• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶ್ರೀ ಕಾಶೀ ಮಠ ಸಂಸ್ಥಾನದಲ್ಲಿ ಭಜನಾ ಸಪ್ತಾಹ ಪ್ರಾರಂಭ.

TNN Correspondent Posted On August 12, 2017


  • Share On Facebook
  • Tweet It

ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಹೇವಿಳಂಬಿ ನಾಮ ಸಂವತ್ಸರದ ಚಾತುರ್ಮಾಸ ವ್ರತ ಪ್ರಯುಕ್ತ ಶ್ರೀ ಸಂಸ್ಥಾನದ ಆರಾಧ್ಯ ದೇವರುಗಳಾದ ಶ್ರೀ ವ್ಯಾಸರಘುಪತಿ ನರಸಿಂಹ ದೇವರ ಸನ್ನಿಧಿಯಲ್ಲಿ ಭಜನಾ ಸಪ್ತಾಹವು ಶ್ರೀ ಗಳವರ ಅಮೃತ ಹಸ್ತಗಳಿಂದ ದೀಪ ಪ್ರಜ್ವಲನೆಯ ಮುಖೇನ ವಿದ್ಯುಕ್ತವಾಗಿ ಪ್ರಾರಂಭಗೊಂಡಿತು. ನಿರಂತರ ಅಹೋರಾತ್ರಿ ಏಳು ದಿನಗಳ ಪರ್ಯಂತ ಭಜನೆ, ಸಂಕೀರ್ತನೆಗಳು ಜಿಲ್ಲೆಯ ವಿವಿಧ ಭಜನಾ ಮಂಡಳಿಗಳ ಗೌಡ ಸಾರಸ್ವತ ಸಮಾಜದ ಅಬಾಲ ವೃದ್ಧ ಸ್ತ್ತ್ರೀ – ಪುರುಷರು ಪಾಲ್ಗೊಳ್ಳಲಿರುವರು.

 

ಪ್ರಾರಂಭದಲ್ಲಿ ಶ್ರೀ ಸಂಸ್ಥಾನದ ದೇವರ ಸಮ್ಮುಖದಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಮಹಾಪ್ರಾರ್ಥನೆ ನೆರವೇರಿಸಿಧರು ಬಳಿಕ ದೀಪ ಪ್ರಜ್ವಲನೆ ನಡೆಯಿತು. ಈ ಸಂಧರ್ಭದಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಜಿ. ರತ್ನಕರ್ ಕಾಮತ್, ಅನಿಲ್ ಕಾಮತ್, ಶ್ರೀ ಮಹಾಲಸಾ ನಾರಾಯಣಿ ದೇವಳದ ಆಡಳಿತ ಮಂಡಳಿಯ ಮಾರೂರ್ ಪದ್ಮನಾಭ ಪೈ, ಸದಾಶಿವ ಪೈ, ಉಪಸ್ಥಿತರಿದ್ದರು .

ಚಿತ್ರ : ಮಂಜು ನೀರೇಶ್ವಾಲ್ಯ

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search