• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

“ಮಂಗಳೂರು ತಾಲೂಕು ಕಚೇರಿಯಲ್ಲಿ ಪ್ರಮಾಣ ಪತ್ರ ಪಡೆದು ಕೊಳ್ಳಲು ತೊಂದರೆ”

Tulunadu News Posted On August 20, 2020
0


0
Shares
  • Share On Facebook
  • Tweet It

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಬಡವರು ಆದಾಯ ಪ್ರಮಾಣ ಪತ್ರ ಪಡೆದು ಕೊಳ್ಳಲು ಗ್ರಾಮ ಲೆಕ್ಕಿಗರು(V A)2 ಲಕ್ಷ,3ಲಕ್ಷ ಅದಾಯವೆಂದು ಮತ್ತು ಜಾತಿ ಗೌಡ ಸಾರಸ್ಪತ ವೆಂದು ವರದಿ ಬರೆದು ನೀಡಿದರೂ ಕೂಡ ತಾಲೂಕು ಕಚೇರಿಯಿಂದ ಪ್ರಮಾಣ ಪತ್ರ ನೀಡುವಾಗ ಜಾತಿ ಕಟಬ್ರಾಹ್ಮಣ ವೆಂದು ಅದಾಯ 8ಲಕ್ಷಕಿಂತ ಕಡಿಮೆ ಎಂದು ನೀಎಡಲಾಗುತ್ತಿದೆ ಇದರಿಂದ ಬಡವರಿಗೆ ವಿದ್ಯಾರ್ಥಿ ವೇತನ ಪಡಕೊಳ್ಳಲು ಎಷ್ಟು ತೊಂದರೆಗಳು ಎಂದು ಸರ್ಕಾರಕ್ಕೆ ತಿಳಿಯುದಿಲ್ಲ ಮೋದಿ ಸರಕಾರ ಅರ್ಥಿಕ ಹಿಂದುಳಿದ ಬ್ರಾಹ್ಮಣ ಸಮಾಜದವರಿಗೆ ಮೀಸಲಾತಿಯನ್ನು ನೀಡಿದರೆ ರಾಜ್ಯ ಸರಕಾರ ಬಡ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗದ ಹಾಗೆ ಮಾಡುತ್ತಿದ್ದಾರೆ ನಮ್ಮ ಜನಪ್ರತಿನಿಧಿಗಳ ಗಮನಕ್ಕೆ ಇದೆಲ್ಲ ಬರುವುದಿಲ್ಲವೇ? ಕೇಂದ್ರ ಸರಕಾರ ಬ್ರಾಹ್ಮಣ ಸಮಾಜಕ್ಕೆ ಒಳ್ಳೆಯದು ಮಾಡಿದರೆ ರಾಜ್ಯ ಸರಕಾರ ಯಾಕೆ ತೊಂದರೆ ನೀಡುತ್ತಾರೆ ಶಾಸಕರು ಈ ಬಗ್ಗೆ ಗಮನ ಹರಿಸುವರೇ.(ಇಂದಿನ ಉದಯವಾಣಿ ವರದಿ ಓದಿ)

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search