• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಳ್ಳಿಯಲ್ಲಿ ಶುರುವಾಗಿದೆ ಈಗ ಒಂದು ಅಗರಬತ್ತಿಯ ಕಥೆ!

TNN Correspondent Posted On August 11, 2017
0


0
Shares
  • Share On Facebook
  • Tweet It

ಮೊನ್ನೆಯಷ್ಟೆ ಒಂದು ಮೊಟ್ಟೆಯ ಕಥೆ ಸಿನೆಮಾ ಬಿಡುಗಡೆಯಾಗಿ ಬಹಳಷ್ಟು ಸುದ್ದಿ ಮಾಡುತ್ತಿದೆ. ಈ ನಡುವೆ ಗ್ರಾಮೀಣ ಭಾಗದಲ್ಲೆಲ್ಲ ಈ ಒಂದು ಅಗರ ಬತ್ತಿ ಬಾರಿ ಸುದ್ದಿಮಾಡಿದೆ. ಎತ್ತಣ ಮಾಮರ ಎತ್ತಣ ಕೋಗಿಲೆ ಎನ್ನುವ ಹಾಗೆ ಮೊಟ್ಟೆಯ ಕಥೆಗೂ ಅಗರಬತ್ತಿಯ ಕಥೆಗೂ ಪರಸ್ಪರ ಸಂಬಂಧವಿಲ್ಲ. ವಿಷಯ ಎನೂ ಅಂತ ನಿಮಗೂ ಕುತೂಹಲ ಅಲ್ವ?

ದ.ಕ ಜಿಲ್ಲೆಯ  ಕಡಬ ಪರಿಸರ ಮತ್ತು ಕೆಲವು ಭಾಗಗಳಲ್ಲಿಮನೆ ಮನೆಗೆ ಇಬ್ಬರು ಯುವಕರು ಅಗರಬತ್ತಿ ಮಾರಿಕೊಂಡು ಬರುತ್ತಿದ್ದಾರೆ. ಒಂದು ಅಗರ ಬತ್ತಿಯ ಬೆಲೆ ಕೇವಲ ಐದು ರೂಪಾಯಿಗಳು. ಈ ಯುವಕರು ಮಾತ್ರ ಹತ್ತು ರೂಪಾಯಿಗೆ ಎರಡು ಅಗರಬತ್ತಿಗಳನ್ನು ನೀಡುತ್ತ ಬಂದಿದ್ದಾರೆ. ಆ ಅಗರ ಬತ್ತಿ ಕಟ್ಟಿನ ಯಾವೂದಾದರೊಂದರಲ್ಲಿ ಕೂಪನ್ ಇದ್ದೇ ಇರುತ್ತದೆ. ಕೂಪನ್  ಸಿಕ್ಕಿದವರಿಗೆ ಮಿಕ್ಸಿ ಅಥವಾ ಸೋಪಾ ಸೆಟ್ ಗ್ಯಾರಂಟಿ! ಕೂಪನ್ ಅಲ್ಲೆ ಇದೆಯೋ ಇಲ್ಲವೋ ಎಂದು ನೋಡಲು ಹೇಳುತ್ತಾರೆ. ಕೂಪನ್ ತೆಗೆದು ನಿಮಗೆ ಮಿಕ್ಸಿ ಮತ್ತು ಕೆಲವು ಮನೆ ಸಾಮಾಗ್ರಿ ಸಿಗುತ್ತದೆ ಅದೂ ಅರ್ಧ ಬೆಲೆಯಲ್ಲಿ ಎಂದು ಸಾಮಾನ್ಯ ಜನರ ತಲೆಗೆ ಹುಳ ಬಿಡುತ್ತಾರೆ.

ಅಂದ ಹಾಗೆ ಕೂಪನ್ ಸಿಕ್ಕ ಮೇಲೆ ಎಲ್ಲವೂ ಉಚಿತವಾಗಿ ಸಿಗುತ್ತೆ ಅನ್ನೊದು ನಿಮ್ಮ ಭ್ರಮೆ ಅಷ್ಟೆ. ಆದರೆ ಶಿಕ್ಷಣವಂತರಲ್ಲದ ಹಳ್ಳಿ ಜನ ಯಾವುದೇ ಪ್ರಶ್ನೆ ಮಾಡಲು ಹೋಗುವುದಿಲ್ಲ ಮೂರು ಕಂತುಗಳಲ್ಲಿ ನಾಲ್ಕು ಸಾವಿರವನ್ನು ಕಟ್ಟುವಂತೆ ಸೂಚಿಸುತ್ತಾರೆ. ಬಹಳ ಸುಂದರವಾಗಿರುವ ಮಿಕ್ಸಿಯ ಜೊತೆ ಚಮಚ, ತೆಂಗಿನ ಕಾಯಿ ತುರಿಯಲುಬಳಸುವ ಸಾಧನ ಮತ್ತೆ ಉಚಿತವೆಂದು ಹೇಳುತ್ತಾರೆ. ಕಡಿಮೆ ಬೆಲೆಯ ಮಿಕ್ಸಿ ಮತ್ತು ಇತರ ಸಾಮಾಗ್ರಿಗಳನ್ನು ಹೊತ್ತುಕೊಂಡು ಮನೆಮನೆಗೆ ತೆರಲಿ ಅಲ್ಲೆ ಡ್ರಾ ಅಲ್ಲೆ ಬಹುಮಾನ ಎನ್ನುವ ಹಾಗೆ ಪೂರ್ವ ನಿರ್ಧರಿತ ಹೈಟೆಕ್ ವ್ಯವಹಾರ ಮಾಡುತ್ತಾರೆ. ಮುಗ್ದ ಹಳ್ಳಿ ಜನ ಮಾತ್ರ ಮೊಸ ಹೋಗಿದ್ದು ಮಾತ್ರ ಸುಳ್ಳಲ್ಲ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search