• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಹಾಯ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಎದುರು ಬೆತ್ತಲೆ ನಿಂತ ಉಳ್ಳಾಲ ಎಸ್ಡಿಪಿಐ ಮುಖಂಡ ಅರೆಸ್ಟ್!

tnn Posted On January 19, 2021


  • Share On Facebook
  • Tweet It

ಉಳ್ಳಾಲ: ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಎಸ್‌ಡಿಪಿಐ ಮುಖಂಡನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಎಸ್‌ ಡಿಪಿಐ ಪಕ್ಷದ ಉಳ್ಳಾಲ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ಧಿಕ್‌ ಉಳ್ಳಾಲ್‌ (35) ಪ್ರಕರಣದ ಆರೋಪಿ.

ಕೊಣಾಜೆ ನಡುಪದವಿನ ಎಂಜಿನಿಯರಿಂಗ್‌ ಓದುತ್ತಿದ್ದ ಯುವತಿಯೊಬ್ಬಳನ್ನು ಕೇರಳದ ಯುವಕ 15ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗುತ್ತಾನೆ. ಬಳಿಕ ಯುವತಿ ಮತಾಂತರವಾಗಿದ್ದು, ತನ್ನ ಹೆಸರನ್ನು ಹಿಬಾ ಫಾತಿಮಾ ಎಂದು ಬದಲಿಸಿಕೊಳ್ಳುತ್ತಾಳೆ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಾಗಿದ್ದು, ಆ ಬಳಿಕ ಗಂಡ ನಾಪತ್ತೆಯಾಗುತ್ತಾನೆ.

ಫಾತಿಮಾ ಇಬ್ಬರು ಮಕ್ಕಳೊಂದಿಗೆ ಉಳ್ಳಾಲ ಒಂಬತ್ತು ಕೆರೆಯಲ್ಲಿ ವಾಸವಾಗಿದ್ದರು. ಈ ಸಮಯದಲ್ಲಿ ಸಂಘಟನೆಯ ಮುಖಂಡ ಸಿದ್ಧಿಕ್‌ ಉಳ್ಳಾಲ್‌ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಿತನಾಗಿ, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ಇದೇ ಸಲುಗೆಯಿಂದ ಆಕೆಯ ಇಬ್ಬರ ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಇದರಿಂದ ಎಚ್ಚೆತ್ತುಕೊಂಡ ಮಹಿಳೆ ಜ.16ರಂದು ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಅಲ್ಲದೆ ಸಹಾಯಮಾಡುವ ನೆಪದಲ್ಲಿ ಮನೆಗೆ ಬರುತ್ತಿದ್ದ ಎಸ್ ಡಿ ಪಿಐ ಮುಖಂಡ ಸಿದ್ದಿಕ್ ಮಹಿಳೆಯ ಎರಡು ಹೆಣ್ಣುಮಕ್ಕಳ ಮುಂದೆ ಬೆತ್ತಲಾಗಿ ನಿಲ್ಲುತ್ತಿದ್ದನಂತೆ , ಇದರಿಂದ ಎಚ್ಚೆತ್ತ ಮಹಿಳೆ ಪ್ರತಿಭಟಿಸಿ ದೂರು ಕೊಡುವುದಾಗಿ ಹೇಳಿದ್ದರು, ಕಳೆದ ಡಿಸೆಂಬರ್ ನಲ್ಲಿ ಈ ಬೆಳವಣಿಗೆ ನಡೆದಿದ್ದು ಎಸ್ ಡಿಪೀಐ ಮುಖಂಡರು ಸೇರಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ, ಇದರಿಂದ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಮಹಿಳೆ ಇದೀಗ ಮತ್ತೆ ಸಿದ್ದಿಕಿನ ಕಾಮದಾಟ ಜಾಸ್ತಿಯಾಗುತ್ತಲೇ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಆರೋಪಿ ವಿರುದ್ಧ ಅತ್ಯಾಚಾರ, ಬೆದರಿಕೆ, ಪೋಕ್ಸೋ ಪ್ರಕರಣ ದಾಖಲಾಗಿದ್ದು ಆರೋಪಿ ಪರಾರಿಯಾಗಿದ್ದಾನೆ.

  • Share On Facebook
  • Tweet It


- Advertisement -


Trending Now
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
tnn June 30, 2022
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
tnn June 29, 2022
Leave A Reply

  • Recent Posts

    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
  • Popular Posts

    • 1
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 2
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 3
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 4
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 5
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search