• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

“ಮಂಗಳೂರು ತಾಲೂಕು ಕಚೇರಿಯಲ್ಲಿ ಪ್ರಮಾಣ ಪತ್ರ ಪಡೆದು ಕೊಳ್ಳಲು ತೊಂದರೆ”

Tulunadu News Posted On August 20, 2020
0


0
Shares
  • Share On Facebook
  • Tweet It

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಬಡವರು ಆದಾಯ ಪ್ರಮಾಣ ಪತ್ರ ಪಡೆದು ಕೊಳ್ಳಲು ಗ್ರಾಮ ಲೆಕ್ಕಿಗರು(V A)2 ಲಕ್ಷ,3ಲಕ್ಷ ಅದಾಯವೆಂದು ಮತ್ತು ಜಾತಿ ಗೌಡ ಸಾರಸ್ಪತ ವೆಂದು ವರದಿ ಬರೆದು ನೀಡಿದರೂ ಕೂಡ ತಾಲೂಕು ಕಚೇರಿಯಿಂದ ಪ್ರಮಾಣ ಪತ್ರ ನೀಡುವಾಗ ಜಾತಿ ಕಟಬ್ರಾಹ್ಮಣ ವೆಂದು ಅದಾಯ 8ಲಕ್ಷಕಿಂತ ಕಡಿಮೆ ಎಂದು ನೀಎಡಲಾಗುತ್ತಿದೆ ಇದರಿಂದ ಬಡವರಿಗೆ ವಿದ್ಯಾರ್ಥಿ ವೇತನ ಪಡಕೊಳ್ಳಲು ಎಷ್ಟು ತೊಂದರೆಗಳು ಎಂದು ಸರ್ಕಾರಕ್ಕೆ ತಿಳಿಯುದಿಲ್ಲ ಮೋದಿ ಸರಕಾರ ಅರ್ಥಿಕ ಹಿಂದುಳಿದ ಬ್ರಾಹ್ಮಣ ಸಮಾಜದವರಿಗೆ ಮೀಸಲಾತಿಯನ್ನು ನೀಡಿದರೆ ರಾಜ್ಯ ಸರಕಾರ ಬಡ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗದ ಹಾಗೆ ಮಾಡುತ್ತಿದ್ದಾರೆ ನಮ್ಮ ಜನಪ್ರತಿನಿಧಿಗಳ ಗಮನಕ್ಕೆ ಇದೆಲ್ಲ ಬರುವುದಿಲ್ಲವೇ? ಕೇಂದ್ರ ಸರಕಾರ ಬ್ರಾಹ್ಮಣ ಸಮಾಜಕ್ಕೆ ಒಳ್ಳೆಯದು ಮಾಡಿದರೆ ರಾಜ್ಯ ಸರಕಾರ ಯಾಕೆ ತೊಂದರೆ ನೀಡುತ್ತಾರೆ ಶಾಸಕರು ಈ ಬಗ್ಗೆ ಗಮನ ಹರಿಸುವರೇ.(ಇಂದಿನ ಉದಯವಾಣಿ ವರದಿ ಓದಿ)

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search