗಿದೆ. ದ.ಕ ಜಿಲ್ಲಾ ಪೊಲೀಸರು ಚಿತಾಗಾರವನ್ನು ಹುಡುಕುವಲ್ಲಿಂದ ಹಿಡಿದು ಬೇಕಾಗುವ ಸೌದೆ ಒಟ್ಟು ಮಾಡಿ, ಸೀಮೆ ಎಣ್ಣೆ, ತುಪ್ಪ ಮುಂತಾದ ಸಾಮಾಗ್ರಿಗಳನ್ನು ಸ್ವತಃ ಪೊಲೀಸರೇ ತರಿಸಿ‌ ಧಪನ‌ ಮಾಡಬೇಕಾಯಿತು. ಈ ಸಮಯದಲ್ಲಿ ಮೃತ ದೇಹದ ಅಂತ್ಯ ಸಂಸ್ಕಾರವನ್ನು ಮಾಡಲೇ ಬೇಕೆಂಬ ದೃಢ ಸಂಕಲ್ಪ ತೊಟ್ಟ ಪೊಲೀಸರು ರಾತ್ರಿ 2 ಗಂಟೆಗೆ ಶವ ಧಪನದ ಕಾರ್ಯವನ್ನು ಮುಗಿಸಿ ಬಿಟ್ಟರು.

ಮಾನವೀಯತೆ/ಕರುಣೆ ಇಲ್ಲದವರು ಪೊಲೀಸರು ಎಂದು ಹೇಳಿಕೊಂಡು ಬರುವವರು ಕೂಡ ಮಾಡದ ಕಾರ್ಯವನ್ನು ಸ್ವತಃ ಪೊಲೀಸರೇ ಮುಂದೆ ನಿಂತು ಸಂಪೂರ್ಣ ಶವ ಧಪನವಾಗುವ ತನಕ ಕಾದು ಬಳಿಕ ಪೊಲೀಸರು ವಾಪಾಸಾದರು. ಕೇವಲ 1-2 ವ್ಯಕ್ತಿಗಳು ಮೃತ ಹೊಂದಿದಾಗಲೇ ನಮ್ಮ ಜನರ-ಜಿಲ್ಲಾಡಳಿತದ ಅವಸ್ಥೆ ಈ ರೀತಿಯಾದರೇ ಆಮೇರಿಕಾ ದೇಶಕ್ಕಾದ ಪರಿಸ್ಥಿತಿ ಆದರೇ ದೇವರೇ ಗತಿ.

ಕೊರೋನಾ ಎದುರಿಸಲು ಸರ್ವ ಸಿದ್ಧ ಎಂದು ಹೇಳಿಕೊಂಡು ಬರುತ್ತಿರುವ ಜಿಲ್ಲಾಡಳಿತ ಕೊರೋನಾದಿಂದಾಗಿ ಮೃತಪಟ್ಟಲ್ಲಿ ಶವ ಸಂಸ್ಕಾರ ನಡೆಸಲು ಜಾಗಕ್ಕೆ ಪರದಾಡಬೇಕಾದ ದುಸ್ಥಿತಿ ಬಂದಿರುವುದು ವಿಪರ್ಯಾಸ.ಆದರೆ ಎಲ್ಲಾ ಸಮಯದಲ್ಲಿಯೂ ಸಾಮಾಜಿಕ ಜವಾಬ್ದಾರಿ ಗಳನ್ನು ನಿಭಾಯಿಸುವ ಅನಿವಾರ್ಯತೆ ಮತ್ತು ಅವಶ್ಯಕತೆ ಪೊಲೀಸರಿಗೇ ಮಾತ್ರವೇ?

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search