• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಪೇಂದ್ರ ಕಟ್ಟುವ ಹೊಸ ಪಕ್ಷ ಯಾವುದು?

TNN Correspondent Posted On August 12, 2017
0


0
Shares
  • Share On Facebook
  • Tweet It

ನಟ, ನಿರ್ಧೇಶಕ ಉಪೇಂದ್ರ ಭಾರತೀಯ ಜನತಾ ಪಾರ್ಟಿ ಸೇರುತ್ತಾರೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಇವತ್ತು ತಮ್ಮ ಖಾಸಗಿ ರೆಸಾರ್ಟ್ ಉಪ್ಪೀಸ್ ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಬಿಜೆಪಿ ಸೇರುವ ಕುರಿತು ಯಾವುದೇ ಮಾತುಗಳನ್ನು ಆಡಲಿಲ್ಲ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಉಪೇಂದ್ರ ಎಂದು ಕೆಲವು ಮಾಧ್ಯಮಗಳಲ್ಲಿ ಗಾಸಿಪ್ ಹರಡಿತ್ತು. ಅದಕ್ಕೆ ಸರಿಯಾಗಿ ಉಪೇಂದ್ರ ಇವತ್ತೆ ಸುದ್ದಿಗೋಷ್ಟಿ ಕೂಡ ಕರೆದಿದ್ದರು.

ತಾನು ರಾಜಕೀಯ ಎಂಟ್ರಿ ಮಾಡುತ್ತೇನೆ ಎಂದು ಹೇಳಿದ್ದು ನಿಜ, ಆದರೆ ತನ್ನ ರಾಜಕೀಯ ಪಕ್ಷದ ನಿರ್ಧಾರವಾಗಿಲ್ಲ. ತಾನು ಹೊಸ ಕಲ್ಪನೆಯಡಿ ಪ್ರಜಾನೀತಿ ಮಾಡಲು ಉದ್ದೇಶಿಸಿದ್ದು ಅದರ ಪ್ರಕಾರ ಮುನ್ನಡೆಯುವುದಾಗಿ ಅವರು ಹೇಳಿದ್ದಾರೆ. ನಮಗೆ ಬೇಕಾಗಿರುವುದು ಜನನಾಯಕರಲ್ಲ, ಹಾಗೇ ಜನಸೇವಕರೂ ಅಲ್ಲ, ನಮಗೆ ಬೇಕಾಗಿರುವುದು ಕಾರ್ಮಿಕರು. ತಾನು ಈ ವರ್ತಮಾನದಲ್ಲಿ ಬದುಕುವವನು, ನಾಳೆಯ ವಿಷಯ ಗೊತ್ತಿಲ್ಲ. ಹೊಸ ಹೊಸ ಐಡಿಯಾ ಇರುವ ಜನರು ನನ್ನೊಂದಿಗೆ ಬರಬೇಕು ಎಂದು ಅವರು ಹೇಳಿದ್ದಾರೆ. ಪೊಲಿಟಿಕಲ್ ಐಡಿಯಾ ಹೇಗಿರಬೇಕು ಎನ್ನುವುದನ್ನು ಜನ ಇಮೇಲ್ ಮೂಲಕ ತಿಳಿಸಬಹುದು ಎಂದು ಉಪೇಂದ್ರ ಮೂರು ಇಮೇಲ್ ಐಡಿಯಾಗಳನ್ನು ಕೊಟ್ಟಿದ್ದಾರೆ.

ಹೊಸಪಕ್ಷ ಕಟ್ಟುತ್ತೀರಾ ಎನ್ನುವ ಪ್ರಶ್ನೆಗೆ ಅದಕ್ಕೆ ನಿಮ್ಮ ಸಲಹೆ ಬೇಕು ಎಂದು ಹೇಳಿದ ಉಪೇಂದ್ರ, ಈಗ ಪಕ್ಷ ಕಟ್ಟಿ ನಂತರ ಅಧಿಕಾರಕ್ಕೆ ಬಂದ ಪಕ್ಷದೊಂದಿಗೆ ವಿಲೀನ ಮಾಡುತ್ತೀರಾ ಎಂದು ಕೇಳಿದ್ದಕ್ಕೆ ಅದು ಈಗಲೇ ಹೇಳಲು ಹೇಗೆ ಸಾಧ್ಯ ಎಂದು ನಟ ಅಭಿಪ್ರಾಯ ಪಟ್ಟಿದ್ದಾರೆ.
ತಾನು ಎಲ್ಲರ ಅಭಿಪ್ರಾಯ ಪಡೆದು ಮುನ್ನಡೆಯುತ್ತೇನೆ ಎಂದು ಹೇಳಿದ ಉಪೇಂದ್ರ, ಪಾರದಶ್ಯಕವಾಗಿ ನಡೆಯುವ ಮೂವ್ ಮೆಂಟ್ ಬೇಕು ಎಂದು ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ತಾರಾಪತ್ನಿ ಪ್ರಿಯಾಂಕ ಅವರು ಬಹಳ ವರ್ಸದಿಂದ ಅವರು ಕನಸು ಕಟ್ಟಿಕೊಂಡಿದ್ದರು, ಅದು ಈಗ ಜಾರಿಗೆ ಬರುತ್ತಿದೆ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಶೈಲಿಯಲ್ಲಿ ಉಪೇಂದ್ರ ಪಕ್ಷ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಈಗ ಉದ್ಭವಿಸಿದೆ. ಉಪೇಂದ್ರ ಸುದ್ದಿಗೋಷ್ಟಿಯ ನಡುವೆ ಅಮಿತಾ ಶಾ ಬೆಂಗಳೂರು ಭೇಟಿಯ ಸುದ್ದಿ ಕನ್ನಡ ವಾಹಿನಿಯಲ್ಲಿ ಸೈಡ್ ಲೈನ್ ಆಗಿದೆ

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search