• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಲಾಕ್ ಡೌನ್ ಸಂಕಷ್ಟದಲ್ಲಿರುವವರಿಗೆ ಮುಖ್ಯಮಂತ್ರಿಗಳಿಂದ ರೂ.1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ!

TN Author Posted On May 6, 2020


  • Share On Facebook
  • Tweet It

1. ರಾಜ್ಯದಲ್ಲಿರುವ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಿಂದಿನ 2 ಸಾವಿರ ರೂ. ನೀಡುವ ಯೋಜನೆಯಲ್ಲಿ ಹೆಚ್ಚುವರಿಯಾಗಿ 3 ಸಾವಿರ ರೂ ಬಿಡುಗಡೆಗೊಳಿಸಲಾಗುವುದು

2. ಕಳೆದ ವರ್ಷ ಘೋಷಿಸಿದ್ದ ನೇಕಾರರ ಸಾಲಮನ್ನಾ ಯೋಜನೆ ಬಾಕಿ 80 ಕೋಟಿ ರೂ. ಬಿಡುಗಡೆ. 2019ರ ಜನವರಿ 1ರಿಂದ ಮಾರ್ಚ್ 31ರವರೆಗೆ 1 ಲಕ್ಷದೊಳಗಿನ ಸಾಲ ಪಾವತಿಸಿರುವ ನೇಕಾರರ ಮೊತ್ತ ಅವರಿಗೆ ಮರುಪಾವತಿಗೆ ಕ್ರಮ.
ನೇಕಾರರ ಸಮಾನ್ ಯೋಜನೆ ಘೋಷಣೆ – ರಾಜ್ಯದ ಅಂದಾಜು 54,000 ಕೈಮಗ್ಗ ನೇಕಾರರಿಗೆ ಪ್ರತಿವರ್ಷ 2 ಸಾವಿರ ರೂ.

3. ಕಂದಾಯದ ಬಾಕಿ ಮೊತ್ತ ಕಂತುಗಳಲ್ಲಿ ಪಾವತಿಗೆ ಅವಕಾಶ. 30.06.2020 ರವರೆಗೆ ಕಂದಾಯ ಬಾಕಿ ಉಳಿಸಿಕೊಂಡ ಗ್ರಾಹಕರ ವಿದ್ಯುತ್ ಸಂಪರ್ಕ್ ಕಡಿತವಿಲ್ಲ.

4. ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹ/ರಿಯಾಯಿತಿ.
ಮುಂಗಡ ಪಾವತಿಸುವವರಿಗೆ ಪ್ರೋತ್ಸಾಹ ಧನ
ವಿದ್ಯುತ್ ಬಿಲ್ ವಿಳಂಬ ಪಾವತಿ ಬಡ್ಡಿ ಕಡಿತ.

5. ಬೃಹತ್ ಕೈಗಾರಿಕೆಗಳ ಚೇತರಿಕೆ ನಿಟ್ಟಿನಲ್ಲಿ ವಿದ್ಯುತ್ ಬಿಲ್ ನ ಫಿಕ್ಸ್ಡ್ ದರದ ಪಾವತಿಯನ್ನು 2 ತಿಂಗಳ ಅವಧಿಗೆ ಯಾವುದೇ ಬಡ್ಡಿ, ದಂಡ ಬಡ್ಡಿ ರಹಿತ ಮುಂದೂಡಿಕೆ

6. ಅತಿಸಣ್ಣ, ಸಣ್ಣ, ಮಧ್ಯಮ ಉದ್ದಿಮೆದಾರರ ವಹಿವಾಟು ಚೇತರಿಕೆಗೆ ಉತ್ತೇಜನ ನೀಡಲು ವಿದ್ಯುತ್ ಬಿಲ್ ನ ಫಿಕ್ಸ್ಡ್ ದರ 2 ತಿಂಗಳ ಅವಧಿಗೆ ಪೂರ್ತಿ ಮನ್ನಾ.

7. ರಾಜ್ಯದ ಸುಮಾರು 7,75,000 ಆಟೋ, ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು

8. ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿದ ಅಂದಾಜು 2,30,000 ಕ್ಷೌರಿಕ ವೃತ್ತಿಯಲ್ಲಿರುವವರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು.

9. ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿದ ರಾಜ್ಯದಲ್ಲಿರುವ ಅಂದಾಜು 60,000 ಅಗಸ ವೃತ್ತಿಯಲ್ಲಿರುವವರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು.

10. ರೈತರು ಬೆಳೆದು ನಷ್ಟವಾದ ಹೂವಿನ ಬೆಳೆಗಳಿಗೆ ಗರಿಷ್ಠ ಒಂದು ಹೆಕ್ಟೇರ್ ಗೆ ಮಿತಿಗೊಳಪಟ್ಟು, ಪ್ರತಿ ಹೆಕ್ಟೇರ್ ಗೆ 25 ಸಾವಿರ ರೂ. ಪರಿಹಾರ ಧನ.

  • Share On Facebook
  • Tweet It


- Advertisement -


Trending Now
ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
TN Author December 9, 2023
ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
TN Author December 8, 2023
Leave A Reply

  • Recent Posts

    • ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
    • ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
    • ಕೆಮ್ಮಿನ ಸಿರಫ್ ಎಂದು ಬಿಯರ್ ಮಾರಿ 42 ಕೋಟಿ ಸಂಪಾದನೆ!
    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
  • Popular Posts

    • 1
      ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
    • 2
      ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
    • 3
      ಕೆಮ್ಮಿನ ಸಿರಫ್ ಎಂದು ಬಿಯರ್ ಮಾರಿ 42 ಕೋಟಿ ಸಂಪಾದನೆ!
    • 4
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 5
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search