• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರು ಗೋಲಿಬಾರ್ ರಿವೇಂಜ್, ಪೊಲೀಸ್ ಗಣೇಶ್ ಕಾಮತ್ ಕೊಲೆ ಯತ್ನ ಆರು ಆರೋಪಿಗಳು ಅರೆಸ್ಟ್!

AvatarTulunadu News Posted On January 19, 2021


  • Share On Facebook
  • Tweet It

ಮಂಗಳೂರಿನ ನ್ಯೂ ಚಿತ್ರಾ ಬಿಂಕ್ಷನ್ ಬಳಿ ಡಿಸೆಂಬರ್ 16 ರಂದು ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಿಬ್ಬಂದಿ ಗಣೇಶ್ ಕಾಮತ್ ಮೇಲೆ ಹಲ್ಲೆ ಮಾಡಿ ಕೊಲೆಯತ್ನಕ್ಕೆ ಯತ್ನಿಸಿದ್ದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಅನೀಶ್ ಅಶ್ರಫ್, ಅಬ್ದುಲ್ ಖಾದರ್ ಫಹಾದ್, ಶೇಖ್ ಮಹಮ್ಮದ್ ಹ್ಯಾರೀಸ್ ಯಾನೆ ಜಿಗ್ರಿ, ಮಹಮ್ಮದ್ ಖಾಯೀಸ್ ಯಾನೆ ಖಾಯೀಸ್, ರಾಹಿಲ್ ಯಾನೆ ಚೋಟು ಲಾಹಿಲ್, ಮಹಮ್ಮದ್ ನವಾಜ್, ಬಂಧಿತರು.

ಈ ಕುರಿತು ಮಾಹಿತಿ ನೀಡಿದ ಮಂಗಳೂರು ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್, ಈ ಕೊಲೆಯತ್ನ ಪ್ರಕರಣದ ಹಿಂದೆ ಮಂಗಳೂರು ಗೋಲಿಬಾರ್ ರಿವೇಂಜ್ ಬಗ್ಗೆ ಮಾಹಿತಿ ದೊರಕಿದೆ. ಕಾನೂನು ಸುವ್ಯವಸ್ಥೆ ಬಗ್ಗೆ ಅಸಮಾಧಾನ ಹೊಂದಿದ್ದ ಆರೋಪಿಗಳು ಕೃತ್ಯಕ್ಕೆ ಯತ್ನಿಸಿದ್ದಾರೆ. ಆರೋಪಿಗಳು ನೈಟ್ರೋವಿಟ್ ಟ್ಯಾಬ್ಲೆಟ್ ಬಳಸಿದ್ದು ಕೃತ್ಯದ ಹಿಂದೆ ಎರಡು ಗ್ಯಾಂಗ್ ಭಾಗಿಯಾಗಿತ್ತು ಎಂದು ಮಾಹಿತಿ ನೀಡಿದರು.

  • Share On Facebook
  • Tweet It


- Advertisement -


Trending Now
ರಸ್ತೆಯ ಮೇಲೆ ಬಾಕಿಯಾದ ಮಣ್ಣು, ಮರಳು ಕೃತಕ ನೆರೆಯ ಸಂಬಂಧಿಗಳು!!
Tulunadu News March 5, 2021
ಸದನದಲ್ಲಿ ಜಾರಕಿಹೊಳಿ ವಿಷಯ ಬಿಟ್ಟು ಅಭಿವೃದ್ಧಿ ಚರ್ಚೆಯಾಗಲಿ!!
Tulunadu News March 4, 2021
Leave A Reply

  • Recent Posts

    • ರಸ್ತೆಯ ಮೇಲೆ ಬಾಕಿಯಾದ ಮಣ್ಣು, ಮರಳು ಕೃತಕ ನೆರೆಯ ಸಂಬಂಧಿಗಳು!!
    • ಸದನದಲ್ಲಿ ಜಾರಕಿಹೊಳಿ ವಿಷಯ ಬಿಟ್ಟು ಅಭಿವೃದ್ಧಿ ಚರ್ಚೆಯಾಗಲಿ!!
    • ಹೊಸ ಮೇಯರ್ ಮಾಡಬೇಕಾದ ಮೊದಲ ಕೆಲಸಕ್ಕೆ ಗುಂಡಿಗೆ ಬೇಕು!!
    • ಮನ್ ಕಿ ಬಾತ್ ನಲ್ಲಿ ಅಡುಗೆ ಅನಿಲದ ರೇಟ್ ಬಗ್ಗೆ ಮೋದಿ ಮಾತನಾಡಲಿ!!
    • ಜಾತಿ ಮೀಸಲಾತಿ ತೆಗೆದು ಆರ್ಥಿಕ ಮೀಸಲಾತಿ ಜಾರಿಗೆ ಬರಲಿ!!
    • ಬಿಜೆಪಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬಂದ 1 ವರ್ಷದಲ್ಲಿಯೇ ಲಗಾಮು ತಪ್ಪಿ ಹೋಗಿದೆ!!
    • ಪಾಲಿಕೆಯ ಹೊಸ ನಿಯಮದಿಂದ ಉದ್ದಿಮೆದಾರ ಬೀದಿಗೆ??
    • ನೀರು ಬರುತ್ತಿಲ್ಲ, ಮಣ್ಣು ತೆಗೆಸುವ ಗಂಡಸು ಪಾಲಿಕೆಯಲ್ಲಿ ಇದ್ದಾರಾ?
    • ಕಾಂಗ್ರೆಸ್ಸಿನ ಲೆಕ್ಕ ಕೊಡಿ ಅಭಿಯಾನ ಖಾದರ್ ಮನೆಯಿಂದಲೇ ಆರಂಭವಾಗಲಿ!!
    • ಖಾದರ್ ಸ್ವಕ್ಷೇತ್ರದಲ್ಲಿ ತ್ಯಾಜ್ಯ ಘಟಕ ಇಲ್ಲದಿದ್ದರೆ ಕಸ ಪಂಚಾಯತ್ ಅಂಗಳದಲ್ಲಿ ಸುರಿಯಬೇಕಾ!
  • Popular Posts

    • 1
      ರಸ್ತೆಯ ಮೇಲೆ ಬಾಕಿಯಾದ ಮಣ್ಣು, ಮರಳು ಕೃತಕ ನೆರೆಯ ಸಂಬಂಧಿಗಳು!!
    • 2
      ಸದನದಲ್ಲಿ ಜಾರಕಿಹೊಳಿ ವಿಷಯ ಬಿಟ್ಟು ಅಭಿವೃದ್ಧಿ ಚರ್ಚೆಯಾಗಲಿ!!
    • 3
      ಹೊಸ ಮೇಯರ್ ಮಾಡಬೇಕಾದ ಮೊದಲ ಕೆಲಸಕ್ಕೆ ಗುಂಡಿಗೆ ಬೇಕು!!
    • 4
      ಮನ್ ಕಿ ಬಾತ್ ನಲ್ಲಿ ಅಡುಗೆ ಅನಿಲದ ರೇಟ್ ಬಗ್ಗೆ ಮೋದಿ ಮಾತನಾಡಲಿ!!
    • 5
      ಜಾತಿ ಮೀಸಲಾತಿ ತೆಗೆದು ಆರ್ಥಿಕ ಮೀಸಲಾತಿ ಜಾರಿಗೆ ಬರಲಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia, Mangalore - 1

Press enter/return to begin your search