• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ವಾರದಲ್ಲಿ ಶುಕ್ರವಾರ ಮಾತ್ರ ಒಣಕಸ, ಉಳಿದ ದಿನಗಳಲ್ಲಿ ಬರೀ ಹಸಿಕಸ, ಮನಪಾ ಮಾತ್ರ ಎಲ್ಲವನ್ನು ಒಟ್ಟಿಗೆ ನುಂಗುತ್ತದೆ!

Tulunadu News Posted On November 21, 2020
0


0
Shares
  • Share On Facebook
  • Tweet It

ಮನಪಾ ವ್ಯಾಪ್ತಿಯಲ್ಲಿ ನಿಮ್ಮ ಮನೆಯ ಕಸವನ್ನು ಯಾರು ಸಂಗ್ರಹ ಮಾಡುವುದು ಎಂದು ನಿಮಗೆ ಚೆನ್ನಾಗಿ ಗೊತ್ತಿದೆ. ಎಷ್ಟೋ ಸಲ ನಾನೇ ಈ ಅಂಕಣಗಳಲ್ಲಿ ಆ ಬಗ್ಗೆ ಪ್ರಸ್ತಾಪಿಸಿದ್ದೇನೆ. ಇನ್ನೂ ಧ್ವನಿಮುದ್ರಿತ ವ್ಯವಸ್ಥೆಯ ಮೂಲಕ ನಿಮ್ಮ ಮನೆಬಾಗಿಲಿಗೆ ಒಂದು ವಾಹನ ಬರುತ್ತದಲ್ಲ, ಅದರ ಪರಿಚಯ ನಿಮಗೆ ಆಗಿರುತ್ತದೆ. ಆ ತ್ಯಾಜ್ಯ ಸಂಗ್ರಹಿಸುವ ಹೊಣೆ ಹೊತ್ತಿರುವ ಆಂಟೋನಿ ವೇಸ್ಟ್ ಮ್ಯಾನೇಜ್ ಮೆಂಟಿನವರೊಂದಿಗೆ ಪಾಲಿಕೆ ಮಾಡಿರುವ ಒಡಂಬಡಿಕೆ ಎನು? ಜನರಿಂದ ಆರು ದಿನ ಹಸಿಕಸ ಮತ್ತು ಒಂದು ದಿನ ಒಣಕಸ ಸಂಗ್ರಹ ಮಾಡಬೇಕು. ಆದರೆ ಜನ ಈಗ ಏನು ಮಾಡುತ್ತಿದ್ದಾರೆ? ಎಲ್ಲವನ್ನು ಒಟ್ಟಿಗೆ ಹಾಕಿ ತಮ್ಮ ಮನೆಯ ಕಂಪೌಂಡಿನ ಹೊರಗೆ ಇಡುತ್ತಾರೆ. ಲಾರಿಯವರು ಅದನ್ನು ಹಾಗೆ ತೆಗೆದುಕೊಂಡು ಹೋಗುತ್ತಾರೆ. ಇದರ ಬದಲಿಗೆ ಪಾಲಿಕೆ ಪ್ರತಿಮನೆಗೆ ಎರಡು ಸಣ್ಣಪ್ರಮಾಣದ ಬಾಕ್ಸ್ ನೀಡಬೇಕು. ಒಂದು ಬಣ್ಣದ ಒಂದು ಬಾಕ್ಸ್ ಹಸಿಕಸಕ್ಕಾಗಿ ಮತ್ತು ಇನ್ನೊಂದು ಬಣ್ಣದ ಬಾಕ್ಸ್ ಒಣಕಸಕ್ಕಾಗಿ ನಿಗದಿಗೊಳಿಸಬೇಕು. ಶುಕ್ರವಾರ ಮಾತ್ರ ಒಣಕಸ, ಶುಕ್ರವಾರ ಸೇರಿ ಉಳಿದ ದಿನಗಳಲ್ಲಿ ಎಲ್ಲ ಹಸಿಕಸ. ಇದರಿಂದ ವಾರದಲ್ಲಿ ಆರು ದಿನ ಒಂದು ಬಣ್ಣದ ಬಾಕ್ಸ್ ಮಾತ್ರ ಮನೆಗಳ ಹೊರಗೆ ಕಂಡುಬರುತ್ತದೆ. ಯಾರಾದರೂ ಇನ್ನೊಂದು ಬಣ್ಣದ ಬಾಕ್ಸಿನಲ್ಲಿ ಕಸ ತಂದರೆ ಅದು ಗೊತ್ತಾಗುತ್ತದೆ. ಆದರೆ ಪಾಲಿಕೆ ಹಣ ಉಳಿಸುವುದರಲ್ಲಿ ಬಝಿಯಾಗಿದೆ ವಿನ: ಅದನ್ನು ಸದ್ವಿನಿಯೋಗ ಮಾಡುವುದರಲ್ಲಿ ಅಲ್ಲ ಎಂದು ನಾನು ಪುನ: ಮೊದಲಿನಿಂದ ಹೇಳಬೇಕಾಗಿಲ್ಲ,

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search