• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಸಹಾಯ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಎದುರು ಬೆತ್ತಲೆ ನಿಂತ ಉಳ್ಳಾಲ ಎಸ್ಡಿಪಿಐ ಮುಖಂಡ ಅರೆಸ್ಟ್!

tnn Posted On January 19, 2021
0


0
Shares
  • Share On Facebook
  • Tweet It

ಉಳ್ಳಾಲ: ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಎಸ್‌ಡಿಪಿಐ ಮುಖಂಡನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಎಸ್‌ ಡಿಪಿಐ ಪಕ್ಷದ ಉಳ್ಳಾಲ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ಧಿಕ್‌ ಉಳ್ಳಾಲ್‌ (35) ಪ್ರಕರಣದ ಆರೋಪಿ.

ಕೊಣಾಜೆ ನಡುಪದವಿನ ಎಂಜಿನಿಯರಿಂಗ್‌ ಓದುತ್ತಿದ್ದ ಯುವತಿಯೊಬ್ಬಳನ್ನು ಕೇರಳದ ಯುವಕ 15ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗುತ್ತಾನೆ. ಬಳಿಕ ಯುವತಿ ಮತಾಂತರವಾಗಿದ್ದು, ತನ್ನ ಹೆಸರನ್ನು ಹಿಬಾ ಫಾತಿಮಾ ಎಂದು ಬದಲಿಸಿಕೊಳ್ಳುತ್ತಾಳೆ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಾಗಿದ್ದು, ಆ ಬಳಿಕ ಗಂಡ ನಾಪತ್ತೆಯಾಗುತ್ತಾನೆ.

ಫಾತಿಮಾ ಇಬ್ಬರು ಮಕ್ಕಳೊಂದಿಗೆ ಉಳ್ಳಾಲ ಒಂಬತ್ತು ಕೆರೆಯಲ್ಲಿ ವಾಸವಾಗಿದ್ದರು. ಈ ಸಮಯದಲ್ಲಿ ಸಂಘಟನೆಯ ಮುಖಂಡ ಸಿದ್ಧಿಕ್‌ ಉಳ್ಳಾಲ್‌ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಿತನಾಗಿ, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ಇದೇ ಸಲುಗೆಯಿಂದ ಆಕೆಯ ಇಬ್ಬರ ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಇದರಿಂದ ಎಚ್ಚೆತ್ತುಕೊಂಡ ಮಹಿಳೆ ಜ.16ರಂದು ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಅಲ್ಲದೆ ಸಹಾಯಮಾಡುವ ನೆಪದಲ್ಲಿ ಮನೆಗೆ ಬರುತ್ತಿದ್ದ ಎಸ್ ಡಿ ಪಿಐ ಮುಖಂಡ ಸಿದ್ದಿಕ್ ಮಹಿಳೆಯ ಎರಡು ಹೆಣ್ಣುಮಕ್ಕಳ ಮುಂದೆ ಬೆತ್ತಲಾಗಿ ನಿಲ್ಲುತ್ತಿದ್ದನಂತೆ , ಇದರಿಂದ ಎಚ್ಚೆತ್ತ ಮಹಿಳೆ ಪ್ರತಿಭಟಿಸಿ ದೂರು ಕೊಡುವುದಾಗಿ ಹೇಳಿದ್ದರು, ಕಳೆದ ಡಿಸೆಂಬರ್ ನಲ್ಲಿ ಈ ಬೆಳವಣಿಗೆ ನಡೆದಿದ್ದು ಎಸ್ ಡಿಪೀಐ ಮುಖಂಡರು ಸೇರಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ, ಇದರಿಂದ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಮಹಿಳೆ ಇದೀಗ ಮತ್ತೆ ಸಿದ್ದಿಕಿನ ಕಾಮದಾಟ ಜಾಸ್ತಿಯಾಗುತ್ತಲೇ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಆರೋಪಿ ವಿರುದ್ಧ ಅತ್ಯಾಚಾರ, ಬೆದರಿಕೆ, ಪೋಕ್ಸೋ ಪ್ರಕರಣ ದಾಖಲಾಗಿದ್ದು ಆರೋಪಿ ಪರಾರಿಯಾಗಿದ್ದಾನೆ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
tnn February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
tnn February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search