• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶ್ರೀ ಕಾಶೀ ಮಠ ಸಂಸ್ಥಾನದಲ್ಲಿ ಭಜನಾ ಸಪ್ತಾಹ ಪ್ರಾರಂಭ.

TNN Correspondent Posted On August 12, 2017


  • Share On Facebook
  • Tweet It

ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಹೇವಿಳಂಬಿ ನಾಮ ಸಂವತ್ಸರದ ಚಾತುರ್ಮಾಸ ವ್ರತ ಪ್ರಯುಕ್ತ ಶ್ರೀ ಸಂಸ್ಥಾನದ ಆರಾಧ್ಯ ದೇವರುಗಳಾದ ಶ್ರೀ ವ್ಯಾಸರಘುಪತಿ ನರಸಿಂಹ ದೇವರ ಸನ್ನಿಧಿಯಲ್ಲಿ ಭಜನಾ ಸಪ್ತಾಹವು ಶ್ರೀ ಗಳವರ ಅಮೃತ ಹಸ್ತಗಳಿಂದ ದೀಪ ಪ್ರಜ್ವಲನೆಯ ಮುಖೇನ ವಿದ್ಯುಕ್ತವಾಗಿ ಪ್ರಾರಂಭಗೊಂಡಿತು. ನಿರಂತರ ಅಹೋರಾತ್ರಿ ಏಳು ದಿನಗಳ ಪರ್ಯಂತ ಭಜನೆ, ಸಂಕೀರ್ತನೆಗಳು ಜಿಲ್ಲೆಯ ವಿವಿಧ ಭಜನಾ ಮಂಡಳಿಗಳ ಗೌಡ ಸಾರಸ್ವತ ಸಮಾಜದ ಅಬಾಲ ವೃದ್ಧ ಸ್ತ್ತ್ರೀ – ಪುರುಷರು ಪಾಲ್ಗೊಳ್ಳಲಿರುವರು.

 

ಪ್ರಾರಂಭದಲ್ಲಿ ಶ್ರೀ ಸಂಸ್ಥಾನದ ದೇವರ ಸಮ್ಮುಖದಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಮಹಾಪ್ರಾರ್ಥನೆ ನೆರವೇರಿಸಿಧರು ಬಳಿಕ ದೀಪ ಪ್ರಜ್ವಲನೆ ನಡೆಯಿತು. ಈ ಸಂಧರ್ಭದಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಜಿ. ರತ್ನಕರ್ ಕಾಮತ್, ಅನಿಲ್ ಕಾಮತ್, ಶ್ರೀ ಮಹಾಲಸಾ ನಾರಾಯಣಿ ದೇವಳದ ಆಡಳಿತ ಮಂಡಳಿಯ ಮಾರೂರ್ ಪದ್ಮನಾಭ ಪೈ, ಸದಾಶಿವ ಪೈ, ಉಪಸ್ಥಿತರಿದ್ದರು .

ಚಿತ್ರ : ಮಂಜು ನೀರೇಶ್ವಾಲ್ಯ

  • Share On Facebook
  • Tweet It


- Advertisement -


Trending Now
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
Tulunadu News March 20, 2023
Leave A Reply

  • Recent Posts

    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
    • ಜೆಎನ್ ಯು ದಂಡದ ಮೂಲಕವಾದರೂ ಸ್ವಚ್ಛವಾಗಲಿ!!
  • Popular Posts

    • 1
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 2
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 3
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 4
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • 5
      ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search