• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಾಕ್ ಡೌನ್ ಸಂಕಷ್ಟದಲ್ಲಿರುವವರಿಗೆ ಮುಖ್ಯಮಂತ್ರಿಗಳಿಂದ ರೂ.1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ!

TN Author Posted On May 6, 2020
0


0
Shares
  • Share On Facebook
  • Tweet It

1. ರಾಜ್ಯದಲ್ಲಿರುವ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಿಂದಿನ 2 ಸಾವಿರ ರೂ. ನೀಡುವ ಯೋಜನೆಯಲ್ಲಿ ಹೆಚ್ಚುವರಿಯಾಗಿ 3 ಸಾವಿರ ರೂ ಬಿಡುಗಡೆಗೊಳಿಸಲಾಗುವುದು

2. ಕಳೆದ ವರ್ಷ ಘೋಷಿಸಿದ್ದ ನೇಕಾರರ ಸಾಲಮನ್ನಾ ಯೋಜನೆ ಬಾಕಿ 80 ಕೋಟಿ ರೂ. ಬಿಡುಗಡೆ. 2019ರ ಜನವರಿ 1ರಿಂದ ಮಾರ್ಚ್ 31ರವರೆಗೆ 1 ಲಕ್ಷದೊಳಗಿನ ಸಾಲ ಪಾವತಿಸಿರುವ ನೇಕಾರರ ಮೊತ್ತ ಅವರಿಗೆ ಮರುಪಾವತಿಗೆ ಕ್ರಮ.
ನೇಕಾರರ ಸಮಾನ್ ಯೋಜನೆ ಘೋಷಣೆ – ರಾಜ್ಯದ ಅಂದಾಜು 54,000 ಕೈಮಗ್ಗ ನೇಕಾರರಿಗೆ ಪ್ರತಿವರ್ಷ 2 ಸಾವಿರ ರೂ.

3. ಕಂದಾಯದ ಬಾಕಿ ಮೊತ್ತ ಕಂತುಗಳಲ್ಲಿ ಪಾವತಿಗೆ ಅವಕಾಶ. 30.06.2020 ರವರೆಗೆ ಕಂದಾಯ ಬಾಕಿ ಉಳಿಸಿಕೊಂಡ ಗ್ರಾಹಕರ ವಿದ್ಯುತ್ ಸಂಪರ್ಕ್ ಕಡಿತವಿಲ್ಲ.

4. ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹ/ರಿಯಾಯಿತಿ.
ಮುಂಗಡ ಪಾವತಿಸುವವರಿಗೆ ಪ್ರೋತ್ಸಾಹ ಧನ
ವಿದ್ಯುತ್ ಬಿಲ್ ವಿಳಂಬ ಪಾವತಿ ಬಡ್ಡಿ ಕಡಿತ.

5. ಬೃಹತ್ ಕೈಗಾರಿಕೆಗಳ ಚೇತರಿಕೆ ನಿಟ್ಟಿನಲ್ಲಿ ವಿದ್ಯುತ್ ಬಿಲ್ ನ ಫಿಕ್ಸ್ಡ್ ದರದ ಪಾವತಿಯನ್ನು 2 ತಿಂಗಳ ಅವಧಿಗೆ ಯಾವುದೇ ಬಡ್ಡಿ, ದಂಡ ಬಡ್ಡಿ ರಹಿತ ಮುಂದೂಡಿಕೆ

6. ಅತಿಸಣ್ಣ, ಸಣ್ಣ, ಮಧ್ಯಮ ಉದ್ದಿಮೆದಾರರ ವಹಿವಾಟು ಚೇತರಿಕೆಗೆ ಉತ್ತೇಜನ ನೀಡಲು ವಿದ್ಯುತ್ ಬಿಲ್ ನ ಫಿಕ್ಸ್ಡ್ ದರ 2 ತಿಂಗಳ ಅವಧಿಗೆ ಪೂರ್ತಿ ಮನ್ನಾ.

7. ರಾಜ್ಯದ ಸುಮಾರು 7,75,000 ಆಟೋ, ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು

8. ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿದ ಅಂದಾಜು 2,30,000 ಕ್ಷೌರಿಕ ವೃತ್ತಿಯಲ್ಲಿರುವವರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು.

9. ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿದ ರಾಜ್ಯದಲ್ಲಿರುವ ಅಂದಾಜು 60,000 ಅಗಸ ವೃತ್ತಿಯಲ್ಲಿರುವವರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು.

10. ರೈತರು ಬೆಳೆದು ನಷ್ಟವಾದ ಹೂವಿನ ಬೆಳೆಗಳಿಗೆ ಗರಿಷ್ಠ ಒಂದು ಹೆಕ್ಟೇರ್ ಗೆ ಮಿತಿಗೊಳಪಟ್ಟು, ಪ್ರತಿ ಹೆಕ್ಟೇರ್ ಗೆ 25 ಸಾವಿರ ರೂ. ಪರಿಹಾರ ಧನ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
TN Author November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
TN Author November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search