• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ವಾರದಲ್ಲಿ ಶುಕ್ರವಾರ ಮಾತ್ರ ಒಣಕಸ, ಉಳಿದ ದಿನಗಳಲ್ಲಿ ಬರೀ ಹಸಿಕಸ, ಮನಪಾ ಮಾತ್ರ ಎಲ್ಲವನ್ನು ಒಟ್ಟಿಗೆ ನುಂಗುತ್ತದೆ!

Tulunadu News Posted On November 21, 2020
0


0
Shares
  • Share On Facebook
  • Tweet It

ಮನಪಾ ವ್ಯಾಪ್ತಿಯಲ್ಲಿ ನಿಮ್ಮ ಮನೆಯ ಕಸವನ್ನು ಯಾರು ಸಂಗ್ರಹ ಮಾಡುವುದು ಎಂದು ನಿಮಗೆ ಚೆನ್ನಾಗಿ ಗೊತ್ತಿದೆ. ಎಷ್ಟೋ ಸಲ ನಾನೇ ಈ ಅಂಕಣಗಳಲ್ಲಿ ಆ ಬಗ್ಗೆ ಪ್ರಸ್ತಾಪಿಸಿದ್ದೇನೆ. ಇನ್ನೂ ಧ್ವನಿಮುದ್ರಿತ ವ್ಯವಸ್ಥೆಯ ಮೂಲಕ ನಿಮ್ಮ ಮನೆಬಾಗಿಲಿಗೆ ಒಂದು ವಾಹನ ಬರುತ್ತದಲ್ಲ, ಅದರ ಪರಿಚಯ ನಿಮಗೆ ಆಗಿರುತ್ತದೆ. ಆ ತ್ಯಾಜ್ಯ ಸಂಗ್ರಹಿಸುವ ಹೊಣೆ ಹೊತ್ತಿರುವ ಆಂಟೋನಿ ವೇಸ್ಟ್ ಮ್ಯಾನೇಜ್ ಮೆಂಟಿನವರೊಂದಿಗೆ ಪಾಲಿಕೆ ಮಾಡಿರುವ ಒಡಂಬಡಿಕೆ ಎನು? ಜನರಿಂದ ಆರು ದಿನ ಹಸಿಕಸ ಮತ್ತು ಒಂದು ದಿನ ಒಣಕಸ ಸಂಗ್ರಹ ಮಾಡಬೇಕು. ಆದರೆ ಜನ ಈಗ ಏನು ಮಾಡುತ್ತಿದ್ದಾರೆ? ಎಲ್ಲವನ್ನು ಒಟ್ಟಿಗೆ ಹಾಕಿ ತಮ್ಮ ಮನೆಯ ಕಂಪೌಂಡಿನ ಹೊರಗೆ ಇಡುತ್ತಾರೆ. ಲಾರಿಯವರು ಅದನ್ನು ಹಾಗೆ ತೆಗೆದುಕೊಂಡು ಹೋಗುತ್ತಾರೆ. ಇದರ ಬದಲಿಗೆ ಪಾಲಿಕೆ ಪ್ರತಿಮನೆಗೆ ಎರಡು ಸಣ್ಣಪ್ರಮಾಣದ ಬಾಕ್ಸ್ ನೀಡಬೇಕು. ಒಂದು ಬಣ್ಣದ ಒಂದು ಬಾಕ್ಸ್ ಹಸಿಕಸಕ್ಕಾಗಿ ಮತ್ತು ಇನ್ನೊಂದು ಬಣ್ಣದ ಬಾಕ್ಸ್ ಒಣಕಸಕ್ಕಾಗಿ ನಿಗದಿಗೊಳಿಸಬೇಕು. ಶುಕ್ರವಾರ ಮಾತ್ರ ಒಣಕಸ, ಶುಕ್ರವಾರ ಸೇರಿ ಉಳಿದ ದಿನಗಳಲ್ಲಿ ಎಲ್ಲ ಹಸಿಕಸ. ಇದರಿಂದ ವಾರದಲ್ಲಿ ಆರು ದಿನ ಒಂದು ಬಣ್ಣದ ಬಾಕ್ಸ್ ಮಾತ್ರ ಮನೆಗಳ ಹೊರಗೆ ಕಂಡುಬರುತ್ತದೆ. ಯಾರಾದರೂ ಇನ್ನೊಂದು ಬಣ್ಣದ ಬಾಕ್ಸಿನಲ್ಲಿ ಕಸ ತಂದರೆ ಅದು ಗೊತ್ತಾಗುತ್ತದೆ. ಆದರೆ ಪಾಲಿಕೆ ಹಣ ಉಳಿಸುವುದರಲ್ಲಿ ಬಝಿಯಾಗಿದೆ ವಿನ: ಅದನ್ನು ಸದ್ವಿನಿಯೋಗ ಮಾಡುವುದರಲ್ಲಿ ಅಲ್ಲ ಎಂದು ನಾನು ಪುನ: ಮೊದಲಿನಿಂದ ಹೇಳಬೇಕಾಗಿಲ್ಲ,

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search