• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಪಬ್ಬಸ್ ಬಳಿ ಚೂರಿ ಇರಿತ ಪ್ರಕರಣದ ಆರೋಪಿಗಳು ಅರೆಸ್ಟ್!

Hanumantha Kamath Posted On February 13, 2021
0


0
Shares
  • Share On Facebook
  • Tweet It

ದಿನಾಂಕ 07-02-2021 ರಂದು ರಾತ್ರಿ ಸಮಯ 09.20 ಗಂಟೆ ಸುಮಾರಿಗೆ ದೀಪಕ್ ಕುಮಾರ್ ಎಂಬವರಿಗೆ ಲಾಲ್ ಬಾಗ್ ಬಳಿ ಮೂರು ಜನ ಅಪರಿಚಿತರು ದ್ವಿ ಚಕ್ರ ವಾಹನದಲ್ಲಿ ಬಂದು ಎಡಕೈಯ ಮುಂಗೈಗೆ ಯಾವುದೋ ಮಾರಕಾ ಆಯುಧದಿಂದ ಇರಿದ ರಕ್ತದ ಗಾಯ ಉಂಟು ಮಾಡಿರುವ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿರುತ್ತದೆ.

ಆದರಂತೆ ಆರೋಪಿಗಳ ಪತ್ತೆಯ ಶ್ರೀ ವಿನಯ್ ಗಾಂವ್ಕರ್ ಉಪ ಪೊಲೀಸ್ ಆಯುಕ್ತರು ( ಅಪರಾಧ) ರವರ ಮಾರ್ಗದರ್ಶನಲ್ಲಿ ಶ್ರೀ ಜಗಧೀಶ್ ಮಾನ್ಯ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮೊಹಮ್ಮದ್ ಶರೀಫ್ ಪೊಲೀಸ್ ನಿರೀಕ್ಷಕರು ಉರ್ವಾ ಪೊಲೀಸ್ ಠಾಣೆ, ಶ್ರೀಮತಿ ಶ್ರೀಕಲಾ, ಕೆಟಿ ಪಿ.ಎಸ್.ಐ. ( ಕಾ ಮತ್ತು ಸು) ಶ್ರೀ ಧನರಾಜ್ ಪಿ.ಎಸ್.ಐ. (ಅಪರಾಧ), ಹಾರುನ್ ಅಖ್ತರ್ ಪಿ.ಎಸ್.ಐ ಬರ್ಕೆ ಪೊಲೀಸ್ ಠಾಣೆ. ಶ್ರೀ ಶೀತಲ್ ಪಿ.ಎಸ್.ಐ ದಕ್ಷಿಣ ಪೊಲೀಸ್ ಠಾಣೆ, ನಾಗರಾಜ್ ಪಿ.ಎಸ್.ಐ ಉತ್ತರ ಠಾಣೆ, ಹಾಗೂ ಸಿಬ್ಬಂದಿಯವರ ಸಹಾಯದಿಂದ ಪ್ರಕರಣದ ಪ್ರಮುಖ ಆರೋಪಿಗಳು ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್‌ ಫಾಯಿಕ್ (18) , 2) ಮೊಹಮ್ಮದ್‌ ಶಾಹಿಲ್ ಪ್ರಾಯ 19 ವರ್ಷ ಮತ್ತು ಇನ್ನೋರ್ವ ಅಪ್ರಾಪ್ತ ಬಾಲಕ ನನ್ನು ವಿಶೇಷ ತಂಡ ಬಂದಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಈ ಪ್ರಕರಣದಲ್ಲಿ ಬಾಗಿಯಾದ ಇತರರ ಬಗ್ಗೆ ತನಿಖೆ ಮುಂದುವರಿಸಲಾಗಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Hanumantha Kamath November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Hanumantha Kamath November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search