• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಣ ಇದವರು ಮಂಗಳೂರಿನಲ್ಲಿ ಹೇಗೆ ಬೇಕು ಹಾಗೆ ಕಟ್ಟಡ ಕಟ್ಟ ಬಹುದು ಪಾಲಿಕೆಯವರು ಏನೂ ಕ್ರಮ ಜರುಗಿಸುವುದಿಲ್ಲ

Tulunadu News Posted On February 1, 2021
0


0
Shares
  • Share On Facebook
  • Tweet It

ನಾವು ದೇವರಿಗೆ ಏನು ಬೇಕು ಎಂದು ಬೇಡಿಕೊಳ್ಳುತ್ತೆವೆಯೊ ಅದನ್ನು ದೇವರು ನಮಗೆ ಕೊಡುತ್ತಾನೆ. ಆದರೆ ನೀವು ಏನೂ ಬೇಡದೆ ಹೋದರೆ ನಿಮಗೆ ಏನು ಬೇಕೊ ಅದನ್ನೆಲ್ಲಾ ಕೊಡುತ್ತಾನೆ. ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮಿಜಿಯವರ ದಿವ್ಯವಾಣಿಯನ್ನು ಬರೆಯುವ ಖುಷಿಯೇ ಬೇರೆ ಮತ್ತು ಅದು ನೂರಕ್ಕೆ ನೂರರಷ್ಟು ಸತ್ಯ. ಆದರೆ ಕೆಲವರು ಭಗವಂತ ಕೊಡುತ್ತಾನೆ ಎಂದು ಇದ್ದಬದ್ದದ್ದೆಲ್ಲಾ ಬೇಡುತ್ತಾರೆ ಮತ್ತು ಅದನ್ನು ದುರುಪಯೋಗ ಪಡಿಸುತ್ತಾರೆ. ಶ್ರೀನಿವಾಸ್ ಹೊಟೇಲಿನವರು ಕಾನೂನನ್ನು ಗಾಳಿಗೆ ತೂರಿ ಹೇಗೆ ಅಕ್ರಮವಾಗಿ ಮಹಡಿಯನ್ನು ಕಟ್ಟಿದ್ದಾರೆ . ಹೋಟೇಲಿನವರದ್ದು ಆಡಳಿತ ಕಚೇರಿ ಇರುವುದು ಅವರ ಹೊಟೇಲಿನ ಕೆಲವೇ ಹೆಜ್ಜೆಗಳ ದೂರದಲ್ಲಿರುವ ಫೆಲಿಕ್ಸ್ ಪೈ ಬಜಾರ್ ನ ಕಟ್ಟಡದಲ್ಲಿ. ಹೋಟೇಲಿನವರು ಅಕ್ರಮವಾಗಿ ಮಹಡಿಯನ್ನು ತೆರೆದಿಟ್ಟು ವ್ಯಾಪಾರ ಮಾಡುತ್ತಿರುವ ಬಗ್ಗೆ ನಾನು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದೂರೊಂದನ್ನು ದಾಖಲಿಸಿದ್ದೆ. ಅದರ ವಿಚಾರಣೆ ನಡೆದು ಆ ಹೆಚ್ಚುವರಿ ಅಕ್ರಮ ಮಹಡಿಯನ್ನು ಕೆಡವಬೇಕೆಂದು ಆದೇಶ ಕೂಡ ಜಾರಿಗೆ ಬಂದಿತ್ತು. ಆದರೆ ಇಲ್ಲಿಯ ತನಕ ಮನಪಾದಲ್ಲಿ ಅಧಿಕಾರಕ್ಕೆ ಬಂದ ರಾಜಕೀಯ ಪಕ್ಷಗಳಾಗಲೀ ಅಥವಾ ಕಮೀಷನರ್ ಅವರಾಗಲೀ ಅದನ್ನು ಕೆಡವುದರ ಬಗ್ಗೆ ಧೈರ್ಯ ಮಾಡಲಿಲ್ಲ ಈಗ ಅಕ್ರಮ ಮಹಡಿಯ ಮೇಲೆ ಇನ್ನೊಂದ ತಗಡು ಶೀಟಿನ ಹೆಚ್ಚುವರಿ ಮಹಡಿ ನಿರ್ಮಿಸಿದ್ದಾರೆ ಅದರೂ ಪಾಲಿಕೆಯ ನಗರ ಯೋಜನಾ ವಿಭಾಗದ ಅಧಿಕಾರಿಗಳು ತಮ್ಮ ಕಿಸೆ ತುಂಬಿಸಿಕೊಂಡು ಕಣ್ಣು ಕಾಣದಂತೆ ನಟಿಸುತ್ತಿದ್ದಾರೆ.ಇನ್ನು ಮುಕ್ಕದಲ್ಲಿ ಶ್ರೀನಿವಾಸ್ ಕಾಲೇಜಿನವರ ಆಸ್ಪತ್ರೆಯ ಬಗ್ಗೆನೂ ಬರೆಯಲಿದೆ. ಸದ್ಯಕ್ಕೆ ಈಗ ಮಂಗಳೂರಿನ ಹೃದಯ ಭಾಗದ ಬಗ್ಗೆ ಮಾತ್ರ.ನೋಡೊಣ ಹೊಸ ಕಮಿಷನರ್ ಹೊಸ ಮೇಯರ್ ಏನು ಮಾಡುತ್ತಾರೆ ಎಂದು.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search