• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಾಕ್ ಡೌನ್ ಸಂಕಷ್ಟದಲ್ಲಿರುವವರಿಗೆ ಮುಖ್ಯಮಂತ್ರಿಗಳಿಂದ ರೂ.1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ!

TN Author Posted On May 6, 2020
0


0
Shares
  • Share On Facebook
  • Tweet It

1. ರಾಜ್ಯದಲ್ಲಿರುವ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಿಂದಿನ 2 ಸಾವಿರ ರೂ. ನೀಡುವ ಯೋಜನೆಯಲ್ಲಿ ಹೆಚ್ಚುವರಿಯಾಗಿ 3 ಸಾವಿರ ರೂ ಬಿಡುಗಡೆಗೊಳಿಸಲಾಗುವುದು

2. ಕಳೆದ ವರ್ಷ ಘೋಷಿಸಿದ್ದ ನೇಕಾರರ ಸಾಲಮನ್ನಾ ಯೋಜನೆ ಬಾಕಿ 80 ಕೋಟಿ ರೂ. ಬಿಡುಗಡೆ. 2019ರ ಜನವರಿ 1ರಿಂದ ಮಾರ್ಚ್ 31ರವರೆಗೆ 1 ಲಕ್ಷದೊಳಗಿನ ಸಾಲ ಪಾವತಿಸಿರುವ ನೇಕಾರರ ಮೊತ್ತ ಅವರಿಗೆ ಮರುಪಾವತಿಗೆ ಕ್ರಮ.
ನೇಕಾರರ ಸಮಾನ್ ಯೋಜನೆ ಘೋಷಣೆ – ರಾಜ್ಯದ ಅಂದಾಜು 54,000 ಕೈಮಗ್ಗ ನೇಕಾರರಿಗೆ ಪ್ರತಿವರ್ಷ 2 ಸಾವಿರ ರೂ.

3. ಕಂದಾಯದ ಬಾಕಿ ಮೊತ್ತ ಕಂತುಗಳಲ್ಲಿ ಪಾವತಿಗೆ ಅವಕಾಶ. 30.06.2020 ರವರೆಗೆ ಕಂದಾಯ ಬಾಕಿ ಉಳಿಸಿಕೊಂಡ ಗ್ರಾಹಕರ ವಿದ್ಯುತ್ ಸಂಪರ್ಕ್ ಕಡಿತವಿಲ್ಲ.

4. ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹ/ರಿಯಾಯಿತಿ.
ಮುಂಗಡ ಪಾವತಿಸುವವರಿಗೆ ಪ್ರೋತ್ಸಾಹ ಧನ
ವಿದ್ಯುತ್ ಬಿಲ್ ವಿಳಂಬ ಪಾವತಿ ಬಡ್ಡಿ ಕಡಿತ.

5. ಬೃಹತ್ ಕೈಗಾರಿಕೆಗಳ ಚೇತರಿಕೆ ನಿಟ್ಟಿನಲ್ಲಿ ವಿದ್ಯುತ್ ಬಿಲ್ ನ ಫಿಕ್ಸ್ಡ್ ದರದ ಪಾವತಿಯನ್ನು 2 ತಿಂಗಳ ಅವಧಿಗೆ ಯಾವುದೇ ಬಡ್ಡಿ, ದಂಡ ಬಡ್ಡಿ ರಹಿತ ಮುಂದೂಡಿಕೆ

6. ಅತಿಸಣ್ಣ, ಸಣ್ಣ, ಮಧ್ಯಮ ಉದ್ದಿಮೆದಾರರ ವಹಿವಾಟು ಚೇತರಿಕೆಗೆ ಉತ್ತೇಜನ ನೀಡಲು ವಿದ್ಯುತ್ ಬಿಲ್ ನ ಫಿಕ್ಸ್ಡ್ ದರ 2 ತಿಂಗಳ ಅವಧಿಗೆ ಪೂರ್ತಿ ಮನ್ನಾ.

7. ರಾಜ್ಯದ ಸುಮಾರು 7,75,000 ಆಟೋ, ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು

8. ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿದ ಅಂದಾಜು 2,30,000 ಕ್ಷೌರಿಕ ವೃತ್ತಿಯಲ್ಲಿರುವವರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು.

9. ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿದ ರಾಜ್ಯದಲ್ಲಿರುವ ಅಂದಾಜು 60,000 ಅಗಸ ವೃತ್ತಿಯಲ್ಲಿರುವವರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು.

10. ರೈತರು ಬೆಳೆದು ನಷ್ಟವಾದ ಹೂವಿನ ಬೆಳೆಗಳಿಗೆ ಗರಿಷ್ಠ ಒಂದು ಹೆಕ್ಟೇರ್ ಗೆ ಮಿತಿಗೊಳಪಟ್ಟು, ಪ್ರತಿ ಹೆಕ್ಟೇರ್ ಗೆ 25 ಸಾವಿರ ರೂ. ಪರಿಹಾರ ಧನ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
TN Author December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
TN Author December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search